Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯಾ ಕಪ್: ಭಾರತ ಫೈನಲ್‌ಗೆ

ಏಷ್ಯಾ ಕಪ್: ಭಾರತ ಫೈನಲ್‌ಗೆ

ಮಿಥಾಲಿ ರಾಜ್, ಏಕ್ತಾ ಬಿಷ್ಟ್ ಸಾಹಸ

ವಾರ್ತಾಭಾರತಿವಾರ್ತಾಭಾರತಿ1 Dec 2016 11:09 PM IST
share
ಏಷ್ಯಾ ಕಪ್: ಭಾರತ ಫೈನಲ್‌ಗೆ

ಬ್ಯಾಂಕಾಕ್, ಡಿ.1: ಮಿಥಾಲಿ ರಾಜ್ ಅರ್ಧಶತಕ ಹಾಗೂ ಏಕ್ತಾ ಬಿಷ್ಟ್ 3 ವಿಕೆಟ್ ನೆರವಿನಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಎಸಿಸಿ ಮಹಿಳೆಯರ ಏಷ್ಯಾ ಕಪ್ ಟ್ವೆಂಟಿ-20 ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದೆ.

ಇಲ್ಲಿನ ಎಐಟಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಶ್ರೇಷ್ಠ ಫಾರ್ಮ್ ಮುಂದುವರಿಸಿದ ಮಿಥಾಲಿ ರಾಜ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 9ನೆ ಅರ್ಧಶತಕ (62)ಬಾರಿಸಿ ತಂಡಕ್ಕೆ ಆಸರೆಯಾದರು.

ವೇದಾ ಕೃಷ್ಣಮೂರ್ತಿ(21) ಹಾಗೂ ಸ್ಮತಿ ಮಂಧಾನಾ(21) ರಾಜ್‌ಗೆ ಸಾಥ್ ನೀಡಿದರು. ಗೆಲ್ಲಲು 122 ರನ್ ಗುರಿ ಪಡೆದ ಶ್ರೀಲಂಕಾ ತಂಡವನ್ನು ಭಾರತದ ಸ್ಪಿನ್ನರ್‌ಗಳಾದ ಬಿಷ್ಟ್ (3-8) ಹಾಗೂ ಪ್ರೀತಿ ಬೋಸ್(3-14)9 ವಿಕೆಟ್ ನಷ್ಟಕ್ಕೆ 69 ರನ್‌ಗೆ ನಿಯಂತ್ರಿಸಿದರು.

ಶ್ರೀಲಂಕಾದ ಪರ ದಿಲಾನಿ ಮನೊದರ ಸುರಂಗಿಕಾ(20) ಗರಿಷ್ಠ ಸ್ಕೋರ್ ಬಾರಿಸಿದರು. ಭಾರತದ ಬ್ಯಾಟಿಂಗ್‌ನಲ್ಲಿ 33ರ ಪ್ರಾಯದ ಮಿಥಾಲಿ ರಾಜ್ ದ್ವಿತೀಯ ಶ್ರೇಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿ ಮಿಂಚಿದರು. ಮಂಧಾನಾ(21) ಅವರೊಂದಿಗೆ ಮೊದಲ ವಿಕೆಟ್‌ಗೆ 46 ರನ್ ಸೇರಿಸಿದ ಮಿಥಾಲಿ ತಂಡಕ್ಕೆ ಉತ್ತಮ ಆರಂಭ ನೀಡಿದರು.

ಕೊನೆಯ ಓವರ್‌ನ 5ನೆ ಎಸೆತದಲ್ಲಿ ರನೌಟಾದ ಮಿಥಾಲಿ 59 ಎಸೆತಗಳಲ್ಲಿ 6 ಬೌಂಡರಿ ಸಹಿತ 62 ರನ್ ಗಳಿಸಿದರು. ಶ್ರೀಲಂಕಾ ಅಂತಿಮ 3 ಓವರ್‌ಗಳಲ್ಲಿ 24 ರನ್ ಗಳಿಸಿ ಶ್ರೀಲಂಕಾದ ಗೆಲುವಿಗೆ ಸವಾಲಿನ ಮೊತ್ತ ನೀಡಿತು.

ಸಂಕ್ಷಿಪ್ತ ಸ್ಕೋರ್

ಭಾರತ 20 ಓವರ್‌ಗಳಲ್ಲಿ 121/4

(ಮಿಥಾಲಿ ರಾಜ್ 62, ವೇದಾ ಕೃಷ್ಣಮೂರ್ತಿ 21, ಸ್ಮತಿ ಮಂಧಾನ 21, ಶ್ರೀಪಾಲಿ ವೀರಕೋಡಿ 1-18)

ಶ್ರೀಲಂಕಾ 20 ಓವರ್‌ಗಳಲ್ಲಿ 69/9

(ದಿಲಾನಿ ಮನೊದರ 20, ಏಕ್ತಾ ಬಿಷ್ಟ್ 3-8, ಪ್ರೀತಿ ಬೋಸ್ 3-14)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X