Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರು, ಧರ್ಮದ ಹೆಸರಿನಲ್ಲಿ ವಂಚನೆಗೆ...

ದೇವರು, ಧರ್ಮದ ಹೆಸರಿನಲ್ಲಿ ವಂಚನೆಗೆ ಒಳಗಾಗಬೇಡಿ: ರಾಜಪ್ಪ ಮಾಸ್ತರ್

ಮೂಢನಂಬಿಕೆ ವಿರೋಧಿ ಪರಿವರ್ತನಾ ಜಾಥಾ,

ವಾರ್ತಾಭಾರತಿವಾರ್ತಾಭಾರತಿ2 Dec 2016 10:54 PM IST
share
ದೇವರು, ಧರ್ಮದ ಹೆಸರಿನಲ್ಲಿ ವಂಚನೆಗೆ ಒಳಗಾಗಬೇಡಿ: ರಾಜಪ್ಪ ಮಾಸ್ತರ್

ಸೊರಬ, ಡಿ.2: ಅನಕ್ಷರಸ್ಥ ಮೂಢ ನಂಬಿಕ ಸ್ಥರಿಂದಲೂ ಅಕ್ಷರಸ್ಥ ಮೂಢನಂಬಿಕಸ್ಥರಿಂದ ಸಮಾಜ ಅವನತಿಯ ಹಾದಿ ಹಿಡಿದಿದೆ ಎಂದು ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಕಳವಳ ವ್ಯಕ್ತಪಡಿಸಿದರು


 . ಪಟ್ಟಣದಲ್ಲಿ ಗುರುವಾರ ಸಂಜೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಡಾಬಿಆರ್ ಅಂಬೇ ಡ್ಕರ್ ಮಹಾ ಪರಿನಿರ್ವಾಹಣ ದಿನದ ಅಂಗವಾಗಿ ಮೂಢ ನಂಬಿಕೆ ವಿರೋಧಿ ಪರಿವರ್ತನಾ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಒಂದು ಕಾಲದಲ್ಲಿ ಅನಕ್ಷರತೆ, ಬಡತನ, ಅಜ್ಞಾನ ತಳ ಸಮುದಾಯದ ಅಭಿವೃದ್ಧಿಗೆ ಶಾಪವಾಗಿ ಪರಿಣಮಿಸಿ ಬದುಕನ್ನು ಕಸಿದುಕೊಂಡಿದ್ದವು. ಇಂದು ಸಾಕ್ಷರತೆಯ ಪ್ರಮಾಣ ಹೆಚ್ಚಾಗಿ ಬಡತನ, ಅಜ್ಞ್ಞಾನ ದೂರವಾಗಿದೆ. ಆದರೆ ಅಕ್ಷರಸ್ಥರು ಮಾತ್ರ ಮೂಲಭೂತವಾದಿಗಳ ಕೈಯಲ್ಲಿ ತಮ್ಮ ಬುದ್ಧಿ ಮತ್ತು ವಿವೇಚನೆಯನ್ನು ಬಿಟ್ಟು ಕೊಟ್ಟು ಮೌಢ್ಯೆಯ ಕೂಪದಲ್ಲಿ ನರಳಾಡುವ ಜೊತೆಗೆ ಸಮಾಜವನ್ನು ಬಲಿ ಕೊಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.


ಶ್ರಮಿಕ ವರ್ಗ ಎಲ್ಲಿಯವರೆಗೆ ತಾವು ದುಡಿದ ಹಣವನ್ನು ತಮ್ಮ ಕುಟುಂಬದ ಬೆಳವಣಿಗೆಗೆ ಬಳಸಿಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ತಳ ಸಮುದಾಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಅವರು, ಭಾವನಾತ್ಮಕವಾಗಿ ದೇವರು, ಧರ್ಮದ ಹೆಸರಿನಲ್ಲಿ ವಂಚನೆಗೆ ಒಳಗಾಗದೆ ವೈಚಾರಿಕ ದೃಷ್ಟಿಕೋನದಲ್ಲಿ ಬದುಕು ಕಟ್ಟಿಕೊಳ್ಳುವ ಕಡೆಗೆ ಚಿಂತಿಸಬೇಕು. ಈ ನಿಟ್ಟಿನಲ್ಲಿ ನಾಡಿನ ಉದ್ಧಾರಕ್ಕಾಗಿ ಶ್ರಮಿಸಿದ ದಾರ್ಶನಿಕರ ವಿಚಾರಧಾರೆಗಳನ್ನು ರಾಜ್ಯದಾದ್ಯಂತ ತಲುಪಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದರು.


ಸಾಮಾಜಿಕ ಹೋರಾಟಗಾರ ಕೆ.ಮಂಜುನಾಥ್ ಮಾತನಾಡಿ, ಪ್ರಗತಿಪರ ಸಮಾಜ ಕಟ್ಟಲು ಬುದ್ಧ,ಬಸವ, ಅಂಬೇಡ್ಕರ್ ನಿರಂತರ ಹೋರಾಟ ಮಾಡಿದ್ದಾರೆ. ಯುವ ಜನಾಂಗ ಶಿಕ್ಷಣ ಪಡೆಯುವ ಮೂಲಕ ವೈಜ್ಞ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಡಿ.6ಂದು ಬೆಳಗಾವಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್  ಮಹಾ ಪರಿನಿರ್ವಾಹಣ ದಿನದ ಅಂಗವಾಗಿ ನಡೆಯುವ ಮೌಢ್ಯ ವಿರೋಧಿ ಕಾರ್ಯಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಬ್ರಹ್ಮ ನಾರಾಯಣ ಗುರು ಕಲಾ ತಂಡದವರು ಸೊರಬದಲ್ಲಿ ಜಾಥಾ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.


ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ರತಮ್ಮ, ನಾಗಪ್ಪ ಮಾಸ್ತರ್, ರವಿಕುಮಾರ್, ಮಂಜಪ್ಪ ಹುಕ್ತಿಕೊಪ್ಪ, ಬಾನಪ್ಪ, ರಂಗಮ್ಮ, ಕೃಷ್ಣಮೂರ್ತಿ, ರಂಗನಾಥ್, ಪ್ರಶಾಂತ್, ಶೇಖರ್ ನಾಯಕ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X