Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದು ಆರ್‌ಬಿಐ ಗವರ್ನರ್‌ರ ವೈಫಲ್ಯವಲ್ಲವೇ?

ಇದು ಆರ್‌ಬಿಐ ಗವರ್ನರ್‌ರ ವೈಫಲ್ಯವಲ್ಲವೇ?

ಜಗದೀಶ್ ಗಾಂಭೀರ್, ಮಂಗಳೂರುಜಗದೀಶ್ ಗಾಂಭೀರ್, ಮಂಗಳೂರು2 Dec 2016 11:56 PM IST
share

ಮಾನ್ಯರೆ,

ನೋಟು ರದ್ದತಿಯಾಗಿ ಈಗ ಮೂರು ವಾರವಾಯಿತು. ಸಂಪೂರ್ಣ ಭಾರತ ಗೊಂದಲಮಯವಾಗಿದೆ, ನೋಟು ಬದಲಾವಣೆಯ ಅಸ್ತವ್ಯಸ್ತತೆಯಿಂದ ದೇಶದ ಎಲ್ಲಾ ನಾಗರಿಕರೂ ರೋಸಿ ಹೋಗಿದ್ದಾರೆ. ಆದರೆ ನೋಟು ಮುದ್ರಣದ ಸ್ಥಿತಿ ಹೇಗಿದೆ? ಒಟ್ಟು ಸೆಕ್ಯೂರಿಟಿ ಮುದ್ರಣಾಲಯಗಳ ಪ್ರತಿ ದಿನದ ನೋಟು ಮುದ್ರಣ ಸಾಮರ್ಥ್ಯ ಎಷ್ಟು? 15 ಲಕ್ಷ-ಕೋಟಿ ಹೊಸ ನೋಟು ಮುದ್ರಣವಾಗಬೇಕಾದರೆ ಎಷ್ಟು ತಿಂಗಳು ಬೇಕಾಗುತ್ತದೆ? ಎಂಬ ವಿವರಗಳನ್ನು ದೇಶದ ಜನತೆಗೆ ನೇರವಾಗಿ ತಿಳಿಸಬೇಕಾದ ಹೊಣೆ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲರದ್ದೇ ಹೊರತು ಅದು ವಿತ್ತ ಸಚಿವ ಜೇಟ್ಲಿಯವರ ಹೊಣೆಯಲ್ಲ.

ಹಾಗಿದ್ದರೂ ಇಂತಹ ದೊಡ್ಡ ಪ್ರಜಾಪ್ರಭುತ್ವದಲ್ಲಿ ಈ ಹೊಸ ಆರ್‌ಬಿಐ ಗವರ್ನರ್ ತಮ್ಮ ಹೊಣೆ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿ ಮೌನವಾಗಿರುವುದನ್ನು ನೋಡಿದರೆ ಅವರು ಸ್ವಸ್ಥರಾಗಿ ಇರುವರೇ ಎಂಬ ಅನುಮಾನ ಜನರಿಗೆ ಮೂಡುವುದು ಸಹಜ. ದೇಶ ಎದುರಿಸುತ್ತಿರುವ ಇಂತಹ ಕಠಿಣ ಹಾಗೂ ಸಂದಿಗ್ಧ ಸಮಯದಲ್ಲಿ ತನ್ನ ಜವಾಬ್ದಾರಿ ನಿಭಾಯಿಸದ ಆರ್‌ಬಿಐ ಗವರ್ನರ್ ನಮಗೆ ಬೇಕೇ? ಇಷ್ಟೊಂದು ಅದಕ್ಷ ಆರ್‌ಬಿಐ ಗವರ್ನರರ ಬದಲಾವಣೆಗೆ ವಿರೋಧ ಪಕ್ಷಗಳು ಯಾಕೆ ಒತ್ತಾಯಿಸುತ್ತಿಲ್ಲ?
 
ಈಗಿನ ಎಲ್ಲಾ ನೋಟು ಮುದ್ರಣಾಲಯಗಳು ಮೂರು ಶಿಫ್ಟ್‌ಗಳಲ್ಲಿ ಕೆಲಸ ಮಾಡಿದರೂ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಬೇಕಾದರೆ ನಾಲ್ಕೈದು ತಿಂಗಳು ಬೇಕಾಗುತ್ತವೆ ಎಂದು ವಿತ್ತ ಸಚಿವರೇ ಹೇಳಿರುವಾಗ ನಿಯಮದ ಪ್ರಕಾರ ಆರ್‌ಬಿಐ ಗವರ್ನರ್ ನೈಜ ಸ್ಥಿತಿಯ ಬಗ್ಗೆ ದೇಶದ ಜನತೆಗೆ ಅಧಿಕೃತ ವಿವರ ಕೊಡಲು ಬಾಧ್ಯಸ್ಥರು ಎಂದು ವಿರೋಧ ಪಕ್ಷಗಳು ಯಾಕೆ ಒತ್ತಾಯಿಸುತ್ತಿಲ್ಲ? 

share
ಜಗದೀಶ್ ಗಾಂಭೀರ್, ಮಂಗಳೂರು
ಜಗದೀಶ್ ಗಾಂಭೀರ್, ಮಂಗಳೂರು
Next Story
X