Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಅಮಿರ್ ದಂಗಲ್ ಮೈಕಟ್ಟು ನೋಡಿ ಖುಷಿ ಪಡಿ...

ಅಮಿರ್ ದಂಗಲ್ ಮೈಕಟ್ಟು ನೋಡಿ ಖುಷಿ ಪಡಿ ಆದರೆ ಅದನ್ನು ಅನುಕರಿಸಬೇಡಿ. ಏಕೆಂದರೆ...

ವಾರ್ತಾಭಾರತಿವಾರ್ತಾಭಾರತಿ3 Dec 2016 10:27 AM IST
share
ಅಮಿರ್ ದಂಗಲ್ ಮೈಕಟ್ಟು ನೋಡಿ ಖುಷಿ ಪಡಿ ಆದರೆ ಅದನ್ನು ಅನುಕರಿಸಬೇಡಿ. ಏಕೆಂದರೆ...

'ದಂಗಲ್' ಚಿತ್ರಕ್ಕಾಗಿ ಅಮಿರ್‌ಖಾನ್ ಅವರ ದೈಹಿಕ ಪರಿವರ್ತನೆಯನ್ನು ನೋಡಿ ಖುಷಿಪಡಿ. ಆದರೆ ಅದು ಅಷ್ಟಕ್ಕೇ ಸೀಮಿತವಾಗಿರಲಿ. ಅದನ್ನು ಅನುಕರಿಸುವ ಹುಚ್ಚುಸಾಹಸ ಬೇಡ. ಏಕೆಂದರೆ ಈ ಮೆಗಾಸ್ಟಾರ್, ಸಂಪೂರ್ಣ ದೈಹಿಕ ಪರಿವರ್ತನೆ ಮೂಲಕ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಇವೆಲ್ಲವೂ ಸಾಧ್ಯವಾಗಿರುವುದು ಸ್ಟಿರಾಯ್ಡ್ ಬಳಕೆಯ ಪರಿಣಾಮದಿಂದ. ಇಂಥ ಸ್ಟಿರಾಯ್ಡ್ಗಳು ದೇಹಕ್ಕೆ ಒಳ್ಳೆಯದು ಮಾಡುವುದಕ್ಕಿಂತ ಹಾನಿ ಮಾಡುವುದೇ ಅಧಿಕ.
ಅಮಿರ್ ಖಾನ್ ಅವರನ್ನು ಅವಮಾನ ಮಾಡುವುದು ಇದರ ಉದ್ದೇಶವಲ್ಲ. ನಾನು ಸ್ವತಃ ಅಮಿರ್ ಖಾನ್ ಅವರ ಅಭಿಮಾನಿ. ಆದರೆ ಈ ಮಾಹಿತಿಯನ್ನು ಎಲ್ಲೆಡೆ ಪ್ರಸಾರ ಮಾಡುವುದು ಅಗತ್ಯ. ಆದ್ದರಿಂದ 13 ವರ್ಷದ ಯುವಕನೊಬ್ಬ ಸ್ಟಿರಾಯ್ಡ್ ಬಳಕೆ ಮಾಡಿ, ತನ್ನ ದೇಹವನ್ನು ಮುಂದೆಂದೂ ಸರಿಪಡಿಸಲಾಗದಷ್ಟು ಹಾಳು ಮಾಡಿಕೊಳ್ಳುವುದು ಬೇಡ.
ಹೋಲಿಕೆಗಾಗಿ ಹೇಳುವುದಾದರೆ, ಅಕ್ಷಯ್ ಕುಮಾರ್ ಅವರ ದೈಹಿಕ ಪರಿವರ್ತನೆಯ ನಿಧಾನ ಪ್ರವೃತ್ತಿ ಹಲವು ವರ್ಷಗಳಿಂದ ನಡೆದು ಬಂದಿದೆ. ಅಮೀರ್ ಒಂದಷ್ಟು ತೂಕ ಹೆಚ್ಚಿಸಿಕೊಂಡಿದ್ದಾರೆ. ಅದೂ 51ನೇ ವಯಸ್ಸಿನಲ್ಲಿ. ಹೀಗೆ ತಕ್ಷಣದ ಫಲಿತಾಂಶ ಪಡೆಯಲು ಇವರು ಬಳಸಿದ ವಸ್ತುವಿನ ಬಗ್ಗೆ ನನಗೆ ಖಂಡಿತವಾಗಿಯೂ ಅನುಮಾನ ಮೂಡಿದೆ.
ನೀವೇನೇ ಮಾಡಿ. ಆದರೆ ಇಂಥದ್ದನ್ನು ಅನುಕರಿಸಲು ಹೋಗಬೇಡಿ.
(ಸಂಪಾದಕ: ವೀರೂ ಕೃಷ್ಣಮೋಹನ್)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X