Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಫೋಟೋ ಅಕ್ರಮವಾಗಿ ಬಳಕೆ: ...

ಪ್ರಧಾನಿ ಫೋಟೋ ಅಕ್ರಮವಾಗಿ ಬಳಕೆ: ರಿಲಯನ್ಸ್ ಜಿಯೊಗೆ ಬೀಳುವ ‘ಭಾರೀ ದಂಡ’ ಎಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ3 Dec 2016 11:03 AM IST
share
ಪ್ರಧಾನಿ ಫೋಟೋ ಅಕ್ರಮವಾಗಿ ಬಳಕೆ:  ರಿಲಯನ್ಸ್ ಜಿಯೊಗೆ ಬೀಳುವ ‘ಭಾರೀ ದಂಡ’ ಎಷ್ಟು ಗೊತ್ತೇ ?

ಹೊಸದಿಲ್ಲಿ, ಡಿ.3: ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರಗಳನ್ನು ತನ್ನ ಜಾಹೀರಾತುಗಳಿಗೆ ಅಕ್ರಮವಾಗಿ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ರಿಲಯನ್ಸ್ ಜಿಯೊಸಂಸ್ಥೆ ತಾನು ಮಾಡಿದ ತಪ್ಪಿಗೆ ತೆರಬೇಕಾದ ದಂಡ ಎಷ್ಟು ಗೊತ್ತೇ? ಕೇಳಿದರೆ ಯಾರಿಗಾದರೂ ಆಶ್ಚರ್ಯವಾಗದೇ ಇರದು. ಕೇವಲ 500 ರೂಪಾಯಿ. ನಿಜ ಹೇಳಬೇಕೆೆಂದರೆ ಅಧಿಕೃತ ಲಾಂಛನ ಮತ್ತು ಕೆಲವೊಂದುಹೆಸರುಗಳನ್ನು ಅಕ್ರಮವಾಗಿ ಬಳಕೆ ಮಾಡುವವರಗೆ ಲಾಂಛನಮತ್ತು ಹೆಸರುಗಳ ದುರ್ಬಳಕೆ ತಡೆ ಕಾಯಿದೆ ವಿಧಿಸುವ ದಂಡ ನಗಣ್ಯ.

ಗುರುವಾರದಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ವಾರ್ತಾ ಮತ್ತು ಪ್ರಸಾರ ಖಾತೆಯ ಸಹಾಯಕ ಸಚಿವ ರಾಜವರ್ಧನ ಸಿಂಗ್ ರಾಥೋರ್‌‘‘ಪ್ರಧಾನಿ ಕಚೇರಿಯಿಂದಮೋದಿ ಫೋಟೋಗಳನ್ನು ಜಾಹೀರಾತುಗಳಿಗೆ ಉಪಯೋಗಿಸಲು ಅನುಮತಿ ನೀಡಲಾಗಿರಲಿಲ್ಲ’’ ಎಂದು ತಿಳಿಸಿದ್ದಾರೆ. ಈ ಬಗ್ಗೆ ರಿಲಯನ್ಸ್ ಜಿಯೊ ಪ್ರತಿಕ್ರಿಯಿಸಿಲ್ಲ,

ರಿಲಯನ್ಸ್ ಜಿಯೊ ಪ್ರಧಾನಿ ಫೋಟೋಗಳನ್ನು ತನ್ನ ಜಾಹೀರಾತುಗಳಿಗೆ ಬಳಸಿರುವ ಬಗ್ಗೆ ಸರಾರಕ್ಕೆ ಅರಿವಿತ್ತು ಎಂದು ಸಮಾಜವಾದಿಪಕ್ಷದ ಸಂಸದ ನೀರ್ ಶೇಖರ್ ಕೇಳಿದ ಪ್ರಶ್ನೆಗೆಸಚಿವರು ತಿಳಿಸಿದರು.

ಪ್ರಧಾನಿಯ ಫೋಟೋಗಳನ್ನು ಖಾಸಗಿ ಕಂಪೆನಿಯೊಂದು ತನ್ನ ಉತ್ಪನ್ನಗಳನ್ನು ಪ್ರಚುರಪಡಿಸುವ ಜಾಹೀರಾತುಗಳಿಗೆ ಉಪಯೋಗಿಸಿದ ಕುರಿತು ವಿಪಕ್ಷಗಳು ಭಾರೀ ಕೋಲಾಹಲವೆಬ್ಬಿಸಿದ್ದವು. ನೋಟು ಅಮಾನ್ಯಗೊಳಿಸಿದ ನಂತರ ಪೇಟಿಎಂ ಜಾಹೀರಾತುಗಳಲ್ಲಿಯೂ ಪ್ರಧಾನಿ ಫೋಟೋಇದ್ದ ಬಗ್ಗೆ ವಿಪಕ್ಷಗಳು ತಕರಾರು ಸೂಚಿಸಿದ್ದವು.

ಲಾಂಛನಮತ್ತು ಹೆಸರುಗಳ ದುರ್ಬಳಕೆ ತಡೆ ಕಾಯಿದೆ ಜಾರಿಯು ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವುದೆಂದೂ ಈ ಸಚಿವಾಲಯ ಯಾವುದೇ ದೂರುಸ್ವೀಕರಿಸಿಲ್ಲವೆಂದೂ ಸಚಿವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X