Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಚಿನ್ ತೆಂಡೂಲ್ಕರನ್ನು ಕಿಡ್ನ್ಯಾಪ್...

ಸಚಿನ್ ತೆಂಡೂಲ್ಕರನ್ನು ಕಿಡ್ನ್ಯಾಪ್ ಮಾಡಬೇಕು ಎಂದ ಬ್ರಿಟಿಷ್ ಮಾಜಿ ಪ್ರಧಾನಿ !

ವಾರ್ತಾಭಾರತಿವಾರ್ತಾಭಾರತಿ3 Dec 2016 12:24 PM IST
share
ಸಚಿನ್ ತೆಂಡೂಲ್ಕರನ್ನು ಕಿಡ್ನ್ಯಾಪ್ ಮಾಡಬೇಕು ಎಂದ ಬ್ರಿಟಿಷ್ ಮಾಜಿ ಪ್ರಧಾನಿ !

ಲಂಡನ್,ಡಿ.3 :ಪ್ರಸಕ್ತ ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ವಿಜಯಕ್ಕಾಗಿ ಪರದಾಡುತ್ತಿರುವುದನ್ನು ಕಂಡು ಕನಿಕರಗೊಂಡಿರುವ ಮಾಜಿ ಬ್ರಿಟಿಷ್ ಪ್ರಧಾನಿ ನೀಡಿದ ಪ್ರತಿಕ್ರಿಯೆ ತಮಾಷೆಯೇ ಸರಿ, ಇಂಗ್ಲೆಂಡ್ ತಂಡವನ್ನು ತರಬೇತುಗೊಳಿಸಲು ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಕಿಡ್ನ್ಯಾಪ್ ಮಾಡಬೇಕು ಎಂದು ಶನಿವಾರ ನಡೆದ ಹಿಂದುಸ್ತಾನ್ ಟೈಮ್ಸ್ ಲೀಡರ್ ಶಿಪ್ ಸಮ್ಮಿಟ್ ನಲ್ಲಿ ಮಾತನಾಡುತ್ತಾ ಡೇವಿಡ್ ಕ್ಯಾಮರಾನ್ ಹೇಳಿದರು.

ಭಾರತ ಹಾಗೂ ಬ್ರಿಟನ್ ನಡುವಣ ಸಂಬಂಧಗಳು ಬಹಳಷ್ಟು ಪ್ರಮುಖ ಎಂದು ಹೇಳಿದ ಅವರು ಎರಡೂ ದೇಶಗಳು ಇತಿಹಾಸ ಹಾಗೂ ಸಂಸ್ಕೃತಿ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಿದೆಯಲ್ಲದೆ ಆಧುನಿಕ ಯುಗದಲ್ಲಿ ನೌಕರಿ ಹಾಗೂಬಂಡವಾಳ ಕ್ಷೇತ್ರಗಳಲ್ಲಿಯೂ ಜತೆಯಾಗಿವೆ ಎಂದರು

‘‘ಪ್ರತಿ ಬಾರಿ ನಾನು ಭಾರತಕ್ಕೆ ಬಂದಾಗ ಇಲ್ಲಿನ ಅಭಿವೃದ್ಧಿಯನ್ನು ಕಂಡು ಆಶ್ಚರ್ಯ ಪಡುತ್ತೇನೆ’’ ಎಂದು ಕಿಕ್ಕಿರಿದ ಸಭಾಂಗಣದಲ್ಲಿ ಸಭಿಕರ ಕರತಾಡನದ ನಡುವೆ ಅವರು ಹೇಳಿದರು. ಭಾರತ ಮತ್ತು ಇಂಗ್ಲೆಂಡ್ ಸುಂದರ ಆಟವಾದ ಕ್ರಿಕೆಟ್ ನಲ್ಲೂ ಜತೆಯಾಗಿವೆ ಎಂದು ತಿಳಿಸಿದರಲ್ಲದೆ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಸರಣಿಯಲ್ಲಿ ಇಷ್ಟರ ತನಕ ಎರಡರಲ್ಲಿ ಸೋತಿರುವ ಬಗ್ಗೆ ಉಲ್ಲೇಖಿಸುತ್ತಾ ‘‘ಸರಣಿ ಮುಂದುವರಿಯುತ್ತಿರುವ ರೀತಿಯನ್ನು ನೋಡಿದಾಗನಾವು ಅವರನ್ನು (ಸಚಿನ್ ತೆಂಡೂಲ್ಕರ್) ಕಿಡ್ನ್ಯಾಪ್ ಮಾಡಿ ನಮ್ಮ ತಂಡಕ್ಕೆ ತರಬೇತಿ ನೀಡಬೇಕು’’ ಎಂದರು.

ಮುಂದೆ ಮಾತನಾಡುತ್ತಾಅವರು ‘‘ಯಾವತ್ತೂ ಬರಾಕ್ ಒಬಾಮ ಜತೆ ಗಾಲ್ಫ್ ಆಡಬಾರದು ( ನೀವು ಗೆಲ್ಲಲು ಸಾಧ್ಯವೇ ಇಲ್ಲ), ಸಿಲ್ವಿಯೊ ಬರ್ಲುಸ್ಕೋನಿ (ಇಟಲಿಯ ವಿವಾದಿತ ಪ್ರಧಾನಿ) ಜತೆ ಪಾರ್ಟಿಗೆ ತೆರಳಬಾರದುಹಾಗೂಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ60,000 ಜನರಿರುವ ಸಭಾಂಗಣದ ವೇದಿಕೆಗೆ ಪ್ರವೇಶಿಸಬಾರದು- ಕಾರಣ- ಮೋದಿಯ ವಾಕ್ಚಾತುರ್ಯಕ್ಕೆ ನೀವು ಸರಿಗಟ್ಟಲಾರಿರಿ ಎಂದು ಸಭಿಕರ ನಗುವಿನ ನಡುವೆ ಕ್ಯಾಮರಾನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X