Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಳಧನದಲ್ಲಿ ಉಲ್ಲೇಖಿತ ‘ಬಿಗ್‌ಬಾಸ್’...

ಕಾಳಧನದಲ್ಲಿ ಉಲ್ಲೇಖಿತ ‘ಬಿಗ್‌ಬಾಸ್’ ಮುಖ್ಯಮಂತ್ರಿಯೇ?

ಜನಾರ್ದನ ಪೂಜಾರಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 Dec 2016 12:41 PM IST
share
ಕಾಳಧನದಲ್ಲಿ ಉಲ್ಲೇಖಿತ ‘ಬಿಗ್‌ಬಾಸ್’ ಮುಖ್ಯಮಂತ್ರಿಯೇ?

ಮಂಗಳೂರು, ಡಿ.3: ಅಧಿಕಾರಿಗಳಿಬ್ಬರ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಕಾಳಧನ ಸಿಕ್ಕಿರುವುದು ರಾಜ್ಯದ ಇತಿಹಾಸದಲ್ಲಿ ಕರಾಳ ದಿನ ಎಂದು ಹೇಳಬಹುದು. ಇದರಲ್ಲಿ ಈ ಹಣಕ್ಕೆ ಸಂಬಂಧಿಸಿ ಕೋರ್ಡ್‌ವರ್ಡ್ ಮೂಲಕ ‘ಬಿಗ್‌ಬಾಸ್’ ಎಂದು ಬರೆದಿರುವುದು ಪತ್ತೆಯಾಗಿದ್ದು, ಇದು ಯಾರನ್ನು ಉಲ್ಲೇಖಿಸಿ ಬರೆದಿದ್ದು? ಅದು ಮುಖ್ಯಮಂತ್ರಿಯವರೇ ಎಂದು ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವರದಿ ಮಾಡಿರುವಂತೆ ಕೋಡ್‌ವರ್ಡ್‌ನಲ್ಲಿ ಉಲ್ಲೇಖಿಸಿರುವವರ ಪೈಕಿ ಓರ್ವ ಸಚಿವ ಮಹದೇವಪ್ಪ. ಆದರೆ ಉಳಿದಿಬ್ಬರು ಯಾರು? ಅದರಲ್ಲಿ ಮುಖ್ಯಮಂತ್ರಿ ಸೇರಿದ್ದಾರೆಯೇ ಎಂದು ಜನ ಸಂಶಯಿಸುತ್ತಿದ್ದಾರೆ ಎಂದು ಪೂಜಾರಿ ಹೇಳಿದರು.

ಮುಖ್ಯಮಂತ್ರಿಯ ಮೇಲೆ ಆಕ್ರೋಶ ಮುಂದುವರಿಸಿದ ಪೂಜಾರಿ, ಸಿದ್ದರಾಮಯ್ಯರ ಮೇಲೆ ಜನರು ಸಂಶಯಪಡುವಂತಾಗಿದೆ. ನಾಲ್ವರು ಅಧಿಕಾರಿಗಳಿಂದ ಪತ್ತೆಹಚ್ಚಲಾಗಿರುವ 152 ಕೋ.ರೂ.ನಲ್ಲಿ ಕಾಳಧನ ಎಷ್ಟು ಎಂಬುದನ್ನು ಇಂದು ಸಂಜೆಯೊಳಗೆ ಬಹಿರಂಗಪಡಿಸಬೇಕು. ಅದಕ್ಕೆ ಮುಂದಾಗದಿದ್ದಲ್ಲಿ ಮುಖ್ಯಮಂತ್ರಿ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಹಣದಲ್ಲಿ ಪಕ್ಷದ ವರಿಷ್ಠರಿಗೂ ಪಾಲು ಇರುವ ಬಗ್ಗೆ ಸಂಶಯಕ್ಕೆ ಎಡೆಮಾಡಕೊಟ್ಟಂತಾಗುತ್ತದೆ ಎಂದರು. ನೈಸ್ ಅಕ್ರಮಗಳ ಬಗ್ಗೆ ಕ್ರಮಕ್ಕೆ ಸರಕಾರ ಏಕೆ ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ ಜನಾರ್ದನ ಪೂಜಾರಿ, ಅಶೋಕ್ ಖೇಣಿ ಶಾಸಕರೆಂಬ ಭಯ ಬಿಟ್ಟು ಅವರನ್ನು ಬಂಧಿಸಿ ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ವಿರುದ್ಧವೂ ಹರಿಹಾಯ್ದ ಪೂಜಾರಿ, ಸಿಬಿಐ ಇವತ್ತು ಬಿಜೆಪಿಯ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಆಗಿದೆ ಎಂದು ಟೀಕಿಸಿದರು. ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇನೆಯ ಬಗ್ಗೆ ನೀಡಿರುವ ಹೇಳಿಕೆ ಸರಿಯಾಗಿಯೇ ಇದೆ. ಸೇನೆಯನ್ನು ಕೇಂದ್ರ ಸರಕಾರ ದುರ್ಬಲಗೊಳಿಸಿದೆ. ರಕ್ಷಣಾ ಸಚಿವರು ಬಿಜೆಪಿಯನ್ನು ರಕ್ಷಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರಕಾರದ ವಿರುದ್ಧ ಮಾತನಾಡುತ್ತಿರುವ ಕಾರಣಕ್ಕೆ ಮಮತಾ ಬ್ಯಾನರ್ಜಿಯವರ ವಿರುದ್ಧ ಕೇಂದ್ರ ಸರಕಾರ ಸಂಚು ಹೂಡುತ್ತಿದೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X