Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಯ ಕಲ್ಬಾದೇವಿಯಲ್ಲಿ ಈಗ...

ಮುಂಬೈಯ ಕಲ್ಬಾದೇವಿಯಲ್ಲಿ ಈಗ ಚಲಾವಣೆಯಲ್ಲಿರುವ ಹೊಸ ಕರೆನ್ಸಿ ಯಾವುದು ಗೊತ್ತೇ ?

ನೋಟು ರದ್ದತಿಗೆ ಎದೆಗುಂದದವರು

ವಾರ್ತಾಭಾರತಿವಾರ್ತಾಭಾರತಿ3 Dec 2016 1:05 PM IST
share
ಮುಂಬೈಯ ಕಲ್ಬಾದೇವಿಯಲ್ಲಿ ಈಗ ಚಲಾವಣೆಯಲ್ಲಿರುವ ಹೊಸ ಕರೆನ್ಸಿ ಯಾವುದು ಗೊತ್ತೇ ?

ಇದು ಪಶ್ಚಿಮ ಭಾರತದ ಅತಿದೊಡ್ಡ ವ್ಯಾಪಾರೀ ಕೇಂದ್ರಗಳಲ್ಲಿ ಒಂದು

ಮುಂಬೈ, ಡಿ.3: ಪಶ್ಚಿಮ ಭಾರತದ ಅತಿದೊಡ್ಡ ವ್ಯಾಪಾರಿ ಕೇಂದ್ರಗಳಲ್ಲಿ ಒಂದಾಗಿರುವ ಮುಂಬೈಯ ಕಲ್ಬಾದೇವಿಯಲ್ಲಿ ನೋಟು ರದ್ದತಿ ಅಷ್ಟೊಂದೇನೂ ಪರಿಣಾಮ ಬೀರಿಲ್ಲ. ಎಲ್ಲಾ ವ್ಯವಹಾರಗಳೂ ನಗದು ಹಣದಲ್ಲಿಯೇ ನಡೆಯುವ ಇಲ್ಲಿ ಸರಕಾರದ ಸಲಹೆಯಂತೆ ಕ್ಯಾಶ್ ಲೆಸ್  ಕ್ರಾಂತಿಯೇನೂ ನಡೆಯುತ್ತಿಲ್ಲ. ಪ್ರತಿ ದಿನ ಕೋಟಿಗಟ್ಟಲೆ ವ್ಯವಹಾರವಿರುವ ಕಲ್ಬಾದೇವಿಯಲ್ಲಿ ವರ್ತಕರು ಹೆಚ್ಚಾಗಿ ನಂಬಿಕೆ ಹಾಗೂ ಸಾಲದ ಆಧಾರದಲ್ಲಿ ಹಾಗೂ ಸಾರ್ವಜನಿಕ ರಂಗದ ಬ್ಯಾಂಕುಗಳ ಸಹಾಯದಿಂದ ವ್ಯವಹಾರ ನಡೆಸುತ್ತಾರೆ.
ಮೊಬೈಲ್ ಟಾಕ್ ಟೈಮ್ ರಿಚಾರ್ಜ್ ಕೂಪನುಗಳನ್ನು ಮಾರಾಟ ಮಾಡುವ ಅಲ್ಪೇಶ್ ಮಜಿಯ ತನ್ನ ಗ್ರಾಹಕರು 2,000 ರೂಪಾಯಿ ನೋಟಿನೊಂದಿಗೆ ಆಗಮಿಸಿದಾಗ ಹಾಗೂ ಅವರು ಕೇವಲ ಒಂದು ನೂರು ಅಥವಾ ಇನ್ನೂರು ರೂ. ರಿಚಾರ್ಜ್ ಮಾಡಲಿಚ್ಛಿಸಿದರೂ ಅವರನ್ನು ನಿರಾಸೆಗೊಳಿಸುವುದಿಲ್ಲ. ಚೇಂಜ್ ನೀಡಲು ಅವರಲ್ಲಿ ಸಮಯಾವಕಾಶ ಕೋರುವ ಅಲ್ಪೇಶ್ ಸಂಜೆಯ ಹೊತ್ತಿಗೆ ಅದನ್ನು ಗ್ರಾಹಕರಿಗೆ ಹಿಂದಿರುಗಿಸುತ್ತಾರೆ. ಅವರು ಪ್ರತಿ ದಿನ ವೋಚರ್ ಗಳನ್ನು ಖರೀದಿಸುವುದರಿಂದ ವೊಡಾಫೋನ್, ಏರ್ ಟೆಲ್ ಕಂಪೆನಿಗಳು ಅವರಿಗೆ ಸಾಕಷ್ಟು ಚೇಂಜ್ ಒದಗಿಸುತ್ತವೆ ಎಂದು ಅವರು ಹೇಳುತ್ತಾರೆ.
ಅಂತೆಯೇ ಕಲ್ಬಾದೇವಿಯಲ್ಲಿರುವ ಹಲವಾರು ಟೆಕ್ಸ್ ಟೈಲ್ ಅಂಗಡಿಯವರು, ಶೂ ಹಾಗೂ ಎಲೆಕ್ಟ್ರಾನಿಕ್ ಸಾಧನಗಳ ಮಾರಾಟಗಾರರು ಕೂಡ ಇದೇ ನಂಬಿಕೆಯಾಧಾರದಲ್ಲಿ ಕಾರ್ಯನಿರ್ವಹಿಸುತ್ತಾರೆ.
ಮಾರುಕಟ್ಟೆ ಪ್ರದೇಶದ ಸನಿಹದಲ್ಲಿಯೇ ಇರುವ ಸಾರ್ವಜನಿಕ ರಂಗದ ಬ್ಯಾಂಕುಗಳ ಕೆಲ ಎಟಿಎಂಗಳು ನಗದು ಹಣ ಒದಗಿಸುವುದರಿಂದ ಇಲ್ಲಿನ ವರ್ತಕರಿಗೆ ಅಷ್ಟೊಂದು ಸಮಸ್ಯೆಯಾಗಿಲ್ಲ. ಇಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಎಸ್ ಬಿಐ, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಿವೆ.
ವರ್ತಕರಾದ ಹಿತೇಶ್ ಜೈನ್ಹಾಗೂ ರಾಜೀವ್ ಸಾಗರ್ ಪ್ರತಿ ದಿನ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಚೆಕ್ಕುಗಳನ್ನು ತೆಗೆದುಕೊಂಡು ಹೋಗಿ ಕ್ಲಿಯರೆನ್ಸ್ ಗೆ ಹಾಕುತ್ತಾರೆ ಇಲ್ಲವೇ ಹಣ ಹಿಂಪಡೆಯುತ್ತಾರೆ. ಬ್ಯಾಂಕ್ ಮ್ಯಾನೇಜರ್ ಜೆ.ಎನ್.ಮಲವ್ ಅವರು ಬ್ಯಾಂಕ್ ಕಾರ್ಯನಿರ್ವಹಿಸುವ ಸಮಯವನ್ನು ವಿಸ್ತರಿಸಿ ಪ್ರತಿ ದಿನ 12 ಗಂಟೆಗಳಿಗೂ ಹೆಚ್ಚು ಕಾಲ ಶಾಖೆಯಲ್ಲಿ ಇರುವುದರಿಂದ ಗ್ರಾಹಕರಿಗೆ ಬಹಳಷ್ಟು ಸಹಾಯಕವಾಗಿದೆ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X