Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಟೊ ಸೇವೆಗೆ ಶೀಘ್ರ ‘ಕಾಲ್ ಸೆಂಟರ್’

ಆಟೊ ಸೇವೆಗೆ ಶೀಘ್ರ ‘ಕಾಲ್ ಸೆಂಟರ್’

ವಾರ್ತಾಭಾರತಿವಾರ್ತಾಭಾರತಿ3 Dec 2016 4:54 PM IST
share
ಆಟೊ ಸೇವೆಗೆ ಶೀಘ್ರ ‘ಕಾಲ್ ಸೆಂಟರ್’

ಮಂಗಳೂರು, ಡಿ.3: ಸ್ಮಾರ್ಟ್ ಸಿಟಿ ಘೋಷಣೆಯಾಗಿರುವ ಮಂಗಳೂರಿನಲ್ಲಿ ಸ್ಮಾರ್ಟ್ ಡ್ರೈವರ್ಸ್‌ ರೂಪಿಸುವ ಸಲುವಾಗಿ ಕುಡ್ಲ ಸೌಹಾರ್ದ ಸಹಕಾರಿ ವತಿಯಿಂದ ಶೀಘ್ರ ಕಾಲ್‌ಸೆಂಟರ್ ತೆರೆಯುವ ಯೋಜನೆಯಿದ್ದು, ಇದರಿಂದ ಗ್ರಾಹಕರು ಕರೆದಲ್ಲಿಗೆ ಸೇವೆಯನ್ನು ನೀಡಲಾಗುವುದು ಎಂದು ಸಹಕಾರಿಯ ಅಧ್ಯಕ್ಷ ಪ್ರಕಾಶ್ ವಿ.ಎನ್. ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 ಅಟೋಗಳಲ್ಲಿ ಇಸ್ರೋ ಸಂಸ್ಥೆ ಆವಿಷ್ಕರಿಸಿದ ನಾವಿಕ್ ಸ್ವದೇಶಿ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಈಗಾಗಲೇ 200 ಅಟೋಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಕನಿಷ್ಟ 500 ಅಟೋಗಳಿಗೆ ಅಳವಡಿಸುವ ಪ್ರಯತ್ನ ನಡೆಸಲಾಗುವುದು. ಅಲ್ಲದೆ ಇದರ ಜಾಹೀರಾತುಗಳ ಅಳವಡಿಕೆಯಿಂದ ಚಾಲಕರಿಗೆ ತಿಂಗಳಿಗೆ 1,500 ರೂ. ಆದಾಯ ಬರುತ್ತದೆ ಎಂದು ಪ್ರಕಾಶ್ ಹೇಳಿದರು.

ರಿಕ್ಷಾ ಚಾಲಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಕುಟುಂಬ ವರ್ಗಕ್ಕೆ ಸಾಮಾಜಿಕ ಸುರಕ್ಷತೆ ನೀಡುವ ಬಗ್ಗೆ ಸಂಸ್ಥೆಯು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರಸ್ತುತ ‘ಟೆಲಿಮ್ಯಾಟ್ರಿಕ್ಸ್ ಫಾರ್ ಯೂ’ ಸಂಸ್ಥೆಯು ‘ಆಟೋ ಕಮ್ಯುನಿಟಿ ಎಂಪವರ್‌ಮೆಂಟ್’ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಆ ಮೂಲಕ ಚಾಲಕರ ಆರ್ಥಿಕಾಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು ಸಂಸ್ಥೆ ನೀಡಲಿದೆ ಎಂದು ತಿಳಿಸಿದರು.

ಆಟೋಗಳಲ್ಲಿ ಟ್ಯಾಬ್ ಅಳವಡಿಸುವ ಯೋಜನೆಯಿದ್ದು, ಇದರಿಂದ ನಗರದ ಆಸ್ಪತ್ರೆಗಳು, ದೇವಸ್ಥಾನ, ಪ್ರವಾಸಿ ಕೇಂದ್ರಗಳ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಕ್ಯಾಶ್‌ಲೆಸ್ ಸೌಲಭ್ಯವನ್ನು ಆಟೋಗಳು ಹೊಂದಲಿದೆ ಎಂದು ಪ್ರಕಾಶ್ ತಿಳಿಸಿದರು.

ಈ ಎಲ್ಲ ಯೋಜನೆಗಳ ಬಗ್ಗೆ ಮತ್ತು ಆಟೋಗಳಲ್ಲಿ ಜಿಪಿಎಸ್ ಹಾಗೂ ಜಾಹೀರಾತು ಲಕ ಅಳವಡಿಕೆಯ ಕುರಿತು ಡಿ.6ರಂದು ಬೆಳಗ್ಗೆ 10:30ಕ್ಕೆ ನಗರದ ಜೈಲ್‌ರಸ್ತೆಯಲ್ಲಿರುವ ನಾಸಿಕ್ ಭವನ ಸಭಾಭವನದಲ್ಲಿ ಸಾರ್ವಜನಿಕ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಾಶ್ ಹೇಳಿದರು.

ವಿವಿಧ ರಿಕ್ಷಾ ಯೂನಿಯನ್‌ಗಳ ಮುಖಂಡರಾದ ಆಲ್ಫೋನ್ಸ್ ಡಿಸೋಜ, ಅಶೋಕ್ ಕೊಂಚಾಡಿ, ವಿನ್ಸೆಂಟ್ ಗೋವಿಯಸ್, ಪ್ರಕಾಶ್ ಶೆಣೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X