Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 14 ಸಾವಿರ ಕೋಟಿ ಕಪ್ಪು ಹಣ ಘೋಷಿಸಿದ...

14 ಸಾವಿರ ಕೋಟಿ ಕಪ್ಪು ಹಣ ಘೋಷಿಸಿದ ಗುಜರಾತ್ ಉದ್ಯಮಿ ಹಿಂದೆ ಇರುವವರು ಯಾರು?

"ನಾನು ಕೇವಲ ಹೆಸರಿಗೆ ಮಾತ್ರ" ಎಂದು ಮಹೇಶ್ ಶಾ

ವಾರ್ತಾಭಾರತಿವಾರ್ತಾಭಾರತಿ4 Dec 2016 8:57 AM IST
share
14 ಸಾವಿರ ಕೋಟಿ ಕಪ್ಪು ಹಣ ಘೋಷಿಸಿದ ಗುಜರಾತ್ ಉದ್ಯಮಿ ಹಿಂದೆ ಇರುವವರು ಯಾರು?

ಅಹ್ಮದಾಬಾದ್, ಡಿ.4: ಆದಾಯ ತೆರಿಗೆ ಇಲಾಖೆಯ ಸ್ವಯಂಘೋಷಣೆ ಯೋಜನೆಯಡಿ 13,860 ಕೋಟಿ ರೂಪಾಯಿ ಆದಾಯ ಘೋಷಿಸಿಕೊಂಡು ಇಡೀ ದೇಶದ ಗಮನಸೆಳೆದು ನಾಪತ್ತೆಯಾಗಿದ್ದ ಗುಜರಾತ್ ಉದ್ಯಮಿ ಮಹೇಶ್ ಶಾ ಇದೀಗ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ.
"ಹಲವು ಮಂದಿ ಪ್ರಭಾವಿಗಳ ಕಪ್ಪುಹಣವನ್ನು ಬಿಳಿ ಮಾಡಿಕೊಡಲು ನಾನು ಮುಖಮಾತ್ರ" ಎಂದು ಶಾ ಹೇಳಿಕೊಂಡಿದ್ದಾರೆ. ಇದಕ್ಕಾಗಿ ತಾವು ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದುದಾಗಿ ಅವರು ಹೇಳಿಕೊಂಡಿದ್ದಾರೆ. ಬಳಿಕ ಶಾ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಈ ಭಾರಿ ಮೊತ್ತದ ಹಣ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಬಿಲ್ಡರ್‌ಗಳದ್ದೇ ಎಂದು ಕೇಳಿದ ಪ್ರಶ್ನೆಗೆ, "ಐಡಿಎಸ್ ಯೋಜನೆಯಡಿ ಘೋಷಿಸಿಕೊಂಡ 13,860 ಕೋಟಿ ರೂಪಾಯಿ ನನ್ನದಲ್ಲ. ಇದು ದೇಶದ ವಿವಿಧ ಕಡೆಗಳ ಗಣ್ಯರ ಹಣ. ಈ ಮೊತ್ತ ಇನ್ನಷ್ಟು ಹೆಚ್ಚಬಹುದು" ಎಂದು ಅವರು ಉತ್ತರಿಸಿದರು.
"ಐಡಿಎಸ್ ಯೋಜನೆಯಡಿ ದಂಡ ಹಾಗೂ ತೆರಿಗೆ ರೂಪದಲ್ಲಿ ಪಾವತಿಸಬೇಕಾದ 1,560 ಕೋಟಿ ರೂಪಾಯಿಯನ್ನು ಪಾವತಿಸಲು ನಾನು ಸಿದ್ಧನಿದ್ದೇನೆ. ಆದರೆ ಇದು ವಾಸ್ತವವಾಗಿ ಯಾರ ಹಣವಾಗಿದೆಯೋ, ಕೊನೆಕ್ಷಣದಲ್ಲಿ ಅವರು ಹಿಂದೆ ಸರಿದಿದ್ದಾರೆ. ಕೊನೆಯ ಎರಡು ದಿನಗಳಲ್ಲಿ ನನಗೆ ಹಣ ನೀಡಿಲ್ಲ. ಪ್ರತಿಯೊಬ್ಬರ ಹೆಸರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ನಾನು ಬಹಿರಂಗಪಡಿಸುತ್ತೇನೆ" ಎಂದು ಸ್ಪಷ್ಟಪಡಿಸಿದರು.
ಐಟಿ ಅಧಿಕಾರಿಗಳು ಶಾ ಅವರನ್ನು ರಾತ್ರಿಯಿಡೀ ಪ್ರಶ್ನಿಸುತ್ತಿದ್ದು, ಅವರ ಹೇಳಿಕೆಯನ್ನು ದೃಢೀಕರಿಸಿಕೊಳ್ಳುತ್ತಿದ್ದಾರೆ. ಜತೆಗೆ ಈ ನಕಲಿ ಐಡಿಎಸ್ ಘೋಷಣೆಯಡಿ ಯಾರೆಲ್ಲ ಷಾಮೀಲಾಗಿದ್ದಾರೆ ಎಂಬ ಮಾಹಿತಿಯನ್ನೂ ಇಲಾಖೆ ಪಡೆದುಕೊಳ್ಳುತ್ತಿದೆ.
ತೀರಾ ನಿಕಟವಾಗಿದ್ದವರು, ಆದಾಯ ಘೋಷಿಸಿಕೊಳ್ಳುವಂತೆ ಸಲಹೆ ನೀಡಿ ದೊಡ್ಡ ಮೊತ್ತದ ಕಮಿಷನ್ ನೀಡುವ ಭರವಸೆ ನೀಡಿದ್ದರು. ಕಮಿಷನ್ ಆಸೆಗಾಗಿ ದೊಡ್ಡ ಮೊತ್ತದ ಆದಾಯ ಘೋಷಿಸಿಕೊಂಡಿದ್ದೆ. ಇದೀಗ ನಾನು ಏನು ತಪ್ಪು ಮಾಡಿದ್ದೇನೆ ಎನ್ನುವುದು ಅರಿವಾಗುತ್ತಿದೆ ಎಂದು ಷಾ ಹೇಳಿದ್ದರು. ಶಾ ಅವರ ಪತ್ನಿ ಕ್ಯಾನ್ಸರ್‌ಪೀಡಿತರಾಗಿದ್ದು, ಮಗ ಮಹಾಂತೇಶ್ ನಿರುದ್ಯೋಗಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X