Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯಿಂದಾಗಿ ಸಿಂಪಲ್ಲಾಗ್ ಒಂದು...

ನೋಟು ರದ್ದತಿಯಿಂದಾಗಿ ಸಿಂಪಲ್ಲಾಗ್ ಒಂದು ಮದುವೆ !

ಕೇಂದ್ರ ಸಚಿವ ಗಡ್ಕರಿ ಮಗಳ ಮದುವೆಗೆ 50 ಬಾಡಿಗೆ ವಿಮಾನಗಳಲ್ಲಿ ಬರಲಿದ್ದಾರೆ ಗಣ್ಯರು

ವಾರ್ತಾಭಾರತಿವಾರ್ತಾಭಾರತಿ4 Dec 2016 10:20 AM IST
share
ನೋಟು ರದ್ದತಿಯಿಂದಾಗಿ ಸಿಂಪಲ್ಲಾಗ್ ಒಂದು ಮದುವೆ  !

ಹೊಸದಿಲ್ಲಿ, ಡಿ.4: ಸುಮಾರು ಹತ್ತು ಸಾವಿರ ಅತಿಥಿಗಳು. ಅವರೆಲ್ಲರೂ ವಿವಿಐಪಿಗಳು. ಕೇಂದ್ರ ಸಚಿವ ರಾಜ್‌ನಾಥ್‌ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಉದ್ಯಮಿಗಳಾದ ಮುಕೇಶ್‌ ಅಂಬಾನಿ ಮತ್ತು ರತನ್ ಟಾಟಾ, ಶಿವ ಸೇನಾ ಮುಖ್ಯಸ್ಥ ಉದ್ಧವ್‌  ಠಾಕ್ರೆ, ಕೇಂದ್ರ ಸಚಿವರುಗಳು, ಮುಖ್ಯ ಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಐವತ್ತು ಬಾಡಿಗೆ ವಿಮಾನಗಳಲ್ಲಿ ಇಂದು ಸಂಜೆ ನಗರದಿಂದ ನಾಗ್ಪುರಕ್ಕೆ ತೆರಳಲಿದ್ದಾರೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಗಣ್ಯರು ವಿಮಾನಗಳಲ್ಲಿ ಪ್ರಯಾಣಿಸಲಿದ್ದಾರೆ.

ಈ ಕಾರಣದಿಂದಾಗಿ ದೇಶದ ಯಾವುದೇ ಭಾಗದಿಂದ ವಿಮಾನದಲ್ಲಿ  ನಾಗ್ಪುರಕ್ಕೆ ಪ್ರಯಾಣಿಸಲು ಡಿ.3 ಮತ್ತು 4ರಂದು ಸಿಗಲಾರದು. ಐವತ್ತು ವಿಮಾನಗಳನ್ನು ಕಾಯ್ದಿರಿಸಲಾಗಿದೆ. ವಿಮಾನದಲ್ಲಿ ತೆರಳಲಿರುವ ವಿವಿಐಪಿಗಳ  ಪಟ್ಟಿಯಲ್ಲಿ ಇನ್ನೂ ಹಲವರಿದ್ದಾರೆ. ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ, ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, ಬಿಹಾರದ ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌, ಫಿಲ್ಮ್ ಸ್ಟಾರ‍್ಸ್ ಗಳಾದ ಹೇಮಾ ಮಾಲಿನಿ ಮತ್ತು ಅಮಿತಾಭ್‌ ಬಚ್ಚನ್‌, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್‌,  ಉದ್ಯಮಿ ಕುಮಾರ ಮಂಗಳಂ ಬಿರ್ಲಾ ಮತ್ತಿತರರು ಇದ್ದಾರೆ.

ನಾಗ್ಪುರದ ವರ್ಧಾ ರಸ್ತೆಯಲಿರುವ ರಾಣಿ ಕೋಥಿಯಲ್ಲಿ ಗಡ್ಕರಿ ಕಿರಿಯ ಮಗಳು ಕೆಟ್ಕಿ ಮತ್ತು ಆದಿತ್ಯ(ಸಂಧ್ಯಾ- ರವೀಂದ್ರ ಕಾಸ್ಕೇಡಿಕರ್‌ ಮಗ) ಇವರ ಮದುವೆ ನೆರವೇರಲಿದೆ. ವರ ಆದಿತ್ಯ ಅಮೆರಿಕದಲ್ಲಿ ಸಾಮಾಜಿಕ ಜಾಲಾ ತಾಣ ಫೇಸ್‌ಬುಕ್‌ ಗ್ರೂಪ್‌ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. 

ನೆರವೇರಲಿದೆ. ವರ ಆದಿತ್ಯ ಅಮೆರಿಕದಲ್ಲಿ ಸಾಮಾಜಿಕ ಜಾಲಾ ತಾಣ ಫೇಸ್‌ಬುಕ್‌ ಗ್ರೂಪ್‌ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. 
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರ ಹಳೆಯ  ಐನೂರು ಮತ್ತು ಸಾವಿರ ರೂ. ನೋಟುಗಳ ಮೇಲೆ ನಿಷೇಧ ಹೇರಿದ್ದ ಹಿನ್ನೆಲೆಯಲ್ಲಿ  ಕೈಯಲ್ಲಿ ಚಲಾವಣೆಗೆ ಹಣವಿಲ್ಲದೆ ಹಲವು ಮದುವೆಗಳು ನಿಂತಿದೆ. ಬ್ಯಾಂಕ್ ನಲ್ಲಿ ಹಣವಿದ್ದರೂ ಜನಸಾಮಾನ್ಯರಿಗೆ ಸುಲಭವಾಗಿ ಸಿಗುತ್ತಿಲ್ಲ. ದುಂದು ವೆಚ್ಚದ ಮದುವೆಗೆ ಮೋದಿ ಕಡಿವಾಣ ಹಾಕಿದ್ದಾರೆ. ಆದರೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿರುವ ಗಡ್ಕರಿಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಗಳ ಮದುವೆ ನೆರವೇರಿಸಲು ಯಾವುದೇ ಸಮಸ್ಯೆ ಎದುರಾಗದಿರುವುದು ವಿಶೇಷ ! ಇಂತಹ ಮದುವೆ ಬಗ್ಗೆ ಆರ್‌ಎಸ್ ಎಸ್ ಮತ್ತು ಪ್ರಧಾನಿ ಮೋದಿ ಏನು ಹೇಳುತ್ತಾರೋ  ?.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X