Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೈಝಲ್ ಹತ್ಯೆ: ಸಂಘಪರಿವಾರದ ಇಬ್ಬರು...

ಫೈಝಲ್ ಹತ್ಯೆ: ಸಂಘಪರಿವಾರದ ಇಬ್ಬರು ಮುಖ್ಯ ಆರೋಪಿಗಳ ಸೆರೆ

ವಾರ್ತಾಭಾರತಿವಾರ್ತಾಭಾರತಿ4 Dec 2016 12:14 PM IST
share
ಫೈಝಲ್ ಹತ್ಯೆ: ಸಂಘಪರಿವಾರದ ಇಬ್ಬರು ಮುಖ್ಯ ಆರೋಪಿಗಳ ಸೆರೆ

ತಿರೂಂರಂಙಾಡಿ, ಡಿ. 4: ಕೊಡಿಂಞಿಯಲ್ಲಿ ನಡೆದಿದ್ದ ಮತಾಂತರಗೊಂಡ ಯುವಕ ಫೈಝಲ್ ಹತ್ಯೆ ಪ್ರಕರಣದ ಇಬ್ಬರು ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಅಡಗಿಕೂತಿದ್ದ ಆರೋಪಿಗಳನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರೆಂದು ಸೂಚನೆ ಲಭಿಸಿವೆ. ಇವರು ಸಂಚರಿಸಿದ್ದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಕೃತ್ಯದಲ್ಲಿ ಭಾಗವಹಿಸಿದ್ದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ಸಂಚು ಹೆಣೆದಿದ್ದ ಎಂಟು ಮಂದಿಯನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು.

ಕಳೆದ ತಿಂಗಳು 19ಕ್ಕೆ ಪತ್ನಿಯ ತಂದೆ ಮತ್ತು ತಾಯಿಯಯನ್ನು ತಾನೂರ್ ರೈಲ್ವೆ ಸ್ಟೇಶನ್‌ನಿಂದ ಕರೆದುಕೊಂಡು ಬರಲು ಆಟೊರಿಕ್ಷಾದಲ್ಲಿ ಹೋಗುತ್ತಿದ್ದಾಗ ಫಾರೂಕ್ ನಗರದಲ್ಲಿ ಬೈಕ್‌ನಲ್ಲಿ ಬಂದ ತಂಡ ಫೈಝಲ್‌ನನ್ನು ಕೊಂದು ಹಾಕಿತ್ತು. ಪೈಝಲ್ ಇಸ್ಲಾಮ್ ಧರ್ಮ ಸ್ವೀಕರಿಸಿದ್ದು ಕೊಲೆಕೃತ್ಯಕ್ಕೆ ಕಾರಣವಾಗಿತ್ತು. ಕಳೆದ ಜುಲೈಯಲ್ಲಿ ಫೈಝಲ್ ಊರಿಗೆ ಬಂದಾಗ ಅವರ ಪತ್ನಿ ಮತ್ತು ಇಬ್ಬರುಮಕ್ಕಳು ಇಸ್ಲಾಂ ಸ್ವೀಕರಿಸಿದ್ದರು. ಸಹೋದರಿಯ ಮಕ್ಕಳು ಕೂಡಾ ಧರ್ಮ ಬದಲಿಸಬಹುದೆಂದು ಹೆದರಿ ಸಹೋದರಿಯ ಪತಿಯಾದ ವಿನೋದ್ ತನ್ನ ಸಂಘಟನೆಯ ಸ್ಥಳೀಯ ನಾಯಕರನ್ನು ಸಂಪರ್ಕಿಸಿದ್ದನು. ತಿರೂರ್‌ನ ಪ್ರಮುಖ ಕೇಸರಿ ಸಂಘಟನೆಯ ನಾಯಕನ ನಿರ್ದೇಶದಂತೆ ಮೂವರು ಕಳೆದ ತಿಂಗಳು 19ಕ್ಕೆ ಬೆಳಗ್ಗೆ ಕೊಡಿಂಞಿಗೆ ಬಂದು ಕೊಲೆಕೃತ್ಯವೆಸಗಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X