Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ಕಾಡಿಗೆ ಸಾಯಲೆಂದೇ ಬರುತ್ತಾರೆ ಜನರು !

ಈ ಕಾಡಿಗೆ ಸಾಯಲೆಂದೇ ಬರುತ್ತಾರೆ ಜನರು !

ಮರಗಳಲ್ಲಿ ನೇತಾಡುವ ಶವಗಳು

ವಾರ್ತಾಭಾರತಿವಾರ್ತಾಭಾರತಿ4 Dec 2016 4:37 PM IST
share
ಈ ಕಾಡಿಗೆ ಸಾಯಲೆಂದೇ ಬರುತ್ತಾರೆ ಜನರು !

ನೀವು ಜಗತ್ತಿನಲ್ಲಿರುವ ಬಹಳಷ್ಟು ಕಾಡುಗಳ ಬಗ್ಗೆ ತಿಳಿದುಕೊಂಡಿರಬಹುದು. ಆದರೆ ಜಗತ್ತಿನಲ್ಲಿ ಅತ್ಯಂತ ಭಯಾನಕ ಕಾಡು ಜಪಾನ್‌ನಲ್ಲಿದೆ. ಅಲ್ಲಿಗೆ ನೀವು ಹೋಗಲು ಕನಸ್ಸಿನಲ್ಲಿಯೂ ಇಷ್ಟಪಡಲಾರಿರಿ. ಯಾಕೆಂದರೆ ಇಲ್ಲಿಗೆ ಜನರು ಸುತ್ತಾಡಿಹೋಗಲು ಬರುವುದಿಲ್ಲ. ಬದಲಾಗಿ ಸಾಯಲು ಬರುತ್ತಾರೆ. ಈ ಕಾಡಿನ ಎಲ್ಲ ಕಡೆಯೂ ಅಸ್ಥಿಪಂಜರವೇ ಕಾಣಸಿಗುತ್ತವೆ.

ಅಲ್ಲಲ್ಲಿ ನೇತಾಡುತ್ತಿರುವ ಶವಗಳು. ನೆಲದಲ್ಲಿಬಿದ್ದುಕೊಂಡಿರುವ ಚಪ್ಪಲಿಶೂಗಳು.ಸ್ಮಶಾನಮೌನ. ಹೀಗೆ ಈ ಕಾಡು ಬಹಳ ಭಯಾನಕವಾಗಿದೆ. ಇದು ಯಾವುದೇ ಸಿನೆಮಾ ದ ಕಥೆಯಲ್ಲ. ಜಪಾನ್‌ನ ಈ ಕಾಡು ಮರಣಮೃದಂಗವೆಂದು ಕುಖ್ಯಾತವಾಗಿದೆ. ಬಹಳ ವಿಸ್ತಾರವಾಗಿರುವ ಈ ಕಾಡು ಸೂರ್ಯಕಿರಣಗಳು ಬೀಳದಷ್ಟುಅದು ದಟ್ವಾಗಿದೆ. ಈ ಕಾಡನ್ನು ಸುಸೈಡ್ ಫಾರೆಸ್ಟ್ ಅಥವಾ ಪಿಶಾಚಿಯಿರುವ ಕಾಡು ಎಂದು ಕರೆಯಲಾಗುತ್ತಿದೆ.

ಮೌಂಟ್ ಪೂಜಿ ಎಂಬ ಪರ್ವತದ ಹತ್ತಿರವಿರುವ ಈ ಕಾಡಿಗೆ ಯಾರಾದರೂ ಅಪ್ಪಿತಪ್ಪಿ ಕಾಲಿಟ್ಟರೆ ಆತ ಜೀವಂತ ಮರಳುವುದಿಲ್ಲ ಎಂಬ ನಂಬಿಕೆ ಪ್ರಚಲಿತದಲ್ಲಿದೆ.ಆದ್ದರಿಂದ ಇಲ್ಲಿ ಆತ್ಮಹತ್ಯೆಮಾಡಿಕೊಳ್ಳುವ ಬದಲು ಜನರು ಯಾರಿಂದಲಾದರೂ ನೆರವು ಪಡೆದು ಬದುಕಿರಿ ಎಂದು ಜಪಾನ್ ಸರಕಾರ ಕಾಡಿನ ಪ್ರವೇಶ ಸ್ಥಳದಲ್ಲಿ ಬೋರ್ಡ್ ಹಾಕಿದೆ.1950ನೆ ಇಸವಿಯಿಂದೀಚೆಗೆ ಇಲ್ಲಿ ಸುಮಾರು 500ಕ್ಕೂ ಅಧಿಕಮಂದಿ ಜೀವ ಕಳಕೊಂಡಿದ್ದಾರೆ. ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕೇವಲ 2010ರಲ್ಲಿ 267 ಮಂದಿ ಇಲ್ಲಿ ಆತ್ಮಹತ್ಯೆಮಾಡಿಕೊಳ್ಳಲು ಯತ್ನಿಸಿದ್ದರು.. ಇವರಲ್ಲಿ 54 ಮಂದಿ ಸತ್ತಿದ್ದಾರೆ. ಆತ್ಮಹತ್ಯೆಗೆ ಪ್ರಯತ್ನಿಸುವ ಜಪಾನಿಯರು ಮಾತ್ರವಲ್ಲ ವಿಶ್ವದಾದ್ಯಂತ ಆತ್ಮಹತ್ಯೆಮಾಡಿಕೊಳ್ಳ ಬಯಸುವ ಜನರು ಈಕಾಡನ್ನು ಇಷ್ಟಪಡುತ್ತಾರಂತೆ. ಈ ಕಾಡು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಾಗಿ ಜಗತ್ತಿನಲ್ಲಿಯೇ ಮೂರನೆ ಸ್ಥಾನವನ್ನುಪಡೆದಿದೆ.

ಜಪಾನಿಯರು ಈ ಕಾಡಿನಲ್ಲಿ ಪಿಶಾಚಿವಾಸಿಸುತ್ತಿದೆ ಎಂದು ನಂಬುತ್ತಾರೆ. ಕಾಡಿನಲ್ಲಿ ಸುತ್ತಾಡುವವರನ್ನು ತನ್ನ ಕಡೆಗೆ ಪಿಶಾಚಿ ತನ್ನೆಡೆಗೆ ಸೆಳೆಯುತ್ತದೆ ಎಂಬುದು ಅವರ ನಂಬಿಕೆಯಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X