Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐ ಗವರ್ನರ್ ವೇತನವೆಷ್ಟು ಗೊತ್ತೇ ?

ಆರ್‌ಬಿಐ ಗವರ್ನರ್ ವೇತನವೆಷ್ಟು ಗೊತ್ತೇ ?

ಅರ್‌ಟಿಐ ಮಾಹಿತಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ4 Dec 2016 9:30 PM IST
share
ಆರ್‌ಬಿಐ ಗವರ್ನರ್ ವೇತನವೆಷ್ಟು ಗೊತ್ತೇ ?

ಹೊಸದಿಲ್ಲಿ, ಡಿ.4: ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ರೂ. 2 ಲಕ್ಷಕ್ಕಿಂತ ಸ್ವಲ್ಪ ಹೆಚ್ಚು ಸಂಬಳ ಪಡೆಯುತ್ತಿದ್ದಾರೆ. ಅವರ ನಿವಾಸಕ್ಕೆ ಯಾವುದೇ ಸಹಾಯಕ ಸಿಬ್ಬಂದಿಯನ್ನು ಒದಗಿಸಲಾಗಿಲ್ಲವೆಂದು ಕೇಂದ್ರೀಯ ಬ್ಯಾಂಕ್ ತಿಳಿಸಿದೆ.

ಸೆಪ್ಟಂಬರ್‌ನಲ್ಲಿ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ.ಪಟೇಲ್ ಸದ್ಯ ಮುಂಬೈಯಲ್ಲಿರುವ ಬ್ಯಾಂಕ್‌ನ ಫ್ಲಾಟೊಂದರಲ್ಲಿ ವಾಸಿಸುತ್ತಿದ್ದಾರೆಂದು ಅದು ಹೇಳಿದೆ.

ಹಾಲಿ ಗವರ್ನರ್ ಊರ್ಜಿತ್ ಪಟೇಲ್‌ರಿಗೆ ಮನೆಯಲ್ಲಿ ಯಾವುದೇ ಸಹಾಯಕ ಸಿಬ್ಬಂದಿಯನ್ನು ಒದಗಿಸಿಲ್ಲ. ಅವರಿಗೆ 2 ಕಾರು ಹಾಗೂ ಇಬ್ಬರು ಚಾಲಕರನ್ನು ನೀಡಲಾಗಿದೆಯೆಂದು ಆರ್‌ಬಿಐ ತಿಳಿಸಿದೆ.

ಆರ್‌ಬಿಐಯ ಮಾಜಿ ಗವರ್ನರ್ ರಘುರಾಮ್ ರಾಜನ್ ಹಾಗೂ ಈಗಿನ ಗವರ್ನರ್ ಡಾ.ಪಟೇಲ್‌ರ ವೇತನದ ವಿವರ ಕೇಳಿ ಆರ್‌ಟಿಐ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.

ಅಕ್ಟೋಬರ್‌ನಲ್ಲಿ ಪಟೇಲ್ ಇಡೀ ತಿಂಗಳು ಕೆಲಸ ಮಾಡಿದ್ದು, ಅವರಿಗೆ ರೂ. 2.09 ಲಕ್ಷ ವೇತನವಾಗಿ ಪಾವತಿಸಲಾಗಿದೆ. ಡಾ.ರಾಜನ್‌ರಿಗೆ ಆಗಸ್ಟ್‌ನ ವೇತನವಾಗಿ ಅಷ್ಟೇ ಹಣವನ್ನು ನೀಡಲಾಗಿತ್ತು. ರಾಜನ್ ಸೆ.4ರಂದು ಅಧಿಕಾರ ತ್ಯಜಿಸಿದ್ದು. 4 ದಿನಗಳ ಸಂಬಳವಾಗಿ ಅವರಿಗೆ ರೂ. 27,933 ನೀಡಲಾಗಿತ್ತೆಂದು ಆರ್‌ಬಿಐ ಮಾಹಿತಿ ನೀಡಿದೆ.

ರಾಜನ್, 2013ರ ಸೆ.5ರಂದು ಮಾಸಿಕ ರೂ. 1.69 ಲಕ್ಷ ವೇತನದ ಮೇಲೆ ಆರ್‌ಬಿಐ ಗವರ್ನರರ ಹುದ್ದೆಗೆ ನೇಮಕವಾಗಿದ್ದರು. 2014 ಹಾಗೂ 2015ರ ಮಾರ್ಚ್‌ನಲ್ಲಿ ಅವರ ವೇತನವನ್ನು ಕ್ರಮವಾಗಿ ರೂ. 1.78 ಲಕ್ಷ ಹಾಗೂ 1.87 ಲಕ್ಷಗಳಿಗೆ ಹೆಚ್ಚಿಸಲಾಗಿತ್ತು. ಈ ವರ್ಷದ ಜನವರಿಯಲ್ಲಿ ರಾಜನ್‌ರ ಸಂಬಳವನ್ನು ರೂ. 2.04 ಲಕ್ಷದಿಂದ ರೂ. 2.09 ಲಕ್ಷಕ್ಕೇರಿಸಲಾಯಿತು. ಅವರಿಗೆ 3 ಕಾರು ಹಾಗೂ ನಾಲ್ವರು ಚಾಲಕರನ್ನು ನೀಡಲಾಗಿತ್ತು. ಮುಂಬೈಯಲ್ಲಿ ರಾಜನ್‌ರಿಗೆ ಬ್ಯಾಂಕ್ ಒದಗಿಸಿದ್ದ ಬಂಗಲೆಯಲ್ಲಿ ಒಬ್ಬ ಮೇಲ್ವಿಚಾರಕ ಹಾಗೂ 9 ಮಂದಿ ಸಹಾಯಕರನ್ನು ನೀಡಲಾಗಿತ್ತೆಂದು ಅದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X