Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದನೆಗೆ ಒಂದೇ ದೇಶವನ್ನು ದೂರಬೇಡಿ:...

ಭಯೋತ್ಪಾದನೆಗೆ ಒಂದೇ ದೇಶವನ್ನು ದೂರಬೇಡಿ: ಅಝೀಝ್

ವಾರ್ತಾಭಾರತಿವಾರ್ತಾಭಾರತಿ4 Dec 2016 9:41 PM IST
share
ಭಯೋತ್ಪಾದನೆಗೆ ಒಂದೇ ದೇಶವನ್ನು ದೂರಬೇಡಿ: ಅಝೀಝ್

ಹೊಸದಿಲ್ಲಿ, ಡಿ.4: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿರುವುದಕ್ಕಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದೆ ಕೆಲವೇ ತಾಸುಗಳಲ್ಲಿ, ಭಯೋತ್ಪಾದನೆಗಾಗಿ ಒಂದೇ ದೇಶವನ್ನು ನಿಂದಿಸಬೇಡಿರೆಂದು ಪಾಕಿಸ್ತಾನ ಹೇಳಿದೆ.

ಒಂದೇ ದೇಶವನ್ನು ದೂಷಿಸುವ ಬದಲು ತಾವು ಒಂದು ಉದ್ದೇಶ ಹಾಗೂ ಸಮಗ್ರ ದೃಷ್ಟಿಯನ್ನು ಇರಿಸಿಕೊಳ್ಳುವುದು ಅಗತ್ಯವೆಂದು ಪಾಕಿಸ್ತಾನದ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಝೀಝ್, ಹಾರ್ಟ್ ಆಫ್ ಏಶ್ಯ ಸಮ್ಮೇಳನದಲ್ಲಿ ಹೇಳಿದರೆಂದು ಪಾಕಿಸ್ತಾನಿ ರಾಯಭಾರಿ ಅಬ್ದುಲ್ ಬಾಸಿತ್ ತಿಳಿಸಿದ್ದಾರೆ.

ಬಾಕಿಯುಳಿದಿರುವ ವಿವಾದಗಳ ಶಾಂತಿಯುತ ಪರಿಹಾರದಿಂದ ಪ್ರಾದೇಶಿಕ ಸಹಕಾರ ಹಾಗೂ ಸಂಪರ್ಕ ಇನ್ನಷ್ಟು ಸುಧಾರಿಸಲಿಯೆಂದು ಅಝೀಝ್ ಹೇಳಿದರೆಂದು ವರದಿಯಾಗಿದೆ.

ಘನಿ ಪಾಕಿಸ್ತಾನವನ್ನು ತಿವಿಯಲು ಈ ಸಂದರ್ಭವನ್ನು ಬಳಸಿಕೊಂಡಿದ್ದರು. ಭಯೋತ್ಪಾದನೆಯನ್ನು ರಫ್ತು ಮಾಡುತ್ತಿರುವುದಕ್ಕಾಗಿ ಪಾಕಿಸ್ತಾನದ ವಿರುದ್ಧ ಕಿಡಿಗಾರಿದ ಅವರು, ಅಫ್ಘಾನಿಸ್ತಾದ ಪುನನಿರ್ಮಾಣಕ್ಕೆ ಇಸ್ಲಾಮಾಬಾದ್ ವಾಗ್ದಾನ ಮಾಡಿರುವ 50 ಕೋಟಿ ಡಾಲರ್‌ಗಳನ್ನು ಭಯೋತ್ಪಾದನೆಯ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಉತ್ತಮವಾಗಿ ಬಳಸಲಾಗುವುದು. ತನಗೆ ಬಯ್ದೆಟದಲ್ಲಿ ತೊಡಗುವ ಮನಸಿಲ್ಲವಾದರೂ, ಕೆಲವು ದೇಶಗಳು ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವುದು ವಾಸ್ತವ ವಿಚಾರವಾಗಿದೆ ಎಂದಿದ್ದಾರೆ.

ಕಳೆದ ವರ್ಷ ಅಫ್ಘಾನ್‌ನಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿವೆ. ಅದು ಒಪ್ಪತಕ್ಕದಲ್ಲ. ಕೆಲವರು ಭಯೋತ್ಪಾದಕರಿಗೆ ಈಗಲೂ ಆಶ್ರಯ ನೀಡುತ್ತಿದ್ದಾರೆ. ತಮಗೆ ಪಾಕಿಸ್ತಾನ ಆಶ್ರಯ ನೀಡದಿರುತ್ತಿದ್ದರೆ, ತಾವು ಒಂದು ತಿಂಗಳೂ ಉಳಿಯುವುದು ಸಾಧ್ಯವಿರಲಿಲ್ಲವೆಂದು ಇತ್ತೀಚೆಗೆ ತಾಲಿಬಾನ್ ಉಗ್ರನೊಬ್ಬ ಹೇಳಿದ್ದಾನೆಂದು ಘನಿ ತಿಳಿಸಿದ್ದಾರೆ.

ಇದೇ ವೇಳೆ, ಅಶ್ರಫ್ ಘನಿಯವರ ಹೇಳಿಕೆ ವಿಷಾದನೀಯವೆಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X