Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯನ್ ಪ್ರವಾಸಿ ಫೋರಂ ನಿಂದ "ಪೈಗಾಮೆ...

ಇಂಡಿಯನ್ ಪ್ರವಾಸಿ ಫೋರಂ ನಿಂದ "ಪೈಗಾಮೆ ರಸೂಲ್(ಸ.ಅ)"

ವಾರ್ತಾಭಾರತಿವಾರ್ತಾಭಾರತಿ4 Dec 2016 11:56 PM IST
share
ಇಂಡಿಯನ್ ಪ್ರವಾಸಿ ಫೋರಂ ನಿಂದ  ಪೈಗಾಮೆ ರಸೂಲ್(ಸ.ಅ)

ಮಸ್ಕತ್, ಡಿ.4 : ಇಂಡಿಯನ್ ಪ್ರವಾಸಿ ಫೋರಂ ಮಸ್ಕತ್-ಒಮಾನ್  ವತಿಯಿಂದ "ಪೈಗಾಮೆ ರಸೂಲ್(ಸ.ಅ)"  ಕಾರ್ಯಕ್ರಮವು  ಕ್ರಿಸ್ಟಲ್ ಸೂಟ್ ವಾದಿಕಬೀರ್-ಮಸ್ಕತ್ ನಲ್ಲಿ ನಡೆಯಿತು.

 ಕಾರ್ಯಕ್ರಮದಲ್ಲಿ ಮಕ್ಕಳ ನಾತ್,ಕಿರಾಅತ್, ಆಟೋಟ ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು.  

ಪರ್ವೇಝ್ ಕಾಟಿಪಳ್ಳ ಮತ್ತು ತಂಡದ ದಫ್ ಕಾರ್ಯಕ್ರಮ ನಡೆಸಲಾಗಿತ್ತು.

ಮುಖ್ಯ ಅತಿಥಿಯಾಗಿ ಮಾತನಾಡಿದ "ರಾಶೀದ್ ಹುಸೈನ್ ಹೈದರಾಬಾದ್,  ಪ್ರವಾದಿ ( ಸ.ಅ) ರವರು ತನ್ನ ಬಾಲ್ಯ ಮತ್ತು ಯವ್ವನದಲ್ಲಿ ಕಳೆದ ರೀತಿಯನ್ನು ಅವಲೋಕಿಸುತ್ತಾ ಅವರ ಚರ್ಯೆ,ನಡೆ ನುಡಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ತಮ್ಮ ಜೀವನದಲ್ಲಿ ಯಶಸ್ಸು ಸಿಗಲು ಸಾಧ್ಯವೆಂದರು.

ಅಲ್ಲದೆ ಅವರ ಅಂದಿನ ಕಾಲಘಟ್ಟದಲ್ಲಿ ಅನಾಗರಿಕ, ಅಂಧಕಾರದಲ್ಲಿ ಮುಳುಗಿದ ಕಠೋರ ವ್ಯಕ್ತಿತ್ವ ಮನಸ್ಸನ್ನು ಹೊಂದಿಕೊಂಡಂತಹ ಸಮಾಜವನ್ನು  ಸೌಮ್ಯ ಸ್ವಭಾವದಿಂದ ತನ್ನ ಜವಾಬ್ದಾರಿ ಅರಿತು ,ಮುಂದುವರಿದು ಆ ಕಠೋರ ಸಮಾಜದ ಮನಗಳನ್ನು ಪರಿವರ್ತಿಸುವಲ್ಲಿ ಸಫಲರಾಗಿದ್ದನ್ನು ನೈಜ ಚರಿತ್ರೆಯ ಚಿತ್ರಣದೊಂದಿಗೆ ನೆನಪಿಸಿದರು.

ಆ ಸಮಯದಲ್ಲಿ ತನಗೆ ಎದುರಾದಂತಹ ಕಷ್ಟ, ಅಪಮಾನಗಳನ್ನು ಸಹಿಸಿದರೂ ತನ್ನ ಅನುಯಾಯಿಗಳಿಗೆ ಯಾವುದೇ ದೈಹಿಕ, ಮಾನಸಿಕ ಹಲ್ಲೆಯನ್ನು ಸಹಿಸದೆ ಅದನ್ನು ಎದುರಿಸುತ್ತಾ ತನ್ನ ಅನುಯಾಯಿಗಳನ್ನು ರಕ್ಷಿಸಿದ ರೀತಿಯು ಇಂದಿನ ಸಮಾಜವು ಬಯಸುತ್ತಿದೆ ಎಂಬ ಮಾತನ್ನು ಒತ್ತಿ ಹೇಳಿದರು.

 ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಹಮ್ಮದ್ ಅನ್ವರ್ ಮೂಡಬಿದ್ರೆ , ಇಂದಿನ ಪರಿಸ್ಥಿತಿಯಲ್ಲಿ ಇಸ್ಲಾಮಿನ ಶರೀಅತ್ ನಲ್ಲಿ ಮೂಗು ತೂರಿಸುತ್ತಿರುವ ಒಂದು ಗುಂಪು ಆಳ್ವಿಕೆ ನಡೆಸುತ್ತಿರುವ ಸರಕಾರದೊಳಗೆ ನುಸುಳಿ ತಮ್ಮ ಮೊಂಡು ಧ್ಯೇಯದ ಯಶಸ್ಸನ್ನು ಸಲೀಸಾಗಿ ಕಾರ್ಯರೂಪಗೊಳಿಸುವ ವ್ಯರ್ಥ ಪ್ರಯತ್ನಕ್ಕೆ ಕೈ ಹಾಕಿ ಭಯದ ವಾತಾವರಣವನ್ನು ಸೃಷ್ಟಿಸುತ್ತಾ, ದೈನಂದಿನ ಜೀವನೋಪಾಯಕ್ಕೂ ಅಡ್ಡಿಯಾಗುತ್ತಿರುವುದಾಗಿದೆ  ಎಂದರು.

       ಸೋಶಿಯಲ್ ಫೋರಂ ಕರ್ನಾಟಕ ಚಾಪ್ಟರ್ ಉಪಾಧ್ಯಕ್ಷ  ಸೈಯ್ಯದ್ ಮೊಹಿದೀನ್ ಸಾಹೇಬ್ ಸಾಸ್ತಾನ್, ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಒಮಾನ್ ಅಧ್ಯಕ್ಷ ಮೋನಬ್ಬ ಅಬ್ದುಲ್ ರಹಮಾನ್, ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಷನ್ ಒಮಾನ್  ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೈನ್, ಗಂಗೊಳ್ಳಿ ಜಮಾಅತ್ ಒಮಾನ್ ಅಧ್ಯಕ್ಷ ಇಸ್ಮಾಯಿಲ್ ಖಾನ್ ಉಪಸ್ಥಿತರಿದ್ದರು.

ನೂರ್ ಮುಹಮ್ಮದ್ ಪಡುಬಿದ್ರಿ ಸ್ವಾಗತಿಸಿದರು, ಝಕರಿಯಾ ಬಪ್ಪಳಿಗೆ ಧನ್ಯವಾದಗೈದರು.

ಉಸ್ಮಾನ್ ಮೈಸೂರ್ ಮತ್ತು ಹನೀಫ್ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು, ಅನ್ಸಾರ್ ಕಾಟಿಪಳ್ಳ ಉಸ್ತುವಾರಿ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X