ಮಂಗಳೂರು,ಡಿ.5: ತಮಿಳುನಾಡು ಸಿಎಂರವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿಯಿಂದ ನಗರದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಪೂಜೆಯಲ್ಲಿ ಭಾಗಿಯಾದರು.
ಮಂಗಳೂರು,ಡಿ.5: ತಮಿಳುನಾಡು ಸಿಎಂರವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿಯಿಂದ ನಗರದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಪೂಜೆಯಲ್ಲಿ ಭಾಗಿಯಾದರು.