Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಸ್ತಾದ್ ಬಿಸ್ಮಿಲ್ಲಾ ಖಾನ್‌ರ ಶಹನಾಯಿಗಳ...

ಉಸ್ತಾದ್ ಬಿಸ್ಮಿಲ್ಲಾ ಖಾನ್‌ರ ಶಹನಾಯಿಗಳ ಕಳವು

ವಾರ್ತಾಭಾರತಿವಾರ್ತಾಭಾರತಿ5 Dec 2016 3:20 PM IST
share
ಉಸ್ತಾದ್ ಬಿಸ್ಮಿಲ್ಲಾ ಖಾನ್‌ರ ಶಹನಾಯಿಗಳ ಕಳವು

ವಾರಣಾಸಿ,ಡಿ.5: ಖ್ಯಾತ ಶಹನಾಯಿ ವಾದಕ ದಿ.ಬಿಸ್ಮಿಲ್ಲಾ ಖಾನ್ ಅವರ ಐದು ಶಹನಾಯಿಗಳನ್ನು ಕಳ್ಳರು ಎಗರಿಸಿದ್ದಾರೆ. ಈ ಪೈಕಿ ನಾಲ್ಕು ಬೆಳ್ಳಿಯಿಂದ ಮಾಡಲ್ಪಟ್ಟಿವೆ. ಖಾನ್ ಅವರ ಪುತ್ರ ಕಾಝಿಂ ಹುಸೇನ್ ಅವರ ಇಲ್ಲಿಯ ನಿವಾಸದಿಂದ ಈ ಶಹನಾಯಿ ಗಳು ಕಳವಾಗಿವೆ.

ದಾಲ್‌ಮಂಡಿ ಪ್ರದೇಶದ ನಮ್ಮ ನೂತನ ನಿವಾಸದಿಂದ ಈ ಶಹನಾಯಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ರವಿವಾರ ಸಂಜೆ ಪೊಲೀಸ್ ದೂರು ಸಲ್ಲಿಸಿದ್ದೇವೆ. ನಾಲ್ಕು ಬೆಳ್ಳಿಯ ಶಹನಾಯಿಗಳು, ಕಟ್ಟಿಗೆ ಮತ್ತು ಬೆಳ್ಳಿಯಿಂದ ಮಾಡಿದ ಒಂದು ಶಹನಾಯಿ, ಇನಾಯತ್ ಖಾನ್ ಪ್ರಶಸ್ತಿ ಮತ್ತು ಬಂಗಾರದ ಬಳೆಗಳು ಕಳ್ಳತನವಾಗಿರುವ ಸೊತ್ತುಗಳಲ್ಲಿ ಸೇರಿವೆ ಎಂದು ಖಾನ್ ಅವರ ಮೊಮ್ಮಗ ರಝಿ ಹಸನ್ ಸುದ್ದಿಸಂಸ್ಥೆಗೆ ತಿಳಿಸಿದರು.

ಕುಟುಂಬವು ಇತ್ತೀಚಿಗಷ್ಟೇ ದಾಲ್‌ಮಂಡಿ ನಿವಾಸಕ್ಕೆ ಸ್ಥಳಾಂತರಗೊಂಡಿದ್ದು, ಸರಾಯ್ ಹರ್ಹಾದಲ್ಲಿನ ಪೂರ್ವಜರ ಮನೆಗೆ ತೆರಳಿದ್ದಾಗ ಈ ಕಳ್ಳತನ ನಡೆದಿದೆ.

ಈ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಎಸ್‌ಪಿ ನಿತಿನ್ ತಿವಾರಿ ತಿಳಸಿದರು.

 ಕಳ್ಳತನವಾಗಿರುವ ಶಹನಾಯಿಗಳನ್ನು ಖಾನ್ ತುಂಬ ಪ್ರೀತಿಸುತ್ತಿದ್ದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್, ಕಪಿಲ್ ಸಿಬಲ್ ಮತ್ತು ಲಾಲುಪ್ರಸಾದ್ ಯಾದವ ಅವರು ಈ ಶಹನಾಯಿಗಳನ್ನು ಅವರಿಗೆ ಉಡುಗೊರೆಯಾಗಿ ನೀಡಿದ್ದರು. ಅವುಗಳ ಪೈಕಿ ಒಂದು ಖಾನ್ ಅವರ ಪಾಲಿಗೆ ಅತ್ಯಂತ ವೌಲ್ಯಯುತವಾಗಿತ್ತು. ಪ್ರತಿವರ್ಷ ಮೊಹರಂ ಮೆರವಣಿಗೆಯಲ್ಲಿ ಆ ಶಹನಾಯಿಯನ್ನೇ ಅವರು ನುಡಿಸುತ್ತಿದ್ದರು. ಅವರು ತಾಲೀಮಿಗಾಗಿ ಬಳಸುತ್ತಿದ್ದ ಮರದ ಶಹನಾಯಿಯೊಂದನ್ನು ಬಿಟ್ಟರೆ ಅವರ ಯಾವುದೇ ಶಹನಾಯಿ ಈಗ ನಮ್ಮ ಬಳಿ ಉಳಿದಿಲ್ಲ ಎಂದು ಹಸನ್ ತಿಳಿಸಿದರು.

ಖಾನ್ ಅವರ ಸ್ಮರಣಿಕೆಗಳನ್ನು ಇಡಲು ಮ್ಯೂಝಿಯಂ ಸ್ಥಾಪನೆಗಾಗಿ ಕುಟುಂಬವು 2006ರಿಂದಲೂ ಸರಕಾರವನ್ನು ಒತ್ತಾಯಿಸುತ್ತಿದೆ.

ಕುಟುಂಬದ ಬಳಿ ಈಗ ಖಾನ್ ಅವರ ಭಾರತ ರತ್ನ ಪದಕ,ಪದ್ಮಶ್ರೀ ಮತ್ತು ಇತರ ಕೆಲವು ಪದಕಗಳಷ್ಟೇ ಉಳಿದುಕೊಂಡಿವೆ ಎಂದು ಹಸನ್ ವಿಷಾದದಿಂದ ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X