Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ಮಾಜಿ ಅಧ್ಯಕ್ಷ ಬ್ಲಾಟರ್ ವಿರುದ್ಧ...

ಫಿಫಾ ಮಾಜಿ ಅಧ್ಯಕ್ಷ ಬ್ಲಾಟರ್ ವಿರುದ್ಧ ನಿಷೇಧ ಎತ್ತಿಹಿಡಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ5 Dec 2016 11:24 PM IST
share
ಫಿಫಾ ಮಾಜಿ ಅಧ್ಯಕ್ಷ ಬ್ಲಾಟರ್ ವಿರುದ್ಧ ನಿಷೇಧ ಎತ್ತಿಹಿಡಿದ ನ್ಯಾಯಾಲಯ

ಲಾಸನ್, ಡಿ.5: ಬ್ರಹ್ಮಾಂಡ ಭ್ರಷ್ಟಾಚಾರ ಆರೋಪದಲ್ಲಿ ಫಿಫಾ ಮಾಜಿ ಅಧ್ಯಕ್ಷ ಸೆಪ್ ಬ್ಲಾಟರ್‌ಗೆ ವಿಧಿಸಲಾಗಿರುವ ಆರು ವರ್ಷಗಳ ನಿಷೇಧವನ್ನು ಕ್ರೀಡಾ ಪಂಚಾಯತಿ ನ್ಯಾಯಾಲಯ(ಸಿಎಎಸ್) ಎತ್ತಿ ಹಿಡಿದಿದೆ. ಈ ತೀರ್ಪು ಮತ್ತೊಮ್ಮೆ ಫಿಫಾ ಅಧ್ಯಕ್ಷನಾಗಬೇಕೆಂಬ ಬ್ಲಾಟರ್ ಆಸೆಗೆ ತಣ್ಣೀರೆರಚಿದೆ.

80ರ ಪ್ರಾಯದ ಬ್ಲಾಟರ್ 17 ವರ್ಷಗಳ ಕಾಲ ಜಾಗತಿಕ ಫುಟ್ಬಾಲ್ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಭ್ರಷ್ಟಾಚಾರ ಆರೋಪದಲ್ಲಿ ಕಳೆದ ವರ್ಷ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬ್ಲಾಟರ್ ಹಾಗೂ ಯುರೋಪಿಯನ್ ಫುಟ್ಬಾಲ್‌ನ ಮುಖ್ಯಸ್ಥ ಮೈಕಲ್ ಪ್ಲಾಟಿನಿಗೆ ಫುಟ್ಬಾಲ್‌ಗೆ ಸಂಬಂಧಿಸಿದ ಭಾರೀ ಭ್ರಷ್ಟಾಚಾರ ಆರೋಪದಲ್ಲಿ ಫಿಫಾ ನಿಷೇಧ ಹೇರಿತ್ತು.

ಬ್ಲಾಟರ್ 2011ರಲ್ಲಿ ಫಿಫಾ ಉಪಾಧ್ಯಕ್ಷರಾಗಿದ್ದ ಪ್ಲಾಟಿನಿಗೆ 2 ಮಿಲಿಯನ್ ಡಾಲರ್ ಹಣ ಬಿಡುಗಡೆಗೆ ಅನುಮತಿ ನೀಡಿರುವ ಆರೋಪ ಎದುರಿಸುತ್ತಿದ್ದಾರೆ. 2 ಮಿಲಿಯನ್ ಡಾಲರ್ ದಶಕಗಳ ಹಿಂದೆ ನಡೆದ ವೌಖಿಕ ಒಪ್ಪಂದ ಅನ್ವಯ ನಡೆದ ಗುತ್ತಿಗೆರಹಿತ ಸಂಭಾವನೆಯಾಗಿತ್ತು ಎಂದು ಬ್ಲಾಟರ್ ಹಾಗೂ ಪ್ಲಾಟಿನಿ ವಾದವಾಗಿದೆ.

ಆದರೆ, ವೇತನ ಒಪ್ಪಂದಕ್ಕೆ ಸಂಬಂಧಿಸಿ ಈ ಇಬ್ಬರು ನೀಡಿರುವ ವಿವರಣೆ ಬಗ್ಗೆ ಫಿಫಾ ಎಥಿಕ್ಸ್ ನ್ಯಾಯಾಧೀಶರು ಅನುಮಾನ ವ್ಯಕ್ತಪಡಿಸಿದ್ದಾರೆ.

 ‘‘ನನಗೆ ಫಿಫಾದಲ್ಲಿ 41 ವರ್ಷಗಳ ಅನುಭವವಿದೆ. ಕ್ರೀಡೆಯಲ್ಲಿ ಗೆಲುವು ಹಾಗೂ ಸೋಲು ಇರುತ್ತದೆ ಎಂಬ ಅಂಶವನ್ನು ನಾನು ಕಲಿತ್ತಿರುವೆ. ನಾನು ಫಿಫಾದ ಅಧ್ಯಕ್ಷನಾಗಿ ಫುಟ್ಬಾಲ್‌ಗೆ ಬೆಳವಣಿಗೆ ಸಾಧ್ಯವಿರುವಷ್ಟು ಕೊಡುಗೆ ನೀಡಿದ್ದೇನೆ. ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಲು ಕಷ್ಟವಾಗುತ್ತಿದೆ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣ ಬೇರೆ ತೀರ್ಪನ್ನು ನಿರೀಕ್ಷಿಸಲು ಸಾಧ್ಯವಿಲ್ಲ’’ ಎಂದು ಬ್ಲಾಟರ್ ಹೇಳಿದ್ದಾರೆ.

ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಫಿಫಾದ ಗೌರವ ಅಧ್ಯಕ್ಷರಾಗುವ ಬ್ಲಾಟರ್ ವಿಶ್ವಾಸ ಕುಗ್ಗಿ ಹೋಗಿದೆ. ಬ್ಲಾಟರ್‌ಗೆ ಸಿಎಎಸ್ ತೀರ್ಪನ್ನು ಪ್ರಶ್ನಿಸಿ ಸ್ವಿಟ್ಝರ್ಲೆಂಡ್‌ನ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು.

ಪ್ಲಾಟಿನಿಗೆ ಮಂಜೂರು ಮಾಡಿರುವ ಹಣ, ವಿಶ್ವಕಪ್ ಟಿವಿ ಹಕ್ಕುಗಳ ಮಾರಾಟದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿ ಸ್ವಿಸ್‌ನ ಪ್ರಾಸಿಕ್ಯೂಟರ್ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದೆ.

ಪ್ಲಾಟಿನಿ ಈ ಹಿಂದೆ ಸಿಎಎಸ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಪ್ಲಾಟಿನಿ ಅವರ ನಿಷೇಧದ ಅವಧಿಯನ್ನು ನಾಲ್ಕು ವರ್ಷಕ್ಕೆ ಕಡಿತಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X