Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರಾಚಿಯ ಹೊಟೇಲ್‌ನಲ್ಲಿ ಬೆಂಕಿ ದುರಂತ;...

ಕರಾಚಿಯ ಹೊಟೇಲ್‌ನಲ್ಲಿ ಬೆಂಕಿ ದುರಂತ; ಪಾಕ್‌ನ ಇಬ್ಬರು ಕ್ರಿಕೆಟಿಗರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ5 Dec 2016 11:45 PM IST
share
ಕರಾಚಿಯ ಹೊಟೇಲ್‌ನಲ್ಲಿ ಬೆಂಕಿ ದುರಂತ; ಪಾಕ್‌ನ ಇಬ್ಬರು ಕ್ರಿಕೆಟಿಗರಿಗೆ ಗಾಯ

ಕರಾಚಿ, ಡಿ. 5: ಕರಾಚಿಯ ರೆಜೆಂಟ್ ಪ್ಲಾಝಾ ಹೊಟೇಲ್‌ನಲ್ಲಿ ಇಂದು ಸಂಭವಿಸಿದ ಬೆಂಕಿ ದುರಂತದಲ್ಲಿ ಗಾಯಗೊಂಡವರ ಪೈಕಿ ಪಾಕಿಸ್ತಾನದ ಇಬ್ಬರು ಪ್ರಥಮ ದರ್ಜೆ ಕ್ರಿಕೆಟಿಗರು ಸೇರಿದ್ದಾರೆ.
ಯುನೈಟೆಡ್ ಬ್ಯಾಂಕ್ ಲಿಮಿಟೆಡ್ (ಯುಬಿಎಲ್) ತಂಡದ ಆಲ್‌ರೌಂಡರ್ ಯಾಸೀಮ್ ಮುರ್ತಾಝಾ ಮತ್ತು ಲೆಗ್‌ಸ್ಪಿನ್ನರ್ ಕರಾಮತ್ ಅಲಿ ಅವರು ಬೆಂಕಿ ದುರಂತದ ವೇಳೆ ರಕ್ಷಿಸಿಕೊಳ್ಳುವ ಯತ್ನದಲ್ಲಿ ಗಾಯಗೊಂಡಿದ್ದಾರೆಂದು ಪಾಕಿಸ್ತಾನದ ಪತ್ರಿಕೆ ‘ದಿ ಡಾನ್’ ವರದಿ ಮಾಡಿದೆ.
ಯಾಸೀಮ್ ಮುರ್ತಾಝಾ ಬೆಂಕಿಯಿಂದ ರಕ್ಷಿಸಿಕೊಳ್ಳಲು ಎರಡನೆ ಮಹಡಿಯಿಂದ ಒಂದನೆ ಮಹಡಿಗೆ ಹಾರಿದಾಗ ಅವರ ಕಾಲಿಗೆ ಗಾಯವಾಗಿದೆ. ಕರಾಮತ್ ಅಲಿ ಅವರ ಕೈಗೆ ಗಾಯವಾಗಿದೆ.
 ಯುನೈಟೆಡ್ ಬ್ಯಾಂಕ್ ಲಿಮಿಟೆಡ್ ತಂಡ ಕರಾಚಿಯ ರೆಜೆಂಟ್ ಪ್ಲಾಝಾ ಹೊಟೇಲ್ ಕಟ್ಟಡದ ನಾಲ್ಕನೆ ಮಹಡಿಯಲ್ಲಿ ತಂಗಿತ್ತು. ಕ್ಯುಯೆಡ್ ಎ ಅಝಾಮ್ ಟ್ರೋಫಿಯ ಸೂಪರ್ ಎಂಟನೆ ಪಂದ್ಯದಲ್ಲಿ ಹಬೀಬ್ ಬ್ಯಾಂಕ್ ಲಿಮಿಟೆಡ್ ವಿರುದ್ಧ ಆಡಲು ಯುನೈಟೆಡ್ ಬ್ಯಾಂಕ್ ಲಿಮಿಟೆಡ್ ತಂಡ ತಯಾರಿ ನಡೆಸಿತ್ತು. ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಪರ 26 ಏಕದಿನ ಮತ್ತು 20 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ್ದ ಶುಐಬ್ ಮಕ್ಸೂದ್ ಅವರು ಹೋಟೆಲ್‌ನಲ್ಲಿ ಬೆಂಕಿ ದುರಂತ ಸಂಭವಿಸಿದಾಗ ಹೋಟೆಲ್‌ನ ಕೊಠಡಿಯಲ್ಲಿದ್ದರು. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು ಹೋಟೆಲ್‌ನಲ್ಲಿ ಸಿಲುಕಿಕೊಂಡವರನ್ನು ಪಾರು ಮಾಡುವಲ್ಲಿ ನೆರವಾಗಿದ್ದಾರೆ ಎಂದು ಯುಬಿಎಲ್ ಸ್ಪೋರ್ಟ್ಸ್ ಸಂಸ್ಥೆಯ ಮುಖ್ಯಸ್ಥ ನದೀಮ್ ಖಾನ್ ಮಾಹಿತಿ ನೀಡಿದ್ದಾರೆ.
ಘಟನೆಯ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹಬೀಬ್ ಬ್ಯಾಂಕ್ ಲಿಮಿಟೆಡ್ ಮತ್ತು ಯುನೈಟೆಡ್ ಬ್ಯಾಂಕ್ ಲಿಮಿಟೆಡ್ ತಂಡಗಳ ನಡುವಿನ ಪಂದ್ಯವನ್ನು ರದ್ದುಗೊಳಿಸಿ ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಿದೆ.
,,,,,,,,,,,,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X