Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮ್ಮನ ನಿರ್ಗಮನ, ಶಶಿಕಲಾ ಆಗಮನ !

ಅಮ್ಮನ ನಿರ್ಗಮನ, ಶಶಿಕಲಾ ಆಗಮನ !

ವಾರ್ತಾಭಾರತಿವಾರ್ತಾಭಾರತಿ6 Dec 2016 9:01 AM IST
share
ಅಮ್ಮನ ನಿರ್ಗಮನ, ಶಶಿಕಲಾ ಆಗಮನ !

ಚೆನ್ನೈ, ಡಿ.6: 'ಅಮ್ಮ'ನ ನಿರ್ಗಮನ ಹಿನ್ನೆಲೆಯಲ್ಲಿ ಅವರ ನಿಕಟವರ್ತಿ, ಹಣಕಾಸು ಸಚಿವ ಪನ್ನೀರ್‌ ಸೆಲ್ವಮ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರ ಆಪ್ತ ಗೆಳತಿ ಶಶಿಕಲಾ, ಎಐಎಡಿಎಂಕೆ ಪಕ್ಷದ ನಿಯಂತ್ರಣ ತೆಗೆದುಕೊಳ್ಳುವುದು ಬಹುತೇಕ ಖಚಿತ.
ಶಶಿಕಲಾ ಅಥವಾ ಅವರು ಸೂಚಿಸುವ ವ್ಯಕ್ತಿಯನ್ನು ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

"ಪನ್ನೀರ್‌ ಸೆಲ್ವಂ ಮುಖ್ಯಮಂತ್ರಿಯಾಗಿರುವುದರಿಂದ, ಶಶಿಕಲಾ ಅಥವಾ ಎಐಎಡಿಎಂಕೆ ಸಂಸದ ಹಾಗೂ ಲೋಕಸಭೆಯ ಉಪಸ್ಪೀಕರ್ ಎಂ.ತಂಬಿದೊರೈ ಅವರು ಪಕ್ಷದ ಚುನಾಯಿತ ಪ್ರಧಾನ ಕಾರ್ಯದರ್ಶಿಯಾಗಲಿದ್ದಾರೆ" ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಬಹಿರಂಗಪಡಿಸಿದ್ದಾರೆ.
ದಿಢೀರ್ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ಅಪಾಯ ಇಲ್ಲ ಎಂದು ಸಚಿವರೊಬ್ಬರು ಸ್ಪಷ್ಟಪಡಿಸಿದ್ದಾರೆ. "ಸಂಸತ್ತಿನ ಉಭಯ ಸದನಗಳಲ್ಲಿ 50 ಸಂಸದರನ್ನು ಹೊಂದಿರುವ ನಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸುವವರೆಗೂ ನಮ್ಮನ್ನು ಅಸ್ಥಿರಗೊಳಿಸುವ ಯಾವ ಪ್ರಯತ್ನವೂ ನಡೆಯದು. ಪಕ್ಷವನ್ನು ಪನ್ನೀರ್‌ ಸೆಲ್ವಂ ಹಾಗೂ ತಂಬಿದೊರೈ ಇನ್ನಷ್ಟು ಸದೃಢಗೊಳಿಸುತ್ತಾರೆ" ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ನೂತನ ಸಂಪುಟದ ಹಿರಿಯ ಮುಖಂಡ ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಶೀಲಾ ಭಾಸ್ಕರನ್ ಅವರು ಸಲಹೆಗಾರರಾಗಿ ನೆರವು ನೀಡುವರು. ಶಶಿಕಲಾ ಅವರಿಗೆ ಪಕ್ಷದಲ್ಲಿ ಸದ್ಯಕ್ಕೆ ಯಾವ ವಿರೋಧಿಗಳೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಕೂಡಾ ತಂಬಿದೊರೈ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಪಕ್ಷ ಪ್ರಬಲವಾಗಿರುವ ಪಶ್ಚಿಮ ತಮಿಳುನಾಡಿನ ಕೊಂಗು ಪ್ರದೇಶದಿಂದ ಇವರು ಆಯ್ಕೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X