Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್ ವಿರುದ್ಧ ಹಾಕಿ ಪಂದ್ಯಗಳ...

ಪಾಕ್ ವಿರುದ್ಧ ಹಾಕಿ ಪಂದ್ಯಗಳ ಪುನರಾರಂಭಕ್ಕೆ ರೂಪಿಂದರ್,ಶ್ರೀಜೇಶ್ ಒಲವು

ವಾರ್ತಾಭಾರತಿವಾರ್ತಾಭಾರತಿ6 Dec 2016 11:19 PM IST
share
ಪಾಕ್ ವಿರುದ್ಧ ಹಾಕಿ ಪಂದ್ಯಗಳ ಪುನರಾರಂಭಕ್ಕೆ ರೂಪಿಂದರ್,ಶ್ರೀಜೇಶ್ ಒಲವು

ಹೊಸದಿಲ್ಲಿ, ಡಿ.6: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಕ್ರೀಡಾ ಸಂಬಂಧವನ್ನು ಪುನರಾರಂಭಿಸುವ ಬಗ್ಗೆ ಭಾರತೀಯ ಹಾಕಿ ಆಟಗಾರರಾದ ರೂಪಿಂದರ್ ಪಾಲ್ ಸಿಂಗ್ ಹಾಗೂ ನಾಯಕ ಪಿ.ಆರ್.ಶ್ರೀಜೇಶ್ ಒಲವು ವ್ಯಕ್ತಪಡಿಸಿದ್ದಾರೆ.

ನೆರೆಯ ರಾಷ್ಟ್ರ ಪಾಕಿಸ್ತಾನ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಅವಕಾಶವನ್ನು ಯಾವುದೇ ಕಾರಣಕ್ಕೆ ತಪ್ಪಿಸಿಕೊಳ್ಳಬಾರದು ಎಂದು ಹೇಳಿದ್ದಾರೆ.

ಕ್ರೀಡಾಳುವಾಗಿ ಟೂರ್ನಿಗಳಲ್ಲಿ ನಮಗೆ ಅವಕಾಶ ಲಭಿಸಿದಾಗಲೆಲ್ಲಾ ಆಡಬೇಕು. ಆದರೆ, ಇವೆಲ್ಲವೂ ಸುರಕ್ಷತೆಯ ವಿಷಯವಾಗಿದ್ದು, ಪರಿಸ್ಥಿತಿ ಭಿನ್ನವಾಗಿದೆ ಎಂದು ರೂಪಿಂದರ್ ಹೇಳಿದರು.

ಏಷ್ಯನ್ ಟ್ರೋಫಿ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಅನುಭವ ಹೇಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ರೂಪಿಂದರ್,‘‘ಪಾಕಿಸ್ತಾನ ವಿರುದ್ಧ ಆಡುವಾಗ ವಿಭಿನ್ನ ಅನುಭವವಾಗುತ್ತದೆ. ಪಾಕ್ ವಿರುದ್ಧ ಪಂದ್ಯ ಉಳಿದೆಲ್ಲಾ ಪಂದ್ಯಗಳಿಗಿಂತ ಭಿನ್ನವಾದುದು ಎಂದರು.

ವಿಶ್ವಶ್ರೇಷ್ಠ ಡ್ರಾಗ್ ಫ್ಲಿಕರ್ ಆಗಿರುವ ರೂಪಿಂದರ್ ಪಾಲ್ ಸಿಂಗ್, ಚಾಂಪಿಯನ್ಸ್ ಟ್ರೋಫಿಯಲ್ಲಿ 11 ಗೋಲುಗಳನ್ನು ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು.

ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದ ವಿಕೆಟ್‌ಕೀಪರ್ ಪಿಆರ್ ಶ್ರೀಜೇಶ್,‘‘ಪಾಕಿಸ್ತಾನ ತಂಡ ಭಾರತಕ್ಕೆ ಬರುವ ಬಗ್ಗೆ ಚಿಂತಿಸಬಾರದು. ಪ್ರವಾಸಿ ತಂಡಗಳಿಗೆ ಭಾರತದಲ್ಲಿ ಭದ್ರತೆಯ ಭೀತಿ ಇಲ್ಲ. ಟೂರ್ನಿಯ ಆರಂಭಕ್ಕೆ ಮೊದಲು ಯಾವುದು ಭಿನ್ನವಾಗಿರುವುದಿಲ್ಲ. ಪಂದ್ಯದ ಮೊದಲು ಎರಡೂ ತಂಡದ ಆಟಗಾರರ ಮುಖದಲ್ಲಿ ನಗುವಿರುತ್ತದೆ. ಡೈನಿಂಗ್ ಟೇಬಲ್‌ನಲ್ಲಿ ಒಟ್ಟಿಗೆ ಕಾಫಿ ಕುಡಿಯುತ್ತೇವೆ. ಪಂದ್ಯ ಮುಗಿದ ಬಳಿಕ ಭಾರತ ಹಾಗೂ ಆಟಗಾರರಲ್ಲಿ ದ್ವೇಷವಿರುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X