Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 6 ತಿಂಗಳು ವಿಸ್ತರಿಸುವಂತೆ ಜೇಟ್ಲಿಗೆ...

6 ತಿಂಗಳು ವಿಸ್ತರಿಸುವಂತೆ ಜೇಟ್ಲಿಗೆ ಜಿಒಪಿಐಒ ಮನವಿ

ನಿಷೇಧಿತ ನೋಟು ಠೇವಣಿ ಗಡುವು

ವಾರ್ತಾಭಾರತಿವಾರ್ತಾಭಾರತಿ6 Dec 2016 11:39 PM IST
share
6 ತಿಂಗಳು ವಿಸ್ತರಿಸುವಂತೆ ಜೇಟ್ಲಿಗೆ ಜಿಒಪಿಐಒ ಮನವಿ

ವಾಶಿಂಗ್ಟನ್, ಡಿ.6: ನೋಟು ರದ್ದತಿಯನ್ನು ‘ಧೈರ್ಯದ ನಿರ್ಧಾರ’ ಎಂದು ಬಣ್ಣಿಸಿರುವ ಭಾರತೀಯ ಮೂಲದ ಜನರ ಜಾಗತಿಕ ಸಂಘಟನೆಯೊಂದು, ರದ್ದಾದ ರೂ. 500 ಹಾಗೂ 1000ದ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿಯಿರಿಸುವ ಗಡುವನ್ನು 6 ತಿಂಗಳು ಮುಂದುವರಿಸುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ವಿನಂತಿಸಿದೆ.
ದೊಡ್ಡ ನೋಟುಗಳನ್ನು ರದ್ದುಪಡಿಸಿದ ಸರಕಾರದ ಇತ್ತೀಚಿನ ನಿರ್ಧಾರದ ಬಳಿಕ ಅಪಾರ ಸಂಖ್ಯೆಯ ಅನಿವಾಸಿ ಭಾರತೀಯರು ಹಾಗೂ ಭಾರತೀಯ ಮೂಲದ ಜನರ ಕಳವಳಗಳ ಮಹಾಪೂರವೇ ತನಗೆ ಬಂದಿದೆಯೆಂದು ಭಾರತೀಯ ಮೂಲದ ಜನರ ಜಾಗತಿಕ ಸಂಘಟನೆ (ಜಿಒಪಿಐಒ) ಇತ್ತೀಚಿನ ಪತ್ರವೊಂದರಲ್ಲಿ ಹೇಳಿದೆ.
ಇದು ಪ್ರಧಾನಿ ನರೇಂದ್ರ ಮೋದಿಯವರ ಧೈರ್ಯದ ನಿರ್ಧಾರವಾಗಿದ್ದು, ತಾವು ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆಂದು ಜಿಒಪಿಐಒದ ಅಧ್ಯಕ್ಷ ನೀರಜ್ ಬಕ್ಷಿ, ಇತ್ತೀಚೆಗೆ ಜೇಟ್ಲಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕೆಲವು ಎನ್‌ಆರ್‌ಐ ಹಾಗೂ ಪಿಐಒಗಳು ಹಿಂದಿನ ಸಲ ಭಾರತಕ್ಕೆ ಭೇಟಿ ನೀಡಿದ ಬಳಿಕ ಅವರಲ್ಲಿ ನೋಟುಗಳು ಉಳಿದಿವೆ. ಇನ್ನು ಕೆಲವರು ಮುಂದಿನ ತಮ್ಮ ಭಾರತದ ಪ್ರವಾಸಕ್ಕಾಗಿ ಕರೆನ್ಸಿ ವಿನಿಮಯ ಕೇಂದ್ರ ಹಾಗೂ ಬ್ಯಾಂಕ್‌ಗಳಿಂದ ಭಾರತೀಯ ಹಣವನ್ನು ಪಡೆದಿರಿಸಿದ್ದಾರೆ. ಉಳಿದ ನೋಟುಗಳನ್ನು ಅವರು ಮುಂದೆ ಭಾರತಕ್ಕೆ ಹೋಗುವಾಗ ಬೇಕಾಗಬಹುದೆಂದು ಇರಿಸಿಕೊಳ್ಳುತ್ತಾರೆ.
ಅಂತಹವರು ಹಿಂದಿನ 10 ವರ್ಷಗಳ ವಿನಿಮಯ ಪುರಾವೆ ತೋರಿಸಿದಲ್ಲಿ ಎಷ್ಟೇ ನೋಟುಗಳಿದ್ದರೂ ಬದಲಾಯಿಸಿಕೊಳ್ಳಲು ಅವಕಾಶ ನೀಡಬೇಕೆಂದು ಜಿಪಿಐಒದ ಅಂತಾರಾಷ್ಟ್ರೀಯ ಅಧ್ಯಕ್ಷ ಥೋಮಸ್ ಅಬ್ರಹಾಂ ಮನವಿ ಮಾಡಿದ್ದಾರೆ.
ಹಲವರಿಗೆ 2016ರ ಡಿಸೆಂಬರ್ ಅಂತ್ಯದೊಳಗೆ ಭಾರತಕ್ಕೆ ಬರಲು ಸಾಧ್ಯವಾಗದಿರುವುದರಿಂದ ನೋಟು ಬದಲಾವಣೆ ಗಡುವನ್ನು 6 ತಿಂಗಳು ಮುಂದುವರಿಸಬೇಕು.
ಭಾರತದಲ್ಲಿ ವ್ಯಾಪಾರ ಹಾಗೂ ಇತರ ಆದಾಯ ಮೂಲಗಳಿರುವ ಭಾರತೀಯ ಮೂಲದ ಜನರಿಗೂ ದೇಶದ ನಿವಾಸಿಗಳಂತೆಯೇ ರೂ. 2.5 ಲಕ್ಷದವರೆಗೆ ಠೇವಣಿಯಿಡಲು ಅವಕಾಶ ನೀಡಬೇಕೆಂದು ಸಂಘಟನೆ ವಿನಂತಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X