Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾತ್ರಿಯೂ ಸಿಗ್ನಲ್ ದೀಪಗಳು...

ರಾತ್ರಿಯೂ ಸಿಗ್ನಲ್ ದೀಪಗಳು ಉರಿಯುತ್ತಿರಲಿ

-ಕೆ. ಎಸ್. ನಾಗರಾಜ್, ಬೆಂಗಳೂರು-ಕೆ. ಎಸ್. ನಾಗರಾಜ್, ಬೆಂಗಳೂರು7 Dec 2016 12:03 AM IST
share

ಮಾನ್ಯರೆ,

ಬೆಂಗಳೂರು ನಗರದಲ್ಲಿ ರಾತ್ರಿ 1:00 ಗಂಟೆಯ ತನಕ ಹಲವಾರು ರೀತಿಯ ವ್ಯಾಪಾರಗಳು ನಡೆಯುತ್ತಲೇ ಇರುತ್ತವೆ. ಅನೇಕ ಚಲನಚಿತ್ರ ಮಂದಿರಗಳು ಮತ್ತು ಬಾರ್‌ಗಳು ರಾತ್ರಿ 12ಗಂಟೆಯ ವರೆಗೆ ವ್ಯವಹಾರ ನಡೆಸುತ್ತವೆ. ಈ ಹಿನ್ನೆಲೆಯಲ್ಲಿ ಸಿಗ್ನಲ್ ದೀಪಗಳು ರಾತ್ರಿ ಕನಿಷ್ಠ 12 ಗಂಟೆಯ ತನಕ ಕಾರ್ಯಾಚರಿಸುವ ವ್ಯವಸ್ಥೆ ಮಾಡಬೇಕಾಗಿದೆ.
ಈಗ ನಗರದಲ್ಲಿ ರಾತ್ರಿ 10 ಗಂಟೆಗೆಲ್ಲ ಸಿಗ್ನಲ್ ದೀಪಗಳು ಕಾರ್ಯಾಚರಿಸುವುದನ್ನು ನಿಲ್ಲಿಸುತ್ತವೆ. ಹೀಗಾಗಿ ಬಹಳಷ್ಟು ವೃತ್ತಗಳಲ್ಲಿ ವಾಹನ ಸವಾರರಿಗೆ ರಸ್ತೆಗಳನ್ನು ದಾಟಲು ತುಂಬಾ ತೊಂದರೆಯಾಗುತ್ತದೆ. ಹೇಳುವವರು, ಕೇಳುವವರು ಯಾರೂ ಇಲ್ಲದಿರುವುದರಿಂದ ವಾಹನ ಸವಾರರು ತಮಗಿಷ್ಟ ಬಂದ ರೀತಿಯಲ್ಲಿ ವಾಹನ ಚಲಾಯಿಸುತ್ತಾರೆ. ಹೀಗಾಗಿ ಅನೇಕ ಅವಘಡಗಳು ಈ ಅವಧಿಯಲ್ಲಿ ನಡೆಯುತ್ತವೆ.
ರಸ್ತೆಯ ದೀಪಗಳು ಬೆಳಗಿನ ತನಕ ಇರುವುದಾದರೆ ಸಿಗ್ನಲ್ ದೀಪಗಳು ಕನಿಷ್ಠ 12 ಗಂಟೆಯ ತನಕವಾದರೂ ಕಾರ್ಯಾಚರಿಸಲು ಆಗುವ ತೊಂದರೆ ಏನು? ಅನೇಕ ಕಡೆಗಳಲ್ಲಿ ಸಿಸಿ ಕ್ಯಾಮರಾಗಳಿರುವ ಕಾರಣ ಅಪಘಾತಗಳು ಸಂಭವಿಸಿದ ನಂತರ ಕಾರಣಗಳನ್ನು ಹುಡುಕಿ ಶಿಕ್ಷೆಯನ್ನಷ್ಟೇ ಕೊಡಬಹುದು. ಆದರೆ ಸಂಭವಿಸಬಹುದಾದ ಅಪಾಯಗಳನ್ನು ತಡೆಯುವುದು ಅಥವಾ ಅಪಘಾತದಲ್ಲಿ ಅಮೂಲ್ಯ ಜೀವಗಳನ್ನು ರಕ್ಷಿಸುವುದು ಕ್ಯಾಮರಾಗಳಿಂದ ಸಾಧ್ಯವಿಲ್ಲ. ಆದರೆ ಸಿಗ್ನಲ್ ದೀಪಗಳಿದ್ದಲ್ಲಿ ಈ ಅವಘಡಗಳನ್ನು ತಪ್ಪಿಸಬಹುದಲ್ಲವೇ? ಸಂಬಂಧಪಟ್ಟವರು ಈ ಸಮಸ್ಯೆಯ ಬಗ್ಗೆ ಗಮನ ನೀಡಿಯಾರೇ?

share
-ಕೆ. ಎಸ್. ನಾಗರಾಜ್, ಬೆಂಗಳೂರು
-ಕೆ. ಎಸ್. ನಾಗರಾಜ್, ಬೆಂಗಳೂರು
Next Story
X