Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಸಮಸ್ಯೆ: ಸಾಲಕಂತು ಪಾವತಿಸಲಾಗದ...

ನೋಟು ಸಮಸ್ಯೆ: ಸಾಲಕಂತು ಪಾವತಿಸಲಾಗದ ದಲಿತ ಕುಟುಂಬದ ಮನೆ ಜಪ್ತಿ ಮಾಡಿದ ಬ್ಯಾಂಕ್ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ7 Dec 2016 12:31 PM IST
share
ನೋಟು ಸಮಸ್ಯೆ: ಸಾಲಕಂತು ಪಾವತಿಸಲಾಗದ ದಲಿತ ಕುಟುಂಬದ ಮನೆ ಜಪ್ತಿ ಮಾಡಿದ ಬ್ಯಾಂಕ್ ಅಧಿಕಾರಿಗಳು

ಅಂಞಾಲ್‌ಮೂಡ್, ಡಿ.7: ನೋಟು ಅಮಾನ್ಯಗೊಂಡದ್ದರಿಂದ ಬವಣೆಗೊಂಡಿದ್ದ ದಲಿತ ಕುಟುಂಬವೊಂದರ ಮನೆಯ ಸಾಲದ ಕಂತು ಕಟ್ಟಿಲ್ಲ ಎಂಬ ನೆಪ ಮುಂದೊಡ್ಡಿ ಬ್ಯಾಂಕ್ ಅಧಿಕಾರಿಗಳು ಜಪ್ತಿಮಾಡಿದ ಘಟನೆ ವರದಿಯಾಗಿದೆ. ಸಾಲದ ಕಂತು ಕಟ್ಟಲು ಒಂದುವಾರದ ಸಮಯಕೇಳಿದರೂ ಬ್ಯಾಂಕ್ ಅಧಿಕಾರಿಗಳು ಕಿವಿಗೊಡದೆ ನಿರ್ವಿಕಾರವಾಗಿ ಮನೆಮಂದಿಯನ್ನು ಹೊರಹಾಕಿ ಮನೆ ಮುಟ್ಟುಗೋಲು ಹಾಕಿದ್ದಾರೆ. ತೃಕ್ಕಡವೂರ್ ನೀರಾವಿಲ್ ಪುನ್ನವಿಳ ಲಕ್ಷಂವೀಡ್ ಕಾಲನಿಯ ಪುಳಿಯರ ಮನೆಯ ಆಟೊ ಚಾಲಕ ರಮೇಶನ್ ಮತ್ತು ಕುಟುಂಬದ ಮನೆ ಜಪ್ತಿಗೊಳಗಾಗಿದ್ದು ಅವರೀಗ ಅಕ್ಷರಶಃ ಬೀದಿಗೆ ಬಿದ್ದಂತಾಗಿದೆ ಎಂದು ತಿಳಿದು ಬಂದಿದೆ.

ಮೂರುವರ್ಷಗಳ ಹಿಂದೆ ರಮೇಶನ್ ಸೆಂಟ್ರಲ್ ಬ್ಯಾಂಕ್‌ನಿಂದ ಅಂಙಾಲಮೂಡ್ ಶಾಖೆಯಿಂದ ನಾಲ್ಕೂವರೆ ಲಕ್ಷ ರೂಪಾಯಿ ಸಾಲ ತೆಗೆದಿದ್ದರು. ಹಲವು ಕಂತುಗಳಲ್ಲಿ 70,000 ರೂಪಾಯಿಯನ್ನು ಬ್ಯಾಂಕ್‌ಗೆ ಪಾವತಿಸಿದ್ದರು. ಆದರೆ ಬಡ್ಡಿ ಸಹಿತ 4,61,000ರೂಪಾಯಿ ಸಾಲ ಬಾಕಿ ಉಳಿದಿತ್ತು. ಇದನ್ನು ಪಾವತಿಸದಿದ್ದರೆ ಜಪ್ತಿ ನಡೆಸಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದರು.

ರಮೇಶನ್ ಗಲ್ಫ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಕೆಲಸ ಇಲ್ಲದಾದಾಗ ಊರಿಗೆ ಬಂದು ಆಟೊದಲ್ಲಿ ದುಡಿಯತೊಡಗಿದ್ದರು. ಈ ನಡುವೆ ಇವರ ತಾಯಿ ಚೆಲ್ಲಮ್ಮ(85) ಮನೆಯಲ್ಲಿ ಬಿದ್ದು ಗಾಯಮಾಡಿಕೊಂಡದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೋಟಿಸ್ ಬಂದದ್ದರಿಂದ ಕಳೆದ ತಿಂಗಳು ಬ್ಯಾಂಕಿಗೆ ಹೋಗಿ ಮನೆ ಮಾರಿ ಸಾಲ ಸಂದಾಯ ಮಾಡುತ್ತೇನೆಂದು ಒಂದು ವಾರ ಸಮಯ ಬೇಕೆಂದು ಬ್ಯಾಂಕ್ ಶಾಖಾ ಮ್ಯಾನೇಜರ್‌ರಿಗೆ ರಮೇಶನ್ ವಿನಂತಿಸಿದರೂ ಪ್ರಯೋಜನವಾಗಲಿಲ್ಲ

ಸೋಮವಾರ ಸಂಜೆ ಮನೆಗೆ ಬಂದ ಬ್ಯಾಂಕ್ ಅಧಿಕಾರಿಗಳು ಮನೆಯವರನ್ನು ಹೊರಗೆ ಮಾಡಿ ಮನೆಯನ್ನು ಜಪ್ತಿ ಮಾಡಿದ್ದಾರೆ. ಕೋರ್ಟು ಆದೇಶದಂತೆ ಮನೆ ಜಪ್ತಿ ಮಾಡಿದ್ದೇವೆಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X