Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇಫಿಕ್ರೆಗೆ ಫೇವರಿಟ್ ಶಾರುಖ್ ಬದಲು...

ಬೇಫಿಕ್ರೆಗೆ ಫೇವರಿಟ್ ಶಾರುಖ್ ಬದಲು ರಣವೀರ್ ಹೀರೊ ಆಗಿದ್ದು ಹೇಗೆ?

ಆದಿತ್ಯ ಚೋಪ್ರಾ ಹೇಳಿದ ಸತ್ಯ

ವಾರ್ತಾಭಾರತಿವಾರ್ತಾಭಾರತಿ7 Dec 2016 1:17 PM IST
share
ಬೇಫಿಕ್ರೆಗೆ ಫೇವರಿಟ್ ಶಾರುಖ್ ಬದಲು ರಣವೀರ್ ಹೀರೊ ಆಗಿದ್ದು ಹೇಗೆ?

ಮುಂಬೈ, ಡಿ.7: ತಮ್ಮ ಚಿತ್ರಗಳಿಗೆ ಯಾವತ್ತೂ ಶಾರುಖ್ ಖಾನ್ ಅವರನ್ನೇ ನಾಯಕ ನಟನನ್ನಾಗಿಸುತ್ತಿದ್ದ ಖ್ಯಾತ ನಿರ್ದೇಶಕ ಆದಿತ್ಯ ಚೋಪ್ರಾ ತಮ್ಮ ಲೇಟೆಸ್ಟ್ ಚಿತ್ರ ಬೇಫಿಕ್ರೆಗೆ ತಾವೇಕೆ ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ಅವರಿಗೆ ಅವಕಾಶ ಕೊಟ್ಟಿದ್ದೇನೆಂಬುದಕ್ಕೆ ಕುತೂಹಲಕಾರಿ ವಿವರಣೆ ನೀಡಿದ್ದಾರೆ.

``ಶಾರುಖ್ ಖಾನ್ ನನ್ನ ಪಾಲಿಗೆ ಒಂದು ಕೆಟ್ಟ ಅಭ್ಯಾಸ. ಅದನ್ನು ಬಿಟ್ಟು ಬಿಡಲು ಸಾಧ್ಯವಿಲ್ಲ'' ಎಂದು ಹೇಳಿದ ಚೋಪ್ರಾ, ತಾವು ಶಾರುಖ್ ಅವರನ್ನು ಹೀರೋ ಮಾಡಿ ಚಿತ್ರ ನಿರ್ಮಿಸಿದಾಗೆಲ್ಲಾ ಶಾರುಖ್ ತಮ್ಮ ಕೆಲಸವನ್ನು ಸುಲಭವಾಗಿಸಿದ್ದಾರೆ ಎಂದಿದ್ದಾರೆ. ಇದರಿಂದಾಗಿ ಅವರನ್ನು ಬಿಟ್ಟು ಬೇರೆಯವರನ್ನು ಹೀರೋ ಆಗಿಸಿ ಚಿತ್ರ ನಿರ್ಮಿಸುವ ಬಗ್ಗೆ  ಯೋಚಿಸಲು ಸಾಧ್ಯವೇ ಇರುವುದಿಲ್ಲ, ಎಂದು ಅವರು ವಿವರಿಸುತ್ತಾರೆ.
 
``ಬೇಫಿಕ್ರೇ ಚಿತ್ರವನ್ನು ಶಾರುಖ್ ಇಲ್ಲದೇ ನಿರ್ಮಿಸಲು ಯೋಚಿಸಿದಾಗ ನನಗೆ ನಿಜವಾಗಿಯೂ ಭಯವಾಗಿತ್ತು,'' ಎಂದು ಹೇಳುವ ಚೋಪ್ರಾ ``ಬೇಫಿಕ್ರೆ ಚಿತ್ರದಲ್ಲಿ ನನ್ನ ನಿಜ ಬಣ್ಣ ಎಲ್ಲಿ ಬಯಲಾಗುವುದೋ ಎಂಬ ಭಯವಿತ್ತು,'' ಎಂದಿದ್ದಾರೆ.

``ಬೇಫಿಕ್ರೆ ಚಿತ್ರದ ನಾಯಕ ಧರಂ ಪಾತ್ರಕ್ಕೆ ರಣವೀರ್ ಸೂಕ್ತ ವ್ಯಕ್ತಿಯೆಂದು ಕಥೆಯನ್ನು ತಿಳಿದಾಗಲೇ ತಾನು ನಿರ್ಧರಿಸಿದ್ದೆ'' ಎಂದು ಅವರು ತಿಳಿಸುತ್ತಾರೆ. ``ಆದುದರಿಂದ ಈ ಹೊಸ ಸಾಹಸಕ್ಕೆ ಹೊಸ ನಾಯಕನೊಂದಿಗೆ ನಾನು ಶಾರುಖ್ ಇಲ್ಲದೆ ಧುಮುಕಿದ್ದೇನೆ,'' ಎಂದು ಚೋಪ್ರಾ ಹೇಳಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X