Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತನಗೊಂಡ ಪಾಕ್ ವಿಮಾನದಲ್ಲಿದ್ದರು ಗಾಯಕ...

ಪತನಗೊಂಡ ಪಾಕ್ ವಿಮಾನದಲ್ಲಿದ್ದರು ಗಾಯಕ ಜುನೈದ್ ಜಂಶೇದ್

ವಾರ್ತಾಭಾರತಿವಾರ್ತಾಭಾರತಿ7 Dec 2016 10:13 PM IST
share
ಪತನಗೊಂಡ ಪಾಕ್ ವಿಮಾನದಲ್ಲಿದ್ದರು ಗಾಯಕ ಜುನೈದ್ ಜಂಶೇದ್

ಇಸ್ಲಾಮಾಬಾದ್, ಡಿ. 7 : ಇಲ್ಲಿನ ಅಬೋಟಾಬಾದ್ ಬಳಿ ಪತನಗೊಂಡಿರುವ ಪಿಕೆ - 661 ವಿಮಾನದಲ್ಲಿ ಪಾಕಿಸ್ತಾನದ ಮಾಜಿ ಪಾಪ್ ಸ್ಟಾರ್ ಹಾಗು ಹಾಗು ಹಾಲಿ ಧಾರ್ಮಿಕ ಪ್ರವಚನಕಾರ, ಗಾಯಕ ಜುನೈದ್ ಜಂಶೇದ್ ಇದ್ದರು ಎಂದು ಅವರ ವ್ಯವಸ್ಥಾಪಕರನ್ನು ಉಲ್ಲೇಖಿಸಿ  ಸಿ ಎನ್ ಎನ್ ವರದಿ ಮಾಡಿದೆ. 


ಒಟ್ಟು 48 ಮಂದಿ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈವರೆಗೆ 43 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಅನಧಿಕೃತ ಮೂಲಗಳ ಪ್ರಕಾರ ಜುನೈದ್ ಅವರ ಪತ್ನಿ ಹಾಗು ಮಗು ಕೂಡ ಅವರ ಜೊತೆ ಪ್ರಯಾಣಿಸುತ್ತಿತ್ತು ಎಂದು ಹೇಳಲಾಗಿದೆ. ಆದರೆ ಇದು ಅಧಿಕೃತವಾಗಿ ಖಚಿತಗೊಂಡಿಲ್ಲ. 


ವೈಟಲ್ ಸೈನ್ಸ್ ಎಂಬ ಪಾಪ್ ಬ್ಯಾಂಡ್ ಮೂಲಕ 1980 ರ ದಶಕದಲ್ಲಿ ಜುನೈದ್ ಪಾಕಿಸ್ತಾನದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದರು. 1990 ರ ದಶಕದಲ್ಲಿ ಯಶಸ್ವಿ ಪಾಪ್ ವೃತ್ತಿ ಜೀವನವನ್ನು ಬಿಟ್ಟ ಜುನೈದ್ ಧಾರ್ಮಿಕ ರಂಗದತ್ತ ಗಮನ ಕೇಂದ್ರೀಕರಿಸಿದರು. ನಶೀದ್ ಹಾಡುಗಳ ಮೂಲಕ ಜುನೈದ್ ಭಾರೀ ಜನಪ್ರಿಯತೆ ಗಳಿಸಿದ್ದರು. ಉತ್ತರ ಪಾಕಿಸ್ತಾನದ ರಮ್ಯಾ ಸ್ಥಳ ಚಿತ್ರಾಲ್ ನಿಂದ ಅವರು ರವಿವಾರ ಟ್ವೀಟ್ ಮಾಡಿ ಇದು ಭೂಮಿ ಮೇಲಿನ ಸ್ವರ್ಗ ಎಂದು ಹೇಳಿದ್ದರು. ಅಲ್ಲಿಂದಲೇ ಬುಧವಾರ ವಿಮಾನ ಹೊರಟಿತ್ತು. 
 

Heart is bleeding for the lives lost, condolences to the family. We lose another icon.. this is just so so sad. #PK661 #JunaidJamshed

— Mahira Khan (@TheMahiraKhan) December 7, 2016

My heart is drowning in sadness to learn about the air crash of Pia.. news feared my friends Junaid Jamshed and alay Akram was in it 2..

— Shoaib Akhtar (@shoaib100mph) December 7, 2016

Loss of words. Shocking. Condolences to the families of all the passengers. Junaid bhaee :( #PIAcrash

Saddened beyond words! Rest in peace #JunaidJamshed & all the people who were on board! Inna Lillahi Wa Inna Ilaihi Rajiun!

— URWA HOCANE (@VJURWA) December 7, 2016
— Ali Zafar (@AliZafarsays) December 7, 2016

Sad news coming from Pakistan, prayers are with the families of the passengers, #pk661@JunaidJamshedPK Inna lilah wa Inna ilahi Rajioun

— Kabir Ali (@Imkabirali) December 7, 2016

Saddened beyond words! Rest in peace #JunaidJamshed & all the people who were on board! Inna Lillahi Wa Inna Ilaihi Rajiun!

— URWA HOCANE (@VJURWA) December 7, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X