Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ...

ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ತೋರಿಸಲಿದೆ ಆಕಾಶವಾಣಿ!

ವಾರ್ತಾಭಾರತಿವಾರ್ತಾಭಾರತಿ8 Dec 2016 9:01 AM IST
share
ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ತೋರಿಸಲಿದೆ ಆಕಾಶವಾಣಿ!

ಹೊಸದಿಲ್ಲಿ, ಡಿ.8: ಆಕಾಶವಾಣಿ ಇನ್ನು ಕೆಲವೇ ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಥದರ್ಶಕ ವ್ಯವಸ್ಥೆ (ನೇವಿಗೇಶನ್)ಯಾಗಿ ಕಾರ್ಯ ನಿರ್ವಹಿಸಲಿದೆ. ಹೆದ್ದಾರಿಯಲ್ಲಿ ಯಾವುದೇ ಅವಘಡ, ವಾಹನದಟ್ಟಣೆ ಬಗೆಗಿನ ನಿಖರ ಮಾಹಿತಿಯನ್ನು 13 ಕಾರಿಡಾರ್‌ಗಳ ವ್ಯಾಪ್ತಿಯಲ್ಲಿ ನೀಡಲು ಆಕಾಶವಾಣಿ ಸಿದ್ಧತೆ ಮಾಡಿಕೊಂಡಿದೆ.

ನೀವು ಮಾಡಬೇಕಾದ್ದು ಇಷ್ಟೇ. ಆಕಾಶವಾಣಿಯ ಎಫ್‌ಎಂ ಚಾನಲ್‌ಗೆ ಟ್ಯೂನ್ ಮಾಡಿ. ದೇಶದ 2500 ಕಿಲೋಮೀಟರ್‌ಗಿಂತಲೂ ಹೆಚ್ಚು ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳ ಮಾಹಿತಿ ನಿಮಗೆ ಲಭ್ಯವಾಗಲಿದೆ.

ದಿಲ್ಲಿ- ಜೈಪುರ ನಡುವಿನ ಹೆದ್ದಾರಿಗೆ ಸಂಬಂಧಿಸಿದಂತೆ ಎಐಆರ್ ಎಫ್‌ಎಂ ಪ್ರಸಾರ ಮಾಡುತ್ತಿದ್ದ 'ಹೈವೇ ಕಿ ಬಾತೀನ್’ ಯಶಸ್ಸಿನ ಹಿನ್ನೆಲೆಯಲ್ಲಿ, ಇದನ್ನು ಎಲ್ಲಾ ಪ್ರಮುಖ ಹೆದ್ದಾರಿಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಹರ್ಯಾಣ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕ ಇದರ ಪ್ರಯೋಜನ ಪಡೆಯಲಿವೆ.

ಹೆದ್ದಾರಿ ಸಲಹಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಶ್ವಬ್ಯಾಂಕ್, ಭಾರತದ ರಸ್ತೆ ಸಾರಿಗೆ ಸಚಿವಾಲಯಕ್ಕೆ ನೆರವು ನೀಡುತ್ತಿದ್ದು, ಹೊಸ ಕ್ಷೇತ್ರಗಳಿಗೆ ಇದನ್ನು ವಿಸ್ತರಿಸಲು ಈಗಾಗಲೇ ಒಪ್ಪಿಗೆ ನೀಡಿದೆ. ದಿಲ್ಲಿ-ಚಂಡೀಗಡ, ಭೋಪಾಲ್- ಇಂಧೋರ್, ಲಕ್ನೋ- ಗೋರಖ್‌ಪುರ, ನಾಗ್ಪುರ- ರಾಯಪುರ, ಮುಂಬೈ- ಪುಣೆ, ಅಹ್ಮದಾಬಾದ್- ವಡೋದರ, ಚೆನ್ನೈ- ಬೆಂಗಳೂರು, ಕಟಕ್- ಪುರಿ, ಕೊಲ್ಕತ್ತಾ-ಅಸನಾಲ್ ಹೆದ್ದಾರಿಗಳಲ್ಲಿ ಈ ಸೌಲಭ್ಯ ಸಿಗಲಿದೆ. ರೇಡಿಯೊ ಜಾಕಿಗಳು ಈ ಹೆದ್ದಾರಿಗಳ ಸಂಚಾರ ಹಾಗೂ ಹವಾಮಾನದ ಬಗ್ಗೆ ಪ್ರತಿ ಅರ್ಧ ಗಂಟೆಗೊಮ್ಮೆ ಮಾಹಿತಿ ನೀಡುವರು.

ಪ್ರಯಾಣಿಕರು, ಗಸ್ತು ವಾಹನ, ಟೋಲ್ ಪ್ಲಾಝಾ, ಮೊಬೈಲ್ ಅಪ್ಲಿಕೇಶನ್, ದೂರವಾಣಿ ಹಾಗೂ ಸೆನ್ಸಾರ್‌ಗಳ ಮೂಲಕ ಮಾಹಿತಿ ಪಡೆಯಲು ಉದ್ದೇಶಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X