Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆ ಪ್ರಯಾಣಿಕರಿಗೆ ’ಪ್ರಭುಗಳ’ ವಿಶೇಷ...

ರೈಲ್ವೆ ಪ್ರಯಾಣಿಕರಿಗೆ ’ಪ್ರಭುಗಳ’ ವಿಶೇಷ ಮನವಿ!

ವಾರ್ತಾಭಾರತಿವಾರ್ತಾಭಾರತಿ8 Dec 2016 9:13 AM IST
share
ರೈಲ್ವೆ ಪ್ರಯಾಣಿಕರಿಗೆ ’ಪ್ರಭುಗಳ’ ವಿಶೇಷ ಮನವಿ!

ಹೊಸದಿಲ್ಲಿ, ಡಿ.8: ನಷ್ಟದಲ್ಲಿರುವ ಭಾರತೀಯ ರೈಲ್ವೆಯನ್ನು ಮೇಲೆತ್ತಲು ರೈಲ್ವೆ ಸಚಿವ ಸುರೇಶ್ ಪ್ರಭು ಇದೀಗ ಪ್ರಯಾಣಿಕರ ಮೊರೆ ಹೋಗಿದ್ದಾರೆ. ರೈಲ್ವೆ ಪ್ರಯಾಣಿಕರು ತಮಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ಸ್ವಯಂಪ್ರೇರಿತರಾಗಿ ತ್ಯಜಿಸುವಂತೆ ಮನವಿ ಮಾಡಿದ್ದಾರೆ. ಕೆಲ ರೈಲುಗಳಿಗೆ ನೀಡುತ್ತಿರುವ ವಿಶೇಷ ವಾರಾಂತ್ಯ ದರಗಳು, ಖಾಲಿ ಬರ್ತ್‌ಗಳಿಗೆ ಕೊನೆಕ್ಷಣದ ರಿಯಾಯಿತಿಯಂತಹ ಸೌಲಭ್ಯಗಳನ್ನು ಬಿಟ್ಟುಬಿಡುವಂತೆ ಪ್ರಯಾಣಿಕರನ್ನು ಕೋರಿದ್ದಾರೆ.

ಪ್ರಭು ರೈಲ್ವೆ ಮಂಡಳಿಗೆ ನವೆಂಬರ್ 24ರಂದು ನೀಡಿರುವ ಟಿಪ್ಪಣಿಯಲ್ಲಿ ಈ ಸಲಹೆಗಳನ್ನು ನೀಡಿದ್ದು, ಕೆಲವೇ ದಿನಗಳಲ್ಲಿ ಇದಕ್ಕೆ ಅಗತ್ಯವಾದ ನೀತಿ ರೂಪಿಸಲಾಗುವುದು ಎಂದು ಮೂಲಗಳು ಹೇಳಿವೆ, ಆದರೆ ಜನರೇ ಸಬ್ಸಿಡಿ ಬಿಟ್ಟುಬಿಡುವಂತೆ ಕೋರುವುದು ಎಷ್ಟರ ಮಟ್ಟಿಗೆ ಫಲ ನೀಡುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೆಟ್ರೋಲಿಯಂ ಸಚಿವಾಲಯದ ವಿಚಾರದಲ್ಲಿ, ಗ್ರಾಹಕರ ಬ್ಯಾಂಕ್ ಖಾತೆಗಳನ್ನು ಎಲ್‌ಪಿಜಿ ಸಂಪರ್ಕಗಳಿಗೆ ಸಂಪರ್ಕಿಸಲಾಗಿದೆ. ಇದರಿಂದಾಗಿ ಜನತೆ ಎಲ್‌ಪಿಜಿ ಸಬ್ಸಿಡಿ ಬಿಟ್ಟುಕೊಡುವುದು ಸುಲಭ. ಆದರೆ ರೈಲ್ವೆಯಲ್ಲಿ ಈ ಮಾದರಿ ಪರಿಣಾಮಕಾರಿಯಾಗದು. ಹೊಸ ವ್ಯವಸ್ಥೆಯನ್ನು ಯೋಚಿಸಬೇಕು. ಆರಂಭಿಕ ಹಂತದಲ್ಲಿ ಇ-ಟಿಕೆಟ್‌ಗೆ ಮಾತ್ರ ಇದನ್ನು ಅನ್ವಯಿಸಬೇಕಾಗಬಹುದು ಎಂದು ಮೂಲಗಳು ಹೇಳಿವೆ.

ರೈಲ್ವೆ ಪ್ರಯಾಣಕ್ಕೆ ತಗುಲುವ ವೆಚ್ಚದ ಶೇ.57ನ್ನು ಮಾತ್ರ ಟಿಕೆಟ್ ರೂಪದಲ್ಲಿ ಪಡೆಯಲಾಗುತ್ತಿದೆ ಎಂದು ರೈಲ್ವೆ ಹೇಳುತ್ತಿದೆ. ಅಂದರೆ ಪ್ರತಿ ಟಿಕೆಟ್‌ನ ಮೇಲೆ ಶೇ.43ರಷ್ಟು ರಿಯಾಯಿತಿ ನೀಡಲಾಗುತ್ತದೆ. ಇದನ್ನು ಬಿಟ್ಟುಬಿಡಲು ಜನರಿಗೆ ಸ್ಫೂರ್ತಿ ನೀಡಲಾಗುತ್ತದೆ ಎಂದು ಮೂಲಗಳು ವಿವರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X