Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಬ್ಬಿ ಸಮುದ್ರದಲ್ಲಿ 1031 ಕಿ.ಮೀ ಈಜಿ...

ಅರಬ್ಬಿ ಸಮುದ್ರದಲ್ಲಿ 1031 ಕಿ.ಮೀ ಈಜಿ ವಿಶ್ವ ದಾಖಲೆ ನಿರ್ಮಿಸಿದ ‘ಸಿ ಹ್ಯಾಕ್ ತಂಡ ’

ವಾರ್ತಾಭಾರತಿವಾರ್ತಾಭಾರತಿ8 Dec 2016 6:50 PM IST
share
ಅರಬ್ಬಿ ಸಮುದ್ರದಲ್ಲಿ 1031 ಕಿ.ಮೀ ಈಜಿ ವಿಶ್ವ ದಾಖಲೆ ನಿರ್ಮಿಸಿದ ‘ಸಿ ಹ್ಯಾಕ್ ತಂಡ ’

 ಮಂಗಳೂರು,ಡಿ.7:ಮುಂಬಯಿಯಿಂದ ನ. 26,2008 ರ ಮುಂಬಯಿಯ ಭಯೋತ್ಫಾದಕರ ದಾಳಿಯ ಸಂದರ್ಭದಲ್ಲಿ ಮೃತ ಪಟ್ಟ ಯೊಧರ ಸ್ಮರಣಾರ್ಥ ‘ದೇಶಕ್ಕಾಗಿ ಈಜು ’ಎಂಬ ಧ್ಯೇಯದೊಂದಿಗೆ ನ.26ರಿಂದ ಅರಬ್ಬಿ ಸಮುದ್ರದಲ್ಲಿ ಈಜುತ್ತಾ ಮುಂಬಯಿಂದ ಹೊರಟ ಯೋಧರ ಸಹಿತ 6ಜನರ ‘ಸೀ ಹ್ಯಾಕ್ ’ ತಂಡ (ಡಿ. 8ರಂದು ) ಇಂದು ಗೋವಾ ಮೂಲಕ ಮಂಗಳೂರು ತಲುಪಿದೆ.  

ಮುಂಬಯಿ-ಮಂಗಳೂರು ನಡುವಿನ 1031 ಕಿಲೋ ಮೀಟರ್ ಈಜುವ ಮೂಲಕ ಈ ತಂಡ ಈ ಹಿಂದಿನ ಗಿನ್ನೆಸ್ ದಾಖಲೆಯನ್ನು ಮುರಿದಿದೆ.

ಇಂಡಿಯನ್ ಸ್ವಿಮ್ಮಿಂಗ್ ಫೆಡರೇಶನ್ನಿನ ಅಧಿಕೃತ ವೀಕ್ಷಕರು ಈ ದಾಖಲೆಯನ್ನು ದೃಢೀಕರಿಸಿರುವುದರಿಂದ ಈ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಪಡೆಯಲಿದೆ ಎಂದು ಈಜು ತಂಡದ ನೇತೃತ್ವ ವಹಿಸಿದ್ದ ವಿಂಗ್ ಕಮಾಂಡರ್ ಪರಮವೀರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

   ಈ ಹಿಂದೆ ಅಮೇರಿಕಾದ 6 ಮಂದಿ ಈಜುಗಾರರ ‘ನೈಟ್ ಟ್ರೈನ್ಸ್ ’ತಂಡ 505 ಕಿಲೋಮೀಟರ್ ಸಮುದ್ರದಲ್ಲಿ ಈಜುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿತ್ತು.ಇನ್ನೊಂದು ದಾಖಲೆ 200 ಈಜುಗಾರರು 648.75 ಕಿ.ಮೀ ದೂರ ಮುಕ್ತವಾಗಿ ಸಮುದ್ರದಲ್ಲಿ ಈಜಿ ದಾಖಲೆ ನಿರ್ಮಿಸಿದ್ದರು.  ಈ ಎರಡು ದಾಖಲೆಗಳನ್ನು ನಮ್ಮ ತಂಡ ಮುರಿದು ಹೊಸ ದಾಖಲೆ ನಿರ್ಮಿಸಿದೆ.ನಮ್ಮದೆ ತಂಡ ಸೀ ಹ್ಯಾಕ್ ಈ ಹಿಂದೆ 433.11 ಕಿ.ಮೀ ಈಜಿ ನಿರ್ಮಿಸಿದ್ದ ದಾಖಲೆಯನ್ನು ನಾವು ಮುರಿದು ಹೊಸ ದಾಖಲೆ ನಿರ್ಮಿಸಿದ್ದೇವೆ ಎಂದು ಪರಮವೀರ್ ಸಿಂಗ್ ತಿಳಿಸಿದ್ದಾರೆ.

ಈ ತಂಡದಲ್ಲಿ ಪರಮ ವೀರ ಸಿಂಗ್,ಮುಂಬಯಿಯ ಪ್ರತಿನಿಧಿ ರಾಹುಲ್ ಚಿಪ್ಲೂಣ್‌ಕರ್ ,ಮುಂಬೈ ಪೊಲೀಸ್ ಪ್ರತಿನಿಧಿ (ಎಎಸ್‌ಐ ವರ್ಲಿ)ಶ್ರೀಕಾಂತ ಪಲಾಂಡೆ, ಭಾರತೀಯ ವಾಯುಸೇನಾ ವಿಭಾಗದ ಪ್ರತಿನಿಧಿ ವಿಕ್ಕಿ ಟೋಕಸ್, ಮಾಜಿ ವಾಯು ಸೇನಾ ವಿಭಾಗದ ಪ್ರತಿನಿಧಿ ಗುಲ್ಲು ಪಿಲ್ಲಿ ನರಹರಿ, ಮುಂಬೈಯ ವಿದ್ಯಾರ್ಥಿ ಪ್ರತಿನಿಧಿ ಮಾನವ್ ಮೆಹ್ತಾ ಮೊದಲಾದವರ ತಂಡ 1031 ಕಿ.ಮೀ ಈಜಿ ದಾಖಲೆ ನಿರ್ಮಿಸಿದ್ದಾರೆ.

ಸ್ವತಂತ್ರ ವೀಕ್ಷಕರಾಗಿ ಭಾರತೀಯ ಈಜುಗಾರರ ಒಕ್ಕೂಟದ ಪ್ರತಿನಿಧಿ ಶೇಖರ್ ಕಾಳೆ,ಮಾರ್ಗದರ್ಶಕರಾಗಿ ಸುಭೋದ್ ಸುಳೆ ಜೊತೆಗಿದ್ದರು ಎಂದು ಪರಮವೀರ್ ಸಿಂಗ್ ತಿಳಿಸಿದ್ದಾರೆ.

   ಮುಂಬಯಿ ಭಯೋತ್ಫಾಧಕ ದಾಳಿಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಸಮರ್ಪಣೆ:

ಇದೊಂದು ಅಪೂರ್ವ ಅನುಭವ ಮುಂಬಯಿಯ ಗೇಟ್ ವೇ ಆಫ್ ಇಂಡಿಯಾ ಬಳಿಯಿಂದ ಸಮುದ್ರದ ಮೂಲಕ ಈಜಿ ಮಂಗಳೂರಿನ ತಣ್ಣೀರು ಬಾವಿ ತಲುಪಿದ ತಂಡ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ . ಈ ಸಾಧನೆಯನ್ನು ಮುಂಬಯಿಯಲ್ಲಿ ನ. 26,2008ರಲ್ಲಿ ನಡೆದ ದಾಳಿಯಲ್ಲಿ ಮೃತ ಪಟ್ಟ ಯೋಧರ,ನಾಗರಿಕರ ಕುಟುಂಬಗಳಿಗೆ ಅರ್ಫಿಸುವುದಾಗಿ ಪರಮವೀರ ಸಿಂಗ್ ತಿಳಿಸಿದ್ದಾರೆ.

ಮುಂದೆಯೂ ಇಂತಹ ಉದ್ದೇಶಗಳಿಗಾಗಿ ನಮ್ಮ ಚಟುವಟಿಕೆ ಮುಂದುವರಿಯಲಿದೆ.ಈ ಕಾರ್ಯಕ್ರಮಕ್ಕೆ ಐಡಿಬಿಐ ಬ್ಯಾಂಕ್ ಪ್ರಾಯೋಜಕತ್ವ ವಹಿಸಿದೆ.ರೋಟರಿ ಸಂಸ್ಥೆ,ತಾಜ್ ಸಮೂಹ ಸಂಸ್ಥೆ ಕೈ ಜೋಡಿಸಿದೆ ಎಂದು ಪರಮವೀರ ಸಿಂಗ್ ತಿಳಿಸಿದ್ದಾರೆ.

ಪ್ರಾಯೋಜಕತ್ವ ವಹಿಸಿದ ತಂಡದ ಐಡಿಬಿಐ ಬ್ಯಾಂಕ್‌ನ ಡಿಎಂಡಿ ಕೆ.ಪಿ.ನಾಯರ್ ಹಾಗೂ ಇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X