Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಗೆ ತಿಂಗಳು: ದೀರ್ಘಾವಧಿ ಲಾಭ...

ನೋಟು ರದ್ದತಿಗೆ ತಿಂಗಳು: ದೀರ್ಘಾವಧಿ ಲಾಭ ದೊರೆಯಲಿದೆ: ಮೋದಿ

ವಾರ್ತಾಭಾರತಿವಾರ್ತಾಭಾರತಿ8 Dec 2016 8:00 PM IST
share
ನೋಟು ರದ್ದತಿಗೆ ತಿಂಗಳು: ದೀರ್ಘಾವಧಿ ಲಾಭ ದೊರೆಯಲಿದೆ: ಮೋದಿ

ಹೊಸದಿಲ್ಲಿ, ಡಿ.8: ನೋಟು ರದ್ದತಿಯಿಂದ ದೇಶದಲ್ಲಿ ಅಭೂತಪೂರ್ವ ನಗದು ಬಿಕ್ಕಟ್ಟು ಸೃಷ್ಟಿಯಾದ ಒಂದು ತಿಂಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ ಗುರುವಾರ ತನ್ನ ನಿರ್ಧಾರವನ್ನು ಸಮರ್ಥಿಸಿದ್ದು, ಅದರಿಂದ ದೀರ್ಘಾವಧಿ ಲಾಭ ಲಭಿಸಲಿದೆ ಎಂದಿದ್ದಾರೆ.

ಸರಕಾರದ ಕ್ರಮದಿಂದ ಸ್ವಲ್ಪ ಅನನುಕೂಲವಾಗಬಹುದೆಂದು ತಾನು ಸದಾ ಹೇಳುತ್ತಲೇ ಬಂದಿದ್ದೇನೆ. ಆದರೆ, ಈ ಅಲ್ಪಾವಧಿ ನೋವು ದೀರ್ಘಾವಧಿ ಲಾಭವನ್ನು ನೀಡಲಿದೆಯೆಂದು ಅವರು ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

 ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ಕಪ್ಪು ಹಣದ ವಿರುದ್ಧದ ಈ ಯಜ್ಞದಲ್ಲಿ ಹೃದಯಪೂರಕವಾಗಿ ಭಾಗವಹಿಸಿರುವ ಭಾರತದ ಜನತೆಗೆ ತಾನು ಶಿರಬಾಗುತ್ತೇನೆ. ಈ ನಿರ್ಧಾರದಿಂದ ನಮ್ಮ ದೇಶದ ಆರ್ಥಿಕ ಬೆನ್ನೆಲುಬಾಗಿರುವ ರೈತರು, ವ್ಯಾಪಾರಿಗಳು, ಕಾರ್ಮಿಕ ವರ್ಗಗಳಿಗೆ ಹಲವು ಪ್ರಯೋಜನಗಳಾಗಲಿವೆ. ಗ್ರಾಮೀಣ ಭಾರತದ ಅಭಿವೃದ್ಧಿ ಹಾಗೂ ಸಮೃದ್ಧಿಗಳು ಇನ್ನು ಮುಂದೆ ಭ್ರಷ್ಟಾಚಾರ ಹಾಗೂ ಕಪ್ಪು ಹಣದಿಂದ ಬಾಧಿತವಾಗಲಾರದೆಂದು ಮೋದಿ ಟ್ವೀಟಿಸಿದ್ದಾರೆ.

ನ.8ರ ರಾತ್ರಿ ಪ್ರಧಾನಿ ಮೋದಿ ರೂ.500 ಹಾಗೂ 1000ದ ನೋಟು ರದ್ದತಿಯನ್ನು ಘೋಷಿಸಿದ್ದರು.

ಈ ಕ್ರಮವು ಭ್ರಷ್ಟಾಚಾರ, ಕಪ್ಪು ಹಣ, ಭಯೋತ್ಪಾದಕರಿಗೆ ನಿಧಿ ಪೂರೈಕೆ ಹಾಗೂ ನಕಲಿ ನೋಟುಗಳ ವಿರುದ್ಧ ಹೋರಾಡುವ ಗುರಿಯಿರಿಸಿದೆ. ನಾವು ಸಹ ಆರ್ಥಿಕ ವರ್ಗಾವಣೆಗಳಲ್ಲಿ ಹೆಚ್ಚು ನಗದು ರಹಿತ ಪಾವತಿ ಹಾಗೂ ಅತ್ಯಾಧುನಿಕ ತಾಂತ್ರಿಕತೆಯ ಬಳಕೆಯನ್ನು ಅಪ್ಪಿಕೊಳ್ಳಲು ಚಾರಿತ್ರಿಕ ಅವಕಾಶ ಪಡೆದಿದ್ದೇವೆ ಎಂದವರು ತಿಳಿಸಿದ್ದಾರೆ.

ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಹಾಗೂ ಹೆಚ್ಚು ನಗದುರಹಿತ ವ್ಯವಹಾರವನ್ನು ಖಚಿತಪಡಿಸಲು ನೆರವಾಗುವಂತೆ ಯುವ ಜನತೆಗೆ ಮೋದಿ ಕರೆ ನೀಡಿದ್ದಾರೆ.

ಭಾರತವು ಕಾಳಧನವನ್ನು ಸೋಲಿಸುವುದನ್ನು ಎಲ್ಲರೂ ಒಟ್ಟಾಗಿ ಖಚಿತಪಡಿಸಬೇಕು. ಇದು ಬಡವರು, ಹೊಸ ಮಧ್ಯಮವರ್ಗವನ್ನು ಸಬಲಗೊಳಿಸಿ ಮುಂದಿನ ತಲೆಮಾರಿಗೆ ಲಾಭ ನೀಡಲಿದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X