Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೊಳ್ಳೂರು ಹಳೆಯಂಗಡಿಯಲ್ಲಿ ಹುಖೂಖೂಲ್...

ಬೊಳ್ಳೂರು ಹಳೆಯಂಗಡಿಯಲ್ಲಿ ಹುಖೂಖೂಲ್ ಇಬಾದ್ ಸ್ನೇಹ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ9 Dec 2016 12:38 PM IST
share
ಬೊಳ್ಳೂರು ಹಳೆಯಂಗಡಿಯಲ್ಲಿ ಹುಖೂಖೂಲ್ ಇಬಾದ್ ಸ್ನೇಹ ಸಮ್ಮಿಲನ

ಮಂಗಳೂರು, ಡಿ.6: ಸುರತ್ಕಲ್ ಹಾಗೂ ಉಡುಪಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮ್ಯಾನೇಜ್ ಮೆಂಟ್ ಕಮಿಟಿಯ ಜಂಟಿ ಆಶ್ರಯದಲ್ಲಿ ಹುಖೂಕುಲ್ ಇಬಾದ್ ಅಭಿಯಾನದ ಅಂಗವಾಗಿ ಸ್ನೇಹ ಸಮ್ಮಿಲನವು ಡಿಸೆಂಬರ್ 6 ಮಂಗಳವಾರದಂದು ಪೂರ್ವಾಹ್ನ 9.30 ಗಂಟೆಗೆ ಬೊಳ್ಳೂರು ಹಳೆಯಂಗಡಿಯ ದಾರುಲ್ ಉಲೂಂ ಮದ್ರಸದಲ್ಲಿ ನಡೆಯಿತು. ಚೊಕ್ಕಬೆಟ್ಟು ಮಸೀದಿ ಖತೀಬ್ ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಸುರತ್ಕಲ್ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಇಕ್ಬಾಲ್ ಅಹ್ಮದ್ ಮುಲ್ಕಿ ಅಧ್ಯಕ್ಷತೆ ವಹಿಸಿದ್ದರು.

ಹುಖೂಖುಲ್ ಇಬಾದ್-ಮನುಕುಲದ ಸೇವೆ ಎಂಬ ವಿಷಯದಲ್ಲಿ ಸಮಸ್ತ ಮುಶಾವರ ಕರ್ನಾಟಕ ಸದಸ್ಯ ಅಲ್ಹಾಜ್ ಇಬ್ರಾಹಿಂ ಬಾಖವಿ ಕೆ.ಸಿ ರೋಡ್ ಮತ್ತು ಟ್ಯಾಲೆಂಟ್ ಸಲಹೆಗಾರ ಹಾಜಿ ರಫೀಕ್ ಮಾಸ್ಟರ್ ತರಗತಿ ನಡೆಸಿದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ದಾರಿಮಿ ಪಟ್ಟೋರಿ, ದ.ಕ ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಐ.ಮೊಯ್ದಿನಬ್ಬ ಹಾಜಿ, ಸುರತ್ಕಲ್ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಅಬ್ದುಲ್ಲ ದಾರಿಮಿ, ಉಡುಪಿ ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ನ ಅಧ್ಯಕ್ಷ ಎಂ.ಪಿ ಮೊದಿನಬ್ಬ, ಶಾಫಿ ಜುಮಾ ಮಸೀದಿ ಮುಲ್ಕಿ ಖತೀಬ್ ಇಬ್ರಾಹಿಂ ದಾರಿಮಿ, ಬೊಳ್ಳೂರು ಮಸೀದಿಯ ಅಧ್ಯಕ್ಷ ಎ.ಕೆ ಜಿ ಅಬ್ದುಲ್ ಖಾದರ್, ಮುಫತ್ತಿಶ್ ಖಾಸಿಂ ಮುಸ್ಲಿಯಾರ್, ದ.ಕ ಜಿಲ್ಲಾ ಎಸ್ಕೆಎಸ್ಸೆಸೆಫ್ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ, ಬದ್ರುದ್ದೀನ್ ದಾರಿಮಿ ಕಾರ್ನಾಡ್, ಹಸನ್ ಬಾವಾ ಹಾಜಿ ಕೊಳ್ನಾಡ್, ಅಹ್ಮದ್ ಬಾವಾ ಹಾಜಿ ಇಡ್ಯಾ, ಬಿ.ಎಮ್.ಲಿಯಾಖತ್ ಮುಲ್ಕಿ, ಎಮ್.ಕೆ.ಅಮಾನುಲ್ಲಾ ಮುಲ್ಕಿ, ಮೊಯ್ದಿನ್ ಚೊಕ್ಕಬೆಟ್ಟು, ಅ ಮೊನಾಕ ಕೊಳ್ನಾಡು, ಶರೀಫ್ ಬಾಖವಿ, ಮೊಹಮ್ಮದ್ ಹುಸೈನ್, ಅಬೂಬಕ್ಕರ್ ಬೊಳ್ಳೂರು, ಶರೀಫ್ ಫೈಝಿ ಅಂಗರಗುಡ್ಡೆ   ಮೊದಲಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಸುರತ್ಕಲ್ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮ್ಯಾನೇಜ್ ಮೆಂಟ್ ವತಿಯಿಂದ ಸಮಾಜ ಸೇವಕ ಟ್ಯಾಲೆಂಟ್ ಸಲಹೆಗಾರ ರಫೀಕ್ ಮಾಸ್ಟರ್ ಅವರನ್ನು ಸನ್ಮಾನಿಸಲಾಯಿತು. ಬೊಳ್ಳೂರು ಜುಮಾ ಮಸೀದಿ ಖತೀಬ್ ಅಝರ್ ಫೈಝಿ ದುಅ ನೆರವೇರಿಸಿದರು. ಟ್ಯಾಲೆಂಟ್ ಸಲಹೆಗಾರ ಡಿ.ಅಬ್ದುಲ್ ಹಮೀದ್ ಕಣ್ಣೂರು ಪ್ರಸ್ತಾವನೆಗೈದರು. ಸುರತ್ಕಲ್ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಪ್ರ ಕಾರ್ಯದರ್ಶಿ ಹನೀಫ್ ದಾರಿಮಿ ಇಡ್ಯಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಘಟಕ ಟ್ಯಾಲೆಂಟ್ ನ ಅಸ್ಪರ್ ಹುಸೈನ್ ಧನ್ಯವಾದಗೈದರು. ಸದರಿ ಕಾರ್ಯಕ್ರಮದಲ್ಲಿ ಸುರತ್ಕಲ್ ಮತ್ತು ಉಡುಪಿ ರೇಂಜ್ ಗೊಳಪಟ್ಟ ಎಲ್ಲಾ ಮಸೀದಿಗಳ ಖತೀಬರು, ಮದ್ರಸ ಅದ್ಯಾಪಕರು ಮತ್ತು ಮದ್ರಸ ಮ್ಯಾನೇಜ್ಮೆಂಟ್ ಸಮಿತಿಯವರು ಭಾಗವಹಿಸಿದ್ದರು. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X