Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಕ್ಯೂನಲ್ಲಿ ನಿಂತಿದ್ದ ನಿವೃತ್ತ...

ಬ್ಯಾಂಕ್ ಕ್ಯೂನಲ್ಲಿ ನಿಂತಿದ್ದ ನಿವೃತ್ತ ಸೈನಿಕನಿಗೆ ಪೊಲೀಸನಿಂದ ಕ್ರೂರ ಥಳಿತ

ವಾರ್ತಾಭಾರತಿವಾರ್ತಾಭಾರತಿ9 Dec 2016 3:28 PM IST
share
ಬ್ಯಾಂಕ್ ಕ್ಯೂನಲ್ಲಿ ನಿಂತಿದ್ದ ನಿವೃತ್ತ ಸೈನಿಕನಿಗೆ ಪೊಲೀಸನಿಂದ ಕ್ರೂರ ಥಳಿತ

ಹೊಸದಿಲ್ಲಿ, ಡಿ. 9: ಬ್ಯಾಂಕ್ ಕ್ಯೂನಲ್ಲಿ ನಿಂತಿದ್ದ ನಿವೃತ್ತ ಸೈನಿಕರೊಬ್ಬರಿಗೆ ಪೊಲೀಸ್ ಸಿಬ್ಬಂದಿಯೊಬ್ಬ ಕ್ರೂರವಾಗಿ ಹೊಡೆದ ಘಟನೆ ಕರ್ನಾಟಕದ ಬಾಗಲಕೋಟೆಯಿಂದ ವರದಿಯಾಗಿದೆ. ಬ್ಯಾಂಕಿನ ಎದುರಿನಲ್ಲಿ ಕ್ಯೂ ನಿಂತಿದ್ದ 55ವರ್ಷ ವಯಸ್ಸಿನ ನಂದಪ್ಪರಿಗೆ ಪೊಲೀಸನಿಂದ ಇಂತಹ ದಾರುಣ ಅನುಭವವಾಗಿದೆ.

ಘಟನೆಯ ವೀಡಿಯೊ ದೃಶ್ಯಗಳು ಸೋಶಿಯಲ್ ಮೀಡಿಯಗಳಲ್ಲಿ ಹರಿದಾಡುತ್ತಿದೆ. ಕ್ಯೂನಲ್ಲಿ ನಿಂತಿದ್ದ ಇತರರು ಈ ವೀಡಿಯೊವನ್ನು ಚಿತ್ರಿಸಿ ಸೋಶಿಯಲ್ ಮೀಡಿಯದಲ್ಲಿ ಹಾಕಿದ್ದಾರೆ.

ಕ್ಯೂವಿನಲ್ಲಿ ನಿಂತಿದ್ದ ನಿವೃತ್ತ ಸೈನಿಕರನ್ನು ಬ್ಯಾಂಕ್‌ನ ಬಾಗಿಲ ಬಳಿ ತಡೆದು ಹಲವು ಬಾರಿ ಕ್ರೂರವಾಗಿ ಪೊಲೀಸ್ ಹೊಡೆದಿದ್ದಾನೆ. ನಂತರ ಕ್ಯೂವಿನಲ್ಲಿದ್ದ ಇತರರು ಪೊಲೀಸನನ್ನು ಸಮಾಧಾನಿಸಿದ್ದಾರೆ. ದೇಶದಲ್ಲಿ 1000,500ರೂಪಾಯಿ ನೋಟುಗಳು ಅಮಾನ್ಯಗೊಳಿಸಿದ ನಂತರ ಬ್ಯಾಂಕ್‌ಗಳ ಎಟಿಎಂಗಳ ಮುಂದೆ ಜನ ದಟ್ಟಣೆಯೇ ಸೇರುತ್ತಿದೆ. ಕರೆನ್ಸಿ ಬದಲಾಯಿಸಲು ಮತ್ತು ಅಕೌಂಟಿಗೆ ಹಾಕಲು ಜನರು ಪ್ರಯತ್ನಿಸುವ ವೇಳೆ ಎಪ್ಪತ್ತಕ್ಕೂ ಅಧಿಕ ಮಂದಿ ಈಗಾಗಲೇ ಮೃತರಾಗಿದ್ದಾರೆಂದು ವರದಿಯಾಗಿದೆ.

ಇತ್ತೀಚೆಗೆ ಮಣಿಪುರದ ಇಂಫಾಲದಲ್ಲಿ ಪೆನ್ಶನ್ ಪಡೆಯಲು ಹೆಡ್‌ಪೋಸ್ಟಾಫೀಸಿಗೆ ಬಂದಿದ್ದ ಹಿರಿಯ ನಾಗರಿಕರೊಬ್ಬರು ಕುಸಿದು ಬಿದ್ದು ಮೃತರಾಗಿದ್ದರು ಎಂದು ವರದಿ ತಿಳಿಸಿದೆ.

#WATCH: An ex-Serviceman repeatedly slapped by a Policeman in a bank queue in Bagalkot(Karnataka) #DeMonetisation pic.twitter.com/2loSP3Lz6K

— ANI (@ANI_news) December 8, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X