Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದಲಿ ವ್ಯವಸ್ಥೆ ಇಲ್ಲದೇ ನೋಟ್ ರದ್ದು,...

ಬದಲಿ ವ್ಯವಸ್ಥೆ ಇಲ್ಲದೇ ನೋಟ್ ರದ್ದು, ಬಡವರಿಗೆ ತೀರದ ಬವಣೆ : ಹೆಬ್ರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Dec 2016 10:56 PM IST
share
ಬದಲಿ ವ್ಯವಸ್ಥೆ ಇಲ್ಲದೇ ನೋಟ್ ರದ್ದು, ಬಡವರಿಗೆ ತೀರದ ಬವಣೆ : ಹೆಬ್ರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹೆಬ್ರಿ, ಡಿ.10: ಪ್ರಧಾನಿ ಮೋದಿಗೆ ಕಿವಿ ಕೇಳುವುದಿಲ್ಲ, ಜನರ ಕಷ್ಟಗಳು ಅರ್ಥವಾಗುವುದಿಲ್ಲ, ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ.ಹಾಕುವುದಾಗಿ ಹೇಳಿ ನಾಟಕ ಮಾಡಿದರು. ಈಗ ಏನು ಮಾಡಲಾಗದೇ ದೇಶದ ಜನರ ಮೇಲೆಯೇ ಸವಾರಿ ಮಾಡಿ ಜನರನ್ನು ಕಷ್ಟದಲ್ಲಿ ಬ್ಯಾಂಕಿನ ಎದುರು ನಿಲ್ಲಿಸಿ, ತಾನು ದೇಶ,ವಿದೇಶ ಸುತ್ತುತಿದ್ದಾರೆ. ಸಂಸತ್ತಿನಲ್ಲಿ ಪ್ರಶ್ನೆಗೆ ಉತ್ತರಿಸಲು ಮೋದಿ ಸಿಗುತ್ತಿಲ್ಲ. ಇದು ಮೋದಿ ದೇಶಕ್ಕೆ ನೀಡಿ ‘ಅಚ್ಛೇ ದಿನ್’ ಎಂದು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಎಚ್.ಗೋಪಾಲ ಂಡಾರಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಬ್ರಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕೇಂದ್ರ ಸರಕಾರದ ನೋಟು ರದ್ದತಿ ವಿರುದ್ಧ ನಡೆದ ಪ್ರತಿಟನಾ ಸೆಯಲ್ಲಿಾಗವಹಿಸಿ ಅವರು ಮಾತನಾಡುತಿದ್ದರು. ಈಗ ನಿಜವಾಗಿ ಕಪ್ಪುಹಣ ಇರುವುದು ಬಿಜೆಪಿಯವರಲ್ಲಿ. ಬ್ಯಾಂಕಿನಲ್ಲಿ ಯಾರೂ ಬಡವರು ಸಾಲು ನಿಲ್ಲುತ್ತಿಲ್ಲ. ಪಾಪದ ಜನರ ಖಾತೆಗೆ ನಮ್ಮೂರಿನ ಬಿಜೆಪಿಯ ಕಪ್ಪುಕುಳ ಲಕ್ಷಾಂತರ ರೂ. ಜಮೆ ಮಾಡಿದ್ದಾರೆ. ಇದರಿಂದ ಬಡವರ ಬಿಪಿಎಲ್ ಕಾರ್ಡುಗಳು ರದ್ದಾಗುವ ಅಪಾಯದಲ್ಲಿದೆ. ಕೇಂದ್ರ ಸರಕಾರದ ಅಧೀನದಲ್ಲಿರುವ ಬ್ಯಾಂಕ್‌ಗಳನ್ನು ಮೋದಿ ತನಿಖೆ ನಡೆಸಲಿ ಆಗ ಸತ್ಯಾಂಶ ಹೊರಬರುತ್ತದೆ ಎಂದವರು ನುಡಿದರು.

ಬಡವರಿಗೆ ಬದುಕು ಕಟ್ಟಿಕೊಟ್ಟ ಕಾಂಗ್ರೆಸ್ ಎಂದೂ ಜನತೆಗೆ ತೊಂದರೆ ಮಾಡಿಲ್ಲ. ಮೋದಿಯಿಂದಾಗಿ ಬಡವರು ಬದುಕುವ ಸ್ಥಿತಿಯಲ್ಲಿ ಇಲ್ಲ. ಇದು ಬಿಜೆಪಿಗೂ ಗೊತ್ತಿದೆ. ಆದರೆ ಅವರಿಗೆ ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಭಂಡಾರಿ ಲೇವಡಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಬಡವರು ಬ್ಯಾಂಕಿನಲ್ಲಿ ಸಾಲು ನಿಂತಿದ್ದಾರೆ. ಶ್ರೀಮಂತರು ಚೆಕ್ಕಿನಲ್ಲಿ ಹಣ ಪಡೆದು ದರ್ಬಾರು ಮಾಡುತಿದ್ದಾರೆ. ಇದು ಬಿಜೆಪಿ ದೊಡ್ಡ ಕುಳಗಳನ್ನು ಮತ್ತು ಬಿಜೆಪಿಗೆ ಹಣಕಾಸಿನ ನೆರವು ನೀಡುವವರನ್ನು ರಕ್ಷಿಸಲು ನೋಟ್ ಬ್ಯಾನ್ ಹೆಸರಿನಲ್ಲಿ ಮಾಡಿರುವ ಬಹುದೊಡ್ಡ ನಾಟಕ. ಅಲ್ಲದೇ ಬ್ಯಾಂಕಿನ ಅಧಿಕಾರಿಗಳು ಸಾಕಷ್ಟು ಬಿಜೆಪಿ ಕಪ್ಪುಕುಳಗಳನ್ನು ರಕ್ಷಿಸಿದ್ದಾರೆ ಎಂದರು.

ವಿದೇಶದ ಕಪ್ಪುಹಣ ತರಲು ಆಗಿಲ್ಲ. ದೇಶ ಹಲವು ಸಮಸ್ಯೆಯಿಂದ ನಲುಗುತ್ತಿದೆ. ಮೋದಿ ಮತ್ತು ಬಿಜೆಪಿ ವಿರುದ್ಧ ಜನ ಬೇಸತ್ತಿದ್ದಾರೆ ಎಂದು ತಿಳಿದಾಗ ಜನರನ್ನು ಒಂದೇ ಸಲ ಬೇರೆಡೆ ಸೆಳೆದು ದಾರಿ ತಪ್ಪಿಸಿ ರಾತೋರಾತ್ರಿ ಹೀರೋ ಆಗಲು ಹೊರಟು ನೋಟ್ ಬ್ಯಾನ್ ಮಾಡಿದ್ದಾರೆ. ಭಾರತದಲ್ಲಿ ಕ್ಯಾಶ್‌ಲೆಸ್ ಅಂದರೆ ಅದು ಮೈಂಡ್ ಲೆಸ್ ನಿರ್ಧಾರ. ಕೆಲವೇ ದಿನಗಳಲ್ಲಿ ಬಿಜೆಪಿಯವರೂ ಮೋದಿ ವಿರುದ್ಧ ದಂಗೆ ಏಳುತ್ತಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಅಮೃತ್ ಶೆಣೈ ಹೇಳಿದರು.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಎಂ.ಮಂಜುನಾಥ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್, ಪಂಚಾಯಿತಿ ಅಧ್ಯಕ್ಷರಾದ ಚಾರದ ಸಂದೀಪ್, ಮುದ್ರಾಡಿಯ ಶಶಿಕಲಾ ಪೂಜಾರಿ, ಚಾರದ ಉಪಾಧ್ಯಕ್ಷೆ ರೇಶ್ಮಾ, ಪ್ರಮುಖರಾದ ರಾಘವ ದೇವಾಡಿಗ, ಜಯಕರ ಪೂಜಾರಿ, ಬೋಜ ಪೂಜಾರಿ, ಹೆಚ್.ಬಿ.ಸುರೇಶ್, ಕೆಂಪನಾಯ್ಕಾ ಸಂತೋಷ ಕುಮಾರ್ ಶೆಟ್ಟಿ, ಯಶೋಧ ಶೆಟ್ಟಿ, ಪಕ್ಷದ ವಿವಿಧ ಘಟಕದ ಪ್ರಮುಖರು ಉಸ್ಥಿತರಿದ್ದರು.

ಸದಾನಂದ ಗೌಡರದ್ದು ಕಪ್ಪು ಹಣವೇ?

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಹಣವನ್ನು ಮೊನ್ನೆ ಆಸ್ಪತ್ರೆಯಲ್ಲಿ ಪಡೆಯಲಿಲ್ಲ. ಹಾಗಾದರೆ ಅದು ಕಪ್ಪು ಹಣವೇ, ಅಲ್ಲದಿದ್ದರೆ ಅವರ ಹಣವನ್ನು ಏಕೆ ಪಡೆಯಲಿಲ್ಲ ಎಂದು ತನಿಖೆ ನಡೆಯಲಿ. ಹೀಗಾದರೆ ಇನ್ನು ಬಡವರ ಸ್ಥಿತಿ ಏನು ಎಂದು ಗೋಪಾಲ ಭಂಡಾರಿ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X