Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುರ್ಖಾ ತೆಗೆಯಬೇಕೆಂಬ ಆದೇಶ ನಿರಾಕರಿಸಿ...

ಬುರ್ಖಾ ತೆಗೆಯಬೇಕೆಂಬ ಆದೇಶ ನಿರಾಕರಿಸಿ ಕೆಲಸಕ್ಕೆ ರಾಜೀನಾಮೆ ನೀಡಿದ ಶಿಕ್ಷಕಿ

ವಾರ್ತಾಭಾರತಿವಾರ್ತಾಭಾರತಿ10 Dec 2016 11:38 PM IST
share
ಬುರ್ಖಾ ತೆಗೆಯಬೇಕೆಂಬ ಆದೇಶ ನಿರಾಕರಿಸಿ ಕೆಲಸಕ್ಕೆ ರಾಜೀನಾಮೆ ನೀಡಿದ ಶಿಕ್ಷಕಿ

ಮುಂಬೈ, ಡಿ.10: ತರಗತಿಯಲ್ಲಿ ಬುರ್ಖಾ ಮತ್ತು ಹಿಜಾಬ್ ಧರಿಸಬಾರದು ಎಂಬ ಆದೇಶವು ತನ್ನ ಧಾರ್ಮಿಕ ಭಾವನೆಗೆ ಘಾಸಿ ಮಾಡುವ ಕಾರಣ ತಾನು ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಶಿಕ್ಷಕಿಯೊಬ್ಬರು ಹೇಳಿದ್ದಾರೆ. ಹೊಸದಾಗಿ ಕೆಲಸಕ್ಕೆ ನಿಯುಕ್ತಿಗೊಂಡಿರುವ ಹಿರಿಯ ಶಿಕ್ಷಕರು ತರಗತಿಯಲ್ಲಿ ಪಾಠ ಮಾಡುತ್ತಿರುವಾಗ ಬುರ್ಖಾ ಮತ್ತು ಹಿಜಾಬ್ ತೆಗೆಯಲು ಆದೇಶಿಸಿದ ಕಾರಣ ತಾನು ಮನನೊಂದು ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಶಬಿನಾ ಖಾನ್ ನಾಝ್‌ನೀನ್ ಎಂಬ ಶಿಕ್ಷಕಿ ತಿಳಿಸಿದ್ದಾರೆ. ಶಾಲೆಯಲ್ಲಿರುವ ಇತರ ಶಿಕ್ಷಕರು ಬುರ್ಖಾ ಮತ್ತು ಹಿಜಾಬ್ ತೆಗೆದಿರಿಸಲು ಒಪ್ಪಿದ್ದರು. ಆದರೆ ತಾನು ಒಪ್ಪಿರಲಿಲ್ಲ ಎಂದಿದ್ದಾರೆ. ಉಪನಗರ ಕುರ್ಲಾದಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿ ಶಬಿನಾ ಖಾನ್ ಮಾಹಿತಿ ಸಂಪರ್ಕ ತಂತ್ರಜ್ಞಾನ ವಿಷಯದ ಶಿಕ್ಷಕಿಯಾಗಿದ್ದರು. ಬುರ್ಖಾ ತೆಗೆಯಲು ಸೂಚಿಸಿರುವ ವಿಷಯದ ಬಗ್ಗೆ ಈಕೆ ಶಾಲೆಯ ಪ್ರಾಂಶುಪಾಲರಿಗೆ ದೂರು ಸಲ್ಲಿಸಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ಅಂತಿಮವಾಗಿ ಕೆಲಸಕ್ಕೆ ರಾಜೀನಾಮೆ ನೀಡುವುದಾಗಿ ನಿರ್ಧರಿಸಿದ್ದರು. ರಾಜೀನಾಮೆಯನ್ನು ಸ್ವೀಕರಿಸದಿರಲು ಶಾಲೆಯ ಆಡಳಿತ ಮಂಡಳಿ ತೀರ್ಮಾನಿಸಿದೆ. ಮಧ್ಯೆ ಶಬೀನಾ ಅವರು ಎನ್‌ಜಿಒ ಸಂಸ್ಥೆಯಾಗಿರುವ ಜೈ ಹೋ ಪ್ರತಿಷ್ಠಾನವನ್ನು ಸಂಪರ್ಕಿಸಿದ್ದು ಪ್ರತಿಷ್ಠಾನವು ರಾಜ್ಯದ ಶಿಕ್ಷಣ ಸಚಿವ ವಿನೋದ್ ಟಾವಡೆಯವರಿಗೆ ಪತ್ರವೊಂದನ್ನು ಬರೆದಿದ್ದು, ತಕ್ಷಣ ನ್ಯಾಯ ಒದಗಿಸುವಂತೆ ಕೋರಿದೆ. ಮೂಲಭೂತ ಹಕ್ಕಾಗಿರುವ ಧಾರ್ಮಿಕ ಹಕ್ಕು ಆಚರಣೆಯನ್ನು ನಿರಾಕರಿಸಿರುವ ಪ್ರಕರಣ ಇದಾಗಿದೆ. ಸೂಕ್ತ ಕ್ರಮ ಕೈಗೊಂಡು ಶಬೀನಾರಿಗೆ ನ್ಯಾಯ ಒದಗಿಸುವಂತೆ ಸಚಿವರನ್ನು ಕೇಳಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಟ್ರಸ್ಟೀ ಆದಿಲ್ ಖಾತ್ರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X