Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಬ್ರಹ್ಮಣ್ಯ: ‘ಪಂಚತೀರ್ಥ ಸಪ್ತಕ್ಷೇತ್ರ...

ಸುಬ್ರಹ್ಮಣ್ಯ: ‘ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆ’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Dec 2016 11:45 PM IST
share
ಸುಬ್ರಹ್ಮಣ್ಯ: ‘ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆ’ಗೆ ಚಾಲನೆ

ಸುಬ್ರಹ್ಮಣ್ಯ, ಡಿ.10: ಮನುಷ್ಯ ಜೀವನದ ಜೀವರಕ್ಷಕ ಸಾಧನ ನೀರು. ನೀರೇ ಜೀವನ ಎಂಬುದಾಗಿ ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಿತವಾಗಿದೆ. ಹಾಗಾಗಿ ಜೀವ ಸಂಜೀವಿನಿಯನ್ನು ಉಳಿಸಲು ಸರ್ವರೂ ಒಂದಾಗೂಡಬೇಕಿದೆ. ಜೀವಾಮೃತವಾದ ನದಿಯ ನೀರನ್ನು ಅದರ ಸಹಜಸ್ಥಿತಿಯನ್ನು ವಿಕೃತಗೊಳಿಸಿ ಸಮಗ್ರ ಕರಾವಳಿ ಜಿಲ್ಲೆಯ ಬದುಕಿಗೆ ಕಂಠಕಪ್ರಾಯವಾದ ಯೋಜನೆಯನ್ನು ವಿರೋಧಿಸುವುದು ಅತ್ಯವಶ್ಯಕ ಎಂದು ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ನೇತ್ರಾವತಿ ನದಿಯನ್ನು ತಿರುಗಿಸುವ ಯೋಜನೆ ವಿರೋಧಿಸಿ ನಡೆಯುವ ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆಗೆ ಶನಿವಾರ ಸುಬ್ರಹ್ಮಣ್ಯ ದೇವಳದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕನ್ಯಾನ ಮಠದ ಶ್ರೀಮಹಾಬಲ ಸ್ವಾಮೀಜಿ, ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕ ಎಸ್.ಅಂಗಾರ ಮಾತನಾಡಿದರು.

ದಿಲ್ಲಿಯ ಗಂಗಾ ಸೇವಾ ಸಮಿತಿಯ ಅಧ್ಯಕ್ಷ ಆನಂದ ಸ್ವರೂಪ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸುಳ್ಯ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಮಾಜಿ ಶಾಸಕರಾದ ವಿಜಯಕುಮಾರ್ ಶೆಟ್ಟಿ, ಪದ್ಮನಾಭ ಕೊಠಾರಿ, ಪ್ರಭಾಕರ ಬಂಗೇರ, ರುಕ್ಮಯ್ಯ ಪೂಜಾರಿ, ಯೋಗೀಶ್ ಭಟ್, ನೇತ್ರಾವತಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಸಂಜೀವ ಮಠಂದೂರ್, ಗೌರವಾಧ್ಯಕ್ಷ ಎಂ.ಬಿ.ಪುರಾಣಿಕ್, ಸಂಚಾಲಕ ಕೆ.ಮೋನಪ್ಪ ಭಂಡಾರಿ, ಗೋಪಾಲಕೃಷ್ಣ ಹೇರಳೆ, ಸಹಸಂಚಾಲಕ ದೇವದಾಸ ಶೆಟ್ಟಿ, ಎಂ.ಜಿ.ಹೆಗ್ಡೆ, ಅನ್ವರ್ ಮಾಣಿಪ್ಪಾಡಿ, ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಎಸ್.ಜಿ.ಮಯ್ಯ, ಅರುಣ್ ಕುಮಾರ್ ಪುತ್ತಿಲ, ಜಿಪಂ ಸದಸ್ಯರಾದ ಆಶಾ ತಿಮ್ಮಪ್ಪ, ಹರೀಶ್ ಕಂಜಿಪಿಲಿ, ಮನ್ಮಥ ಎಸ್.ಎನ್., ಪುಷ್ಪಾವತಿ ಬಾಳಿಲ, ಪ್ರಮೀಳಾ ಜನಾರ್ದನ್, ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಸುಶೀಲಾ, ಗ್ರಾಪಂ ಉಪಾಧ್ಯಕ್ಷ ದಿನೇಶ್ ಬಿ.ಎನ್., ಸದಸ್ಯರಾದ ರಾಜೇಶ್ ಎನ್.ಎಸ್., ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X