Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಸೋದರ ಸೊಸೆ ದೀಪಾ ಜಯಕುಮಾರ್...

ಜಯಲಲಿತಾ ಸೋದರ ಸೊಸೆ ದೀಪಾ ಜಯಕುಮಾರ್ ರಾಜಯಕೀಯಕ್ಕೆ?

ವಾರ್ತಾಭಾರತಿವಾರ್ತಾಭಾರತಿ11 Dec 2016 2:04 PM IST
share
ಜಯಲಲಿತಾ ಸೋದರ ಸೊಸೆ ದೀಪಾ ಜಯಕುಮಾರ್ ರಾಜಯಕೀಯಕ್ಕೆ?

ಹೊಸದಿಲ್ಲಿ, ಡಿ. 11: ಇತ್ತೀಚೆಗೆ ನಿಧನರಾದ ತಮಿಳ್ನಾಡು ಮುಖ್ಯಮಂತ್ರಿ ಜೆ.ಜಯಲಲಿತಾರ ನಿಕಟವರ್ತಿ ಶಶಿಕಲಾರಿಗೆ ಪಕ್ಷದ ಚುಕ್ಕಾಣಿ ನೀಡಲು ಐಎಡಿಎಂಕೆಯ ಸಚಿವರು ನಿರ್ಧರಿಸುವುದನ್ನು ಪ್ರಶ್ನಿಸಿ ಜಯಲಲಿತಾ ಸೋದರ ಸೊಸೆ ದೀಪಾಜಯಕುಮಾರ್ ರಾಜಕೀಯ ಪ್ರವೇಶಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ಶಶಿಕಲಾರಿಗೆ ಪಕ್ಷದ ಚುಕ್ಕಾಣಿ ವಹಿಸಿದ್ದನ್ನು ದೀಪಾ ಜಯಕುಮಾರ್ ದೌರ್ಭಾಗ್ಯಪೂರ್ಣವೆಂದು ಬಣ್ಣಿಸಿದ್ದಾರೆ. ದೀಪಾ ಜಯಲಲಿತಾ ಸಹೋದರ ಜಯಕುಮಾರ್‌ರ ಪುತ್ರಿಯಾಗಿದ್ದಾರೆ.

ಶಶಿಕಲಾರಿಗೆ ಪಾರ್ಟಿಯ ಚುಕ್ಕಾಣಿ ನೀಡಿದ್ದು ಜನರೆಡೆಯಲ್ಲಿ ಆಕ್ರೋಶಕ್ಕೆ ಕಾರಣವಾಗಲಿದೆ. ಇದಕ್ಕೆ ಜನರು ಖಂಡಿತಾ ಪ್ರೋತ್ಸಾಹ ನೀಡಲಾರರು ಎಂದು ದೀಪಾ ಹೇಳಿದ್ದಾರೆ. ನೀವು ರಾಜಕೀಯ ಪ್ರವೇಶಿಸುವಿರಾ ಎಂಬ ಪ್ರಶ್ನೆಯನ್ನು ಕೇಳಲಾದಾಗ ರಾಜಕೀಯ ಪ್ರವೇಶಿಸುವುದು ತಪ್ಪೇನಲ್ಲ ಎಂದು ಉತ್ತರಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ನಾಯಕತ್ವದ ವಿಚಾರವನ್ನು ಜನರಿಗೆ ಬಿಟ್ಟು ಬಿಡಬೇಕು. ಪಾರ್ಟಿ ಅವರು ಹೇಳುವುದನ್ನು ಆಲಿಸಬೇಕು ಎಂದು ದೀಪಾ ಅಭಿಪ್ರಾಯ ಪಟ್ಟಿದ್ದಾರೆ. ಜಯಲಲಿತಾ ನಿಧನರಾಗುವ ಮೊದಲು ತನ್ನ ಉತ್ತರಾಧಿಕಾರಿಯಾಗಿ ಶಶಿಕಲಾರನ್ನು ಗೊತ್ತುಪಡಿಸಿರಬಹುದೇ ಎಂದು ಕೇಳಿದಾಗ ಅದನ್ನು ದೀಪಾ ನಿರಾಕರಿಸಿದ್ದಾರೆ. ತನ್ನ ಸೋದರತ್ತೆ ಅವರನ್ನೆಲ್ಲ ರಾಜಕೀಯದಿಂದ ಹೊರಗಿಡಲು ಬಯಸಿದ್ದರು. ನಾನು ಇನ್‌ಸೈಡರ್ ಆಗಿದ್ದೆ. ಜಯಲಲಿತಾರಿಗೆ ಶಶಿಕಲಾರಲ್ಲಿ ಬಹಳ ಸಂದೇಹವಿತ್ತು. ತನ್ನ ಸೋದರತ್ತೆ ಹಿಂದಿನಿಂದ ಮಾಡಿದ ಯಾವ ಕೆಲಸವು ಶಶಿಕಲಾರಿಗೆ ಹೇಳಿಲ್ಲ ಎಂದು ದೀಪಾ ಹೇಳಿದ್ದಾರೆ. ಶಶಿಕಲಾ ಜಯಲಲಿತಾರ ನಿಕಟವರ್ತಿಯಾಗಿದ್ದು ಅವರ ನಿಧನಾನಂತರ ಶಶಿಕಲಾರಿಗೆ ಪಾರ್ಟಿಯ ಚುಕ್ಕಾಣಿ ವಹಿಸಿಕೊಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X