Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಸ್‌ಪೋರ್ಟ್‌ಗಳಲ್ಲಿ ಜನ್ಮದಿನ ಬದಲಾವಣೆ...

ಪಾಸ್‌ಪೋರ್ಟ್‌ಗಳಲ್ಲಿ ಜನ್ಮದಿನ ಬದಲಾವಣೆ ಪ್ರಕ್ರಿಯೆ ಸರಳ

ವಾರ್ತಾಭಾರತಿವಾರ್ತಾಭಾರತಿ11 Dec 2016 7:23 PM IST
share
ಪಾಸ್‌ಪೋರ್ಟ್‌ಗಳಲ್ಲಿ ಜನ್ಮದಿನ ಬದಲಾವಣೆ ಪ್ರಕ್ರಿಯೆ ಸರಳ

ಹೊಸದಿಲ್ಲಿ, ಡಿ.11: ಹಾಲಿ ಪಾಸ್‌ಪೋರ್ಟ್‌ಗಳಲ್ಲಿ ಜನನ ದಿನಾಂಕವನ್ನು ಬದಲಾವಣೆ ಮಾಡಲು ಇನ್ನು ಮುಂದೆ ಹೆಚ್ಚು ಕಷ್ಟಪಡಬೇಕಾಗದು. ಪ್ರಯಾಣ ದಾಖಲೆ ನೀಡಿಕೆಗೆ ಸಂಬಂಧಿಸಿದ ಸೇವೆಗಳನ್ನು ಸರಕಾರ ಇನ್ನಷ್ಟು ಸರಳಗೊಳಿಸಲಿದೆ.

ಈಗಿರುವ ನಿಯಮವನ್ನು ಬದಲಿಸಿರುವ ಸರಕಾರ, ವಿವಾಹ ಹಾಗೂ ಜನನಕ್ಕೆ ಅಧಿಕೃತ ಪುರಾವೆಗಳಾಗಿ ಕ್ರಮವಾಗಿ ಡಿಜಿಟಲ್ ಹಸ್ತಾಕ್ಷರವಿರುವ ವಿವಾಹ ಹಾಗೂ ಜನನ ಪ್ರಮಾಣ ಪತ್ರಗಳಿಗೆ ಅವಕಾಶ ನೀಡಿದೆ.

ಪರಿಷ್ಕೃತ ಮಾರ್ಗ ಸೂತ್ರದಂತೆ, ಪಾಸ್‌ಪೋರ್ಟ್ ನೀಡಿ ಎಷ್ಟೇ ಕಾಲ ಕಳೆದು ಹೋಗಿದ್ದರೂ, ಪ್ರತಿಯೊಬ್ಬ ಅರ್ಜಿದಾರನ ಜನನ ದಿನಾಂಕ ಬದಲಾವಣೆಯ ಕುರಿತಾದ ಮನವಿಯನ್ನು ಪರಿಗಣಿಸುವ ಅಧಿಕಾರವನ್ನು ಪಾಸ್‌ಪೋರ್ಟ್ ನೀಡಿಕೆ ಅಧಿಕಾರಿಗಳಿಗೆ ಕೊಡಲಾಗಿದೆ.

ಹಿಂದಿನ ಮಾರ್ಗಸೂಚಿಯಂತೆ, ಜನನ ದಿನಾಂಕ ಬದಲಾವಣೆಗೆ ಪಾಸ್‌ಪೋರ್ಟ್ ನೀಡಿದ 5 ವರ್ಷಗಳೊಳಗೆ ಮನವಿ ಸಲ್ಲಿಸಬೇಕಿತ್ತು. ಅದಕ್ಕೆ ಭಾರೀ ದಾಖಲೆ ಪತ್ರಗಳ ಕೆಲಸವಿದ್ದುದರಿಂದ ಪ್ರಕ್ರಿಯೆಯು ಸುದೀರ್ಘ ಹಾಗೂ ತ್ರಾಸದ್ದಾಗಿತ್ತು.

ಅರ್ಜಿದಾರ ಸಲ್ಲಿಸದ ದಾಖಲೆಗಳ ಆಧಾರದ ಮನವಿಯು ಪಾಸ್‌ಪೋರ್ಟ್ ನೀಡಿಕೆ ಅಧಿಕಾರಿಗಳಿಗೆ ತೃಪ್ತಿಕರವಾದರೆ, ಸಂಬಂಧಿತ ಅಧಿಕಾರಿಗಳು ಪರಿಷ್ಕೃತ ಜನನ ದಿನಾಂಕದೊಂದಿಗೆ ಪಾಸ್‌ಪೋರ್ಟ್ ನೀಡಲಿದ್ದಾರೆ. ಪ್ರಕರಣಗಳ ವಾಸ್ತವದ ಆಧಾರದಲ್ಲಿ ಅಧಿಕಾರಿಗಳು ಹೊಸ ಪಾಸ್‌ಪೋರ್ಟನ್ನೂ ನೀಡಬಹುದೆಂದು ಮುಖ್ಯ ಪಾಸ್‌ಪೋರ್ಟ್ ಅಧಿಕಾರಿ ಅರುಣ್.ಕೆ.ಚಟರ್ಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X