Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಮೂಲದ 3 ವಿದ್ಯಾರ್ಥಿಗಳಿಗೆ 2 ಲಕ್ಷ...

ಭಾರತ ಮೂಲದ 3 ವಿದ್ಯಾರ್ಥಿಗಳಿಗೆ 2 ಲಕ್ಷ ಡಾ. ಮೊತ್ತದ ವಿಜ್ಞಾನ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ11 Dec 2016 8:50 PM IST
share
ಭಾರತ ಮೂಲದ 3 ವಿದ್ಯಾರ್ಥಿಗಳಿಗೆ 2 ಲಕ್ಷ ಡಾ. ಮೊತ್ತದ ವಿಜ್ಞಾನ ಪ್ರಶಸ್ತಿ

ಹ್ಯೂಸ್ಟನ್, ಡಿ. 11: ಮೂವರು ಭಾರತ ಮೂಲದ ವಿದ್ಯಾರ್ಥಿಗಳು ವಿಜ್ಞಾನ ಸ್ಪರ್ಧೆಯೊಂದರಲ್ಲಿ ಒಟ್ಟು 2 ಲಕ್ಷ ಡಾಲರ್ ವಿದ್ಯಾರ್ಥಿವೇತನವನ್ನು ಗೆದ್ದಿದ್ದಾರೆ. ಅವರು ನಡೆಸಿರುವ ವಿನೂತನ ಸಂಶೋಧನೆಗಾಗಿ ಈ ಪ್ರಶಸ್ತಿ ಗೆದ್ದಿದ್ದಾರೆ.

ಅವರು ನಡೆಸಿರುವ ಸಂಶೋಧನೆಯು ಸ್ಕೀರೊಫ್ರೀನಿಯ ಸೇರಿದಂತೆ ವಿವಿಧ ಕಾಯಿಲೆಗಳನ್ನು ಪತ್ತೆಹಚ್ಚಲು ವೈದ್ಯರಿಗೆ ನೆರವಾಗಲಿದೆ.

ಅವರ ಪೈಕಿ 16 ವರ್ಷದ ಶ್ರೀಯಾ ಮತ್ತು ಆದ್ಯಾ ಬೀಸಮ್ ತದ್ರುಪಿ ಅವಳಿ ಜವಳಿಗಳು. ಅವರು ಟೆಕ್ಸಾಸ್‌ನ ಪ್ಲಾನೊದಲ್ಲಿ 11ನೆ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.

 ಮಂಗಳವಾರ ನಡೆದ 17ನೆ ವಾರ್ಷಿಕ ಸೀಮನ್ಸ್ ಗಣಿತ, ವಿಜ್ಞಾನ ಮತ್ತು ತಂತ್ರಜ್ಞಾನ ಸ್ಪರ್ಧೆಯಲ್ಲಿ ಅವರು ಒಂದು ಲಕ್ಷ ಡಾಲರ್ ಬಹುಮಾನ ಮೊತ್ತವನ್ನು ಹಂಚಿಕೊಂಡಿದ್ದಾರೆ. ‘ಲಿಂಕ್ಡ್ ನ್ಯೂರೊ-ಫಝಿ ಇನ್ಫರೆನ್ಸ್ ಸಿಸ್ಟಮ್: ಅ ನಾವೆಲ್ ಅಪ್ರೋಚ್ ಟು ಸ್ಕೀರೊಫ್ರೀನಿಯ ಡಯಗ್ನಾಸಿಸ್’ ಎಂಬ ಹೆಸರಿನ ಅವರ ಯೋಜನೆಗೆ ಬಹುಮಾನ ಲಭಿಸಿದೆ.

ಒರೆಗಾನ್ ಎಪಿಸ್ಕೋಪಲ್ ಸ್ಕೂಲ್ ವಿದ್ಯಾರ್ಥಿ ವಿನೀತ್ ಎಡುಪುಗಂಟಿ ಒಂದು ಲಕ್ಷ ಡಾಲರ್ ಮೊತ್ತದ ವೈಯಕ್ತಿಕ ವಿಭಾಗದ ಬಹುಮಾನವನ್ನು ಗೆದ್ದಿದ್ದಾರೆ. ದೇಹದ ಒಳಗಿನ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲು ಹಾಗೂ ಪತ್ತೆಹಚ್ಚಲು ವೈದ್ಯರು ಬಳಸುವ ವಿಧಾನಗಳನ್ನು ಬದಲಾಯಿಸುವ ಸಾಮರ್ಥವುಳ್ಳ, ದೇಹದ ಒಳಗೆ ಕಳುಹಿಸಬಹುದಾದ ಬ್ಯಾಟರಿಯೊಂದನ್ನು ಅಭಿವೃದ್ಧಿಪಡಿಸಿರುವುದಕ್ಕಾಗಿ ಅವರಿಗೆ ಈ ಪ್ರಶಸ್ತಿ ಒಲಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X