Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆ.ಸಿ.ಎಫ್ ನ ನೂತನ ಅಂತರ್ಜಾಲ ತಾಣ...

ಕೆ.ಸಿ.ಎಫ್ ನ ನೂತನ ಅಂತರ್ಜಾಲ ತಾಣ ಅನಾವರಣ

ಹಕೀಂ ಬೋಳಾರ್.ಹಕೀಂ ಬೋಳಾರ್.11 Dec 2016 11:25 PM IST
share
ಕೆ.ಸಿ.ಎಫ್ ನ ನೂತನ ಅಂತರ್ಜಾಲ ತಾಣ ಅನಾವರಣ

ಸೌದಿ ಅರೇಬಿಯಾ(ಮದೀನಾ), ಡಿ.11 :   ಕರ್ನಾಟಕ ಕಲ್ಚರಲ್ ಫೌಂಡೇಶನ್ ಇಂಟರ್ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೆ.ಸಿ.ಎಫ್ ಅಂತರ್ಜಾಲ ಹಾಗೂ ಸಾಮಾಜಿಕ ಜಾಲತಾಣಗಳ ಅನಾವರಣ ಮದೀನಾ ಮುನವ್ವರದ ಕೆ.ಸಿ.ಎಫ್ ಭವನದಲ್ಲಿ ನಡೆಯಿತು.

ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಯೂಸುಫ್ ಸಖಾಫಿ ಬೈತಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್.ಎಸ್.ಎಫ್  ಕರ್ನಾಟಕ ರಾಜ್ಯಾಧ್ಯಕ್ಷ ಶಾಫಿ ಸಅದಿ ಅವರು ಉದ್ಘಾಟಿಸಿದರು.

 ದ.ಕ.ಜಿಲ್ಲಾ ಸಂಯುಕ್ತ ಖಾಝಿ  ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಕೆ.ಸಿ.ಎಫ್ ನ ನೂತನ ಅಂತರ್ಜಾಲ ಹಾಗೂ ಸಾಮಾಜಿಕ ಜಾಲತಾಣವನ್ನು ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು,  ನಾವು ಅಹ್ಲ್ ಸುನ್ನತ್ ವಲ್ ಜಮಾತ್ ಅಡಿಸ್ಥಾನದಲ್ಲಿ ಜೀವಿಸಬೇಕಾಗಿದೆ. ದ್ಸಿಕ್ರ್, ದುವಾ, ಸ್ವಲಾತ್ ವರ್ಧಿಸುವ  ಕಾರ್ಯಕರ್ತರು ಸಂಘಟನೆಗೆ ಅವಶ್ಯಕತೆಯಿದ್ದು, ಎಲ್ಲಾ ಕಾರ್ಯಕರ್ತರು ಸ್ವಲಾತ್, ದ್ಸಿಕ್ರ್ ಅಧಿಕಗೊಳಿಸಬೇಕಾಗಿದೆ ಎಂದರು.

ಈ ವೇಳೆ ದ.ಕ.ಜಿಲ್ಲಾ ಸಂಯುಕ್ತ ಖಾಝಿ  ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್, ಶಾಫಿ ಸಅದಿ ಹಾಗೂ ಬೆಳ್ತಂಗಡಿ ತಾಲೂಕು ಉಪ ಖಾಝಿ ಸಯ್ಯದ್ ಸಾದಾತ್ ತಂಙಳ್ ಹಾಗೂ ಇಶಾರ ಪ್ರಧಾನ ಸಂಪಾದಕ ಅಬ್ದುಲ್ ಹಮೀದ್ ಬಜ್ಪೆ ಅವರನ್ನು ಸನ್ಮಾನಿಸಲಾಯಿತು. 

 ಎಸ್.ಎಸ್.ಎಫ್  ಕರ್ನಾಟಕ ರಾಜ್ಯಾಧ್ಯಕ್ಷ ಶಾಫಿ ಸಅದಿ ಮಾತನಾಡಿ,  ಕೆಸಿಎಫ್ ಹಜ್ಜ್ ವಾಲೇಂಟಿಯರ್ ಕಾರ್ಯಕರ್ತರ ಕೆಲಸ ಶ್ಲಾಘನೀಯವಾಗಿದ್ದು , ನಿಮ್ಮ ಕೆಲಸ ಎಲ್ಲರ ಮನಮುಟ್ಟುವಂತೆ ಮಾಡಿದೆ. ಇಂದು ಅನಾವರಣ ಗೊಂಡ  ಸಾಮಾಜಿಕ ಜಾಲತಾಣದ ಮೂಲಕ ಕೆಸಿಎಫ್ ಇನ್ನಷ್ಟುಪ್ರಖ್ಯಾತಿ ಹೊಂದಲಿ ಎಂದರು . 

ಈ ವೇಳೆ ಕೆಸಿಎಫ್ ಐ.ಎನ್.ಸಿ ಸದಸ್ಯರಾದ ಅಲಿ ಮುಸ್ಲಿಯಾರ್ ಬಹರೈನ್,  ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಫಾರೂಕ್ ಅಬ್ಬಾಸ್ ಉಳ್ಳಾಲ್, ಕೆಸಿಎಫ್ ಜಿದ್ದಾ ಝೋನಲ್ ಅಧ್ಯಕ್ಷ  ಸಯ್ಯದ್ ಅಬೂಬಕ್ಕರ್ ತಂಙಳ್,  ಕೆ.ಸಿ.ಎಫ್  ಮದೀನಾ ಝೋನಲ್ ಅಧ್ಯಕ್ಷ ಫಾರೂಕ್ ನಈಮಿ, ಉಮ್ಮರ್ ಸಖಾಫಿ ಪರಪ್ಪು , ಹಮೀದ್ ಫೈಝಿ, ಕೆಸಿಎಫ್ ರಾಷ್ಟ್ರೀಯ ಸಮಿತಿಯ ರಿಲೀಫ್ ಚೇರ್ಮ್ಯಾನ್ ಸಲೀಂ ಕನ್ಯಾಡಿ
 ಹಾಗೂ ಎಸ್.ಎಸ್.ಎಫ್ , ಎಸ್.ವೈ.ಎಸ್ ನೇತಾರರು ಉಪಸ್ಥಿತರಿದ್ದರು.

ಕೆ.ಸಿ.ಎಫ್  ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಕಾಟಿಪಳ್ಳ ಸ್ವಾಗತಿಸಿದರು.

ಕೆ.ಸಿ.ಎಫ್  ಮದೀನಾ ಸೆಕ್ಟರ್ ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ ಧನ್ಯವಾದ ಸಮರ್ಪಿಸಿದರು.

ಉಮ್ಮರ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
 

share
ಹಕೀಂ ಬೋಳಾರ್.
ಹಕೀಂ ಬೋಳಾರ್.
Next Story
X