Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.23 ಜನಧನ್ ಖಾತೆ ಖಾಲಿ

ಶೇ.23 ಜನಧನ್ ಖಾತೆ ಖಾಲಿ

ವಾರ್ತಾಭಾರತಿವಾರ್ತಾಭಾರತಿ11 Dec 2016 11:52 PM IST
share

ಹೊಸದಿಲ್ಲಿ, ಡಿ.11: ನೋಟು ನಿಷೇಧದ ಬಳಿಕ ಜನಧನ್ ಖಾತೆಗಳಲ್ಲಿ ಒಟ್ಟು ಠೇವಣಿ ಭಾರೀ ಹೆಚ್ಚಾಗಿರುವ ಹೊರತಾಗಿಯೂ, ಸುಮಾರು ಐದನೆ ಒಂದರಷ್ಟು ಖಾತೆಗಳಲ್ಲಿ ಈಗಲೂ ಯಾವುದೇ ಹೊಸ ಠೇವಣಿಯಾಗಿಲ್ಲ. ಡಿ.7ಕ್ಕೆ ಅಂತ್ಯವಾದ ವಾರದಲ್ಲಿ 25.8 ಕೋಟಿ ಜನಧನ್ ಖಾತೆಗಳಿಗೆ ಸೇರಿರುವ ನಿವ್ವಳ ಮೊತ್ತ ರೂ. 288 ಕೋಟಿಯಾಗಿದೆ. ಈ ಮೂಲಕ ಜನಧನ್ ಖಾತೆಗಳಿಗೆ ಠೇವಣಿಯಾಗಿರುವ ಒಟ್ಟು ಮೊತ್ತ ಸುಮಾರು ರೂ. 74,610 ಕೋಟಿಯಾಗಿದೆ.
ನ.8ರಂದು ದೊಡ್ಡ ನೋಟುಗಳು ರದ್ದಾದ ಬಳಿಕ 30 ದಿನಗಳಲ್ಲಿ ಜನಧನ್ ಖಾತೆಗಳಿಗೆ ಒಟ್ಟು ರೂ. 29,000 ಕೋಟಿ ಜಮಾ ಆಗಿದ್ದರೂ, ಶೇ.22.9ರಷ್ಟು ಖಾತೆಗಳು ಶೂನ್ಯ ಶಿಲ್ಕಿನವಾಗಿಯೇ ಉಳಿದಿವೆ.
ಮೊದಲು ಏರಿಕೆ ಕಂಡಿದ್ದ ಜನಧನ್ ಠೇವಣಿ ಬಳಿಕ ವಾರದಿಂದ ವಾರಕ್ಕೆ ಇಳಿಕೆಯಾಗುತ್ತ ಬಂದಿದೆ. ನ.30ಕ್ಕೆ ಕೊನೆಗೊಂಡ ವಾರದಲ್ಲಿ ರೂ. 1,487 ಕೋಟಿ ಈ ಖಾತೆಗಳಲ್ಲಿ ಜಮೆಯಾಗಿತ್ತು. ಹಿಂದಿನ ವಾರದಲ್ಲಿ ಈ ಮೊತ್ತ ರೂ. 8,283 ಕೋಟಿಗಳಿಗೆ ಏರಿದೆ.
ನೋಟು ರದ್ದತಿಯ ಬಳಿಕದ ಒಂದು ವಾರದಲ್ಲಿ ಜನಧನ್ ಠೇವಣಿಯು ರೂ. 18,615.54 ಕೋಟಿಗೆ ಏರಿದ್ದರೆ, ನ.17-23ರ ನಡುವಿನ 7 ದಿನಗಳಲ್ಲಿ ಈ ಪ್ರಮಾಣ ಅರ್ಧದಷ್ಟಕ್ಕಿಳಿದು ರೂ. 8,582.57 ಕೋಟಿಯಷ್ಟೇ ಹರಿದು ಬಂದಿತ್ತು. ಡಿ.7ಕ್ಕೆ 25.8 ಕೋಟಿ ಜನಧನ್ ಖಾತೆಗಳಲ್ಲಿ ಒಟ್ಟು ರೂ. 74,609.50 ಕೋಟಿ ಮೊತ್ತವಿತ್ತು ಎಂದು ವಿತ್ತ ಸಚಿವಾಲಯದ ಮಾಹಿತಿ ತಿಳಿಸಿದೆ. ಜನಧನ್ ಖಾತೆಯಲ್ಲಿ ಠೇವಣಿಗಿರುವ ಮೇಲ್ಮಿತಿ ರೂ. 50 ಸಾವಿರ ಮಾತ್ರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X