Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ....

ಓ ಮೆಣಸೇ....

ವಾರ್ತಾಭಾರತಿವಾರ್ತಾಭಾರತಿ12 Dec 2016 12:23 AM IST
share

  ಸಾಹಿತ್ಯ ಸಮ್ಮೇಳನ ರಾಜಕೀಯ ಸಮ್ಮೇಳನ ಅಲ್ಲ
- ಚಂದ್ರಶೇಖರ ಪಾಟೀಲ, ಹಿರಿಯ ಸಾಹಿತಿ
  ಸಾಹಿತಿಗಳ ಮಾತುಗಳು ಕೇಳಿದರೆ ಹಾಗೆ ಅನ್ನಿಸೋದಿಲ್ಲ.
---------------------
  ಕನ್ನಡಿಗರ ಡೋಂಗಿತನದಿಂದ ಕನ್ನಡ ಅನಾಥವಾಗಿದೆ
- ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
  ಕರ್ನಾಟಕದಲ್ಲಿ ಬಿಜೆಪಿ ಅನಾಥವಾಗಿರುವುದು ಯಾರ ಢೋಂಗಿತನದಿಂದ?
---------------------
  ಪ್ರಧಾನಿ ಮೋದಿ ತಮ್ಮ ವರ್ಚಸ್ಸು ಹಾಗೂ ಪ್ರತಿಷ್ಠೆಯನ್ನು ಹೆಚ್ಚಿಸಲು ನೋಟು ಬ್ಯಾನ್ ಮಾಡಿದ್ದಾರೆ
- ವೀರಪ್ಪ ಮೊಯ್ಲಿ, ಕೇಂದ್ರದ ಮಾಜಿ ಸಚಿವ
  
ನೀವು ಮಹಾಕಾವ್ಯ ಬರೆಯೋದನ್ನು ನಿಷೇಧಿಸಿ, ರಾಹುಲ್‌ಗಾಂಧಿ ತಮ್ಮ ಪ್ರತಿಷ್ಠೆ ಹೆಚ್ಚಿಸಿಕೊಳ್ಳುವ ಯೋಜನೆ ಹಾಕಿದ್ದಾರಂತೆ.

---------------------
  ಭಾರತದಲ್ಲಿ ನಗದು ರಹಿತ ವಹಿವಾಟು ಅಸಾಧ್ಯ
- ದೇವೇಗೌಡ, ಮಾಜಿ ಪ್ರಧಾನಿ
  ಸ್ಮಾರ್ಟ್ ಫೋನ್ ಉಪಯೋಗಿಸಲು ಬರದವರ ಗೋಳು.

---------------------
  ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿಗೂ ಸಂಬಂಧವಿಲ್ಲ
- ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ
  ಈಶ್ವರಪ್ಪರಿಗೂ ಬಿಜೆಪಿಗೂ ಏನು ಸಂಬಂಧ ಎನ್ನೋ ಪ್ರಶ್ನೆ ಎದ್ದಿದೆ.
---------------------
  ದತ್ತ ಪೀಠ ಹಿಂದೂಗಳ ಪ್ರಮುಖ ಆಸ್ತಿ
-ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ
  ವಿವಾದ, ಸಂಘರ್ಷಗಳಿರುವ ಸ್ಥಳಗಳೆಲ್ಲ ಈಗ ಸಂಘಪರಿವಾರದ ಆಸ್ತಿಯೇ ಆಗಿದೆ.

---------------------
  ಎತ್ತಿನಹೊಳೆ ವಿರೋಧಿ ಹೋರಾಟಕ್ಕಾಗಿ ಸಂದರ್ಭ ಬಂದರೆ ರಾಜೀನಾಮೆಗೂ ಸಿದ್ಧ
-ನಳಿನ್ ಕುಮಾರ್ ಕಟೀಲು, ಸಂಸದ
  ಮೊದಲು ಯೋಜನೆ ಜಾರಿ ಮಾಡಿದ ಬಿಜೆಪಿ ನಾಯಕರ ವಿರುದ್ಧ ಹೋರಾಟಕ್ಕಿಳಿಯಿರಿ.

---------------------
  ಸಂಗೀತಗಾರರೇ ಪ್ರಾಧ್ಯಾಪಕರಾದರೆ ಸಂಗೀತ ವಿವಿ ಉಳಿದೀತು
-ಎಸ್.ಎಲ್.ಭೈರಪ್ಪ, ಹಿರಿಯ ಸಾಹಿತಿ
  ಇಲ್ಲದಿದ್ದರೆ ರಾಷ್ಟ್ರ ಒಡೆಯುವುದಕ್ಕೊಬ್ಬ ರಾಷ್ಟ್ರೀಯ ಪ್ರೊಫೆಸರ್‌ನ್ನು ನೇಮಕ ಮಾಡಿದಂತಾದೀತು.
---------------------
  ಕೆಲವರು ದಲಿತರಿಗೆ ಇಲ್ಲಸಲ್ಲದ್ದನ್ನು ಹೇಳಿ ದಿಕ್ಕು ತಪ್ಪಿಸಿ ಬಿಜೆಪಿ-ಆರೆಸ್ಸೆಸ್‌ನಿಂದ ದೂರ ಮಾಡುತ್ತಿದ್ದಾರೆ
-ರಘುಪತಿ ಭಟ್, ಮಾಜಿ ಶಾಸಕ
  ನೀವು ಅವರನ್ನು ಹತ್ತಿರ ಮಾಡಿದ್ದು ಕೂಡ ಇಲ್ಲಸಲ್ಲದ್ದನ್ನು ಹೇಳುವ ಮೂಲಕವೇ ಅಲ್ಲವೆ?
---------------------
  ಅಗತ್ಯ ಬಿದ್ದರೆ ಗೋ ರಕ್ಷಣೆಗೆ ಸಂತರು ಪೊಲೀಸ್ ಠಾಣೆಗೆ ಹೋಗಲೂ ಹಿಂಜರಿಯಬಾರದು
- ರಾಘವೇಶ್ವರ ಸ್ವಾಮೀಜಿ, ರಾಮಚಂದ್ರಾಪುರ ಮಠ
  ಈಗಾಗಲೇ ಜೈಲಿಗೆ ಹೋಗುವುದರಿಂದ ಸ್ವಲ್ಪದರಲ್ಲಿ ಪಾರಾದವರಲ್ಲವೆ? ಅನುಭವದ ಫಲ.

---------------------
  ಶೀಘ್ರದಲ್ಲೇ ಎಐಎಡಿಎಂಕೆ ಇಬ್ಭಾಗವಾಗಲಿದೆ
- ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ನಾಯಕ
  ಅಂದರೆ ಅದರಲ್ಲಿ ಬಿಜೆಪಿಯ ಪಾತ್ರ ಇದೆಯೆಂದಾಯಿತು.

---------------------
  ಡಾ.ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ್ದಾರೆ
- ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಪ್ರ.ಕಾರ್ಯದರ್ಶಿ
  ಅಂಬೇಡ್ಕರ್ ಆಶಯದಂತೆ ಮೀಸಲಾತಿಯನ್ನು ರದ್ದು ಮಾಡುವುದು ನಿಮ್ಮ ಮುಂದಿನ ಯೋಜನೆ ಆಗಿರಬಹುದೆ?
---------------------
  ನೋಟು ರದ್ದತಿಯಿಂದ ಮೋದಿ ಫಕೀರನಾಗಿಲ್ಲ. ಬದಲಿಗೆ ದೇಶದ ಶೇ.90ರಷ್ಟು ಜನ ಫಕೀರರಾಗಿದ್ದಾರೆ
- ಮಾಯಾವತಿ, ಬಿಎಸ್ಪಿ ಅಧ್ಯಕ್ಷೆ
  ಮುಂದಿನ ದಿನಗಳಲ್ಲಿ ಚುನಾವಣಾ ಖರ್ಚಿಗೆ ಆರೆಸ್ಸೆಸ್ ಬ್ಯಾಂಕಿನಿಂದ ಬಡ್ಡಿಗೆ ಸಾಲ ಪಡೆಯಬೇಕಾದ ಸ್ಥಿತಿ.

---------------------
  ಗಾಲಿ ಜನಾರ್ದನ ರೆಡ್ಡಿ ಬಿಜೆಪಿಯವರೇ ಅಲ್ಲ
- ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ
  ಗಾಳಿಯಿಲ್ಲ ಗಾಲಿ ಇದ್ದೇನು ಪ್ರಯೋಜನ ಅಲ್ಲವೆ?
---------------------
  ಚುನಾವಣೆ ಎಂದಾಕ್ಷಣ ಹಣ ಮತ್ತು ಹೆಂಡ ನೆನಪಾಗುತ್ತದೆ
- ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ
  ಬರೇ ಅಷ್ಟಕ್ಕಾಗಿ ನೀವು ಚುನಾವಣೆಗೆ ನಿಲ್ಲುವುದೇ?
---------------------
  ಆಯುರ್ವೇದದಿಂದ ಭಾರತಕ್ಕೆ ವಿಶ್ವ ಸ್ಥಾನಮಾನ ದೊರೆತಿದೆ
- ಜಗದೀಶ್ ಶೆಟ್ಟರ್, ವಿ.ಸ.ಪ್ರತಿಪಕ್ಷ ನಾಯಕ
  ಬರೇ ಸ್ಥಾನಮಾನದಿಂದ ಏನು ಪ್ರಯೋಜನ, ಜನರ ಆರೋಗ್ಯದ ಪ್ರಮಾಣದಲ್ಲೂ ಏರಿಕೆಯಾಗಬೇಕಲ್ಲ?
---------------------
  ನೋಟು ನಿಷೇಧ ಭ್ರಷ್ಟರ ವಿರುದ್ಧ ಯಜ್ಞ
- ನರೇಂದ್ರ ಮೋದಿ, ಪ್ರಧಾನಿ
  ಜನಸಾಮಾನ್ಯರ ಬದುಕು ಯಜ್ಞದ ಹವಿಸ್ಸು.

---------------------
  ಕೆ.ಎಸ್.ಈಶ್ವರಪ್ಪರಿಗೆ ಈ ಬಾರಿ ಬಿಜೆಪಿಯಿಂದ ಶಿವಮೊಗ್ಗದಲ್ಲಿ ಟಿಕೆಟ್ ಸಿಗುವುದೇ ಅನುಮಾನ
- ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ
  ಕಾಂಗ್ರೆಸ್‌ನಿಂದ ಕೊಡುವ ಉದ್ದೇಶವೇನಾದರೂ ಇದೆಯೆ?
---------------------
  ನೋಟು ರದ್ದತಿಯ ಬಗ್ಗೆ ಲೋಕಸಭೆಯಲ್ಲಿ ನಾನೇದರೂ ಮಾತನಾಡಿದರೆ ದೊಡ್ಡ ಭೂಕಂಪವಾದೀತು
-ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
  ಕನಿಷ್ಠ ಮೋದಿಯ ಎದೆ ಕಂಪಿಸಿದರೂ ಅಷ್ಟು ಸಾಕು.

---------------------
  ದೇಶದ ಜನತೆಯ ನೆಮ್ಮದಿಗಾಗಿ ಮತ್ತೊಮ್ಮೆ ಜಾತ್ಯತೀತ ಪಕ್ಷಗಳು ಒಗ್ಗೂಡಬೇಕು
-ದೇವೇಗೌಡ, ಮಾಜಿ ಪ್ರಧಾನಿ
  ಜೊತೆಗೆ ಕುಟುಂಬದ ನೆಮ್ಮದಿಗಾಗಿಯೂ.

---------------------
  ವಿಸಿಟಿಂಗ್ ಕಾರ್ಡ್‌ಗಾಗಿ ಹುದ್ದೆ ಬಯಸುವವರಿಗೆ ಜೆಡಿಎಸ್‌ನಲ್ಲಿ ಅವಕಾಶವಿಲ್ಲ
- ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
  ಅಂದರೆ ವಿಸಿಟಿಂಗ್ ಕಾರ್ಡ್ ಕೂಡ ಸ್ವಂತ ಖರ್ಚಿನಿಂದಲೇ ಮಾಡಿಕೊಳ್ಳಬೇಕೆ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X