Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 18 ವರ್ಷಗಳ ಬಳಿಕ ಮತ್ತೆ ಹಾಡಿದರು ಆಮಿರ್!

18 ವರ್ಷಗಳ ಬಳಿಕ ಮತ್ತೆ ಹಾಡಿದರು ಆಮಿರ್!

ಖಾನ್ ಮನಗೆದ್ದ ಹಾಡು ಯಾವುದು ?

ವಾರ್ತಾಭಾರತಿವಾರ್ತಾಭಾರತಿ13 Dec 2016 11:49 AM IST
share
18 ವರ್ಷಗಳ ಬಳಿಕ ಮತ್ತೆ ಹಾಡಿದರು ಆಮಿರ್!

ಮುಂಬೈ, ಡಿ.13: ಗುಲಾಂ ಚಿತ್ರದ ಜನಪ್ರಿಯ ಹಾಡು ‘ಆತಿ ಕ್ಯಾ ಖಂಡಾಲ’ ನಂತರ ಬಾಲಿವುಡ್ಡಿನ ಖ್ಯಾತ ನಟ ಆಮಿರ್ ಖಾನ್ ಇನ್ನೊಂದು ಹಾಡು 'ಧಾಕಡ್' ಅನ್ನು ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ 'ದಂಗಲ್'ಗೆ ರೆಕಾರ್ಡ್ ಮಾಡಿದ್ದಾರೆ.

ಈ ಹಾಡಿನ ವೀಡಿಯೊವನ್ನು ಪ್ರಥಮ ಬಾರಿಗೆ ಲಕ್ಸ್ ಗೋಲ್ಡನ್ ರೋಸ್ ಅವಾರ್ಡ್ಸ್ ಸಮಾರಂಭದಲ್ಲಿ ಪ್ರದರ್ಶಿಸಲಾಗುವುದು ಹಾಗೂ ಈ ಕಾರ್ಯಕ್ರಮ ಝೀ ಚಾನೆಲ್ ನಲ್ಲಿ ಡಿಸೆಂಬರ್ 18ರಂದು ಪ್ರಸಾರವಾಗಲಿದೆ.
ಧಾಕಡ್ ಹಾಡು ಮಹಿಳಾ ಸಬಲೀಕರಣದ ವಿಚಾರ ಹೇಳುತ್ತದೆ ಹಾಗೂ ಈ ಹಾಡಿನ ನಿರ್ಮಾಪಕರು ಅದನ್ನು ಭಾರತದ ಪುತ್ರಿಯರಿಗೆ ಸಮರ್ಪಿಸಿದ್ದಾರೆ.

ಆಮಿರ್ ಅವರಿಗೆ ಲಕ್ಸ್‌ ಅವಾರ್ಡ್ಸ್ ಸಮಾರಂಭದಲ್ಲಿ ಮಹಿಳೆಯರ ಸಾಧನೆಯನ್ನು ಗೌರವಿಸಲಾಗುವುದೆಂದು ತಿಳಿದು ಬಂದಾಗ ತಾವು ಕೂಡ ಏನನ್ನಾದರೂ ಕೊಡುಗೆ ನೀಡಬೇಕೆಂದು ನಿರ್ಧರಿಸಿ ತಮ್ಮ ಧಾಟಿಯಲ್ಲಿ ಮಹಿಳೆಯರನ್ನು ಪ್ರಶಂಸಿಸುವ ಧಾಕಡ್ ಹಾಡನ್ನು ತಮ್ಮ ದನಿಯಲ್ಲಿಯೇ ರೆಕಾರ್ಡ್ ಮಾಡಿದರಲ್ಲದೆ ತನ್ನ ಪರದೆಯ ಮೇಲಿನ ಪುತ್ರಿಯರಾದ ಫಾತಿಮಾ ಸನಾ ಶೇಖ್ ಮತ್ತು ಸನ್ಯ ಮಲ್ಹೋತ್ರ ಅವರನ್ನು ಪರಿಚಯಿಸುತ್ತಾರೆ.

ಈ ಹಾಡಿಗಾಗಿನ ವಿಶೇಷ ವೀಡಿಯೊದಲ್ಲಿ 51 ವರ್ಷದ ಆಮಿರ್ ರ್ಯಾಪ್ಪರ್‌ ರೀತಿಯಲ್ಲಿ ಧಿರಿಸು ಧರಿಸಿದ್ದಾರೆ. ಲಕ್ಸ್ ಪ್ರಶಸ್ತಿ ಸಮಾರಂಭದ ಆಂಕರ್ ಅರ್ಜುನ್ ಕಪೂರ್, ಸೂಪರ್ ಸ್ಟಾರ್ ಶಾರುಖ್ ಖಾನ್, ಚಿತ್ರ ನಿರ್ದೇಶಕ ಕರಣ್ ಜೋಹರ್ ಈ ವೀಡಿಯೊ ಬಿಡುಗಡೆಗೊಳಿಸಲಿದ್ದಾರೆ.
ಆಮಿರ್ ಈ ಹಿಂದಿನ ಚಿತ್ರಗಳಾದ ಗುಲಾಮ್ (ಆತಿ ಕ್ಯಾ ಖಂಡಾಲ), ಸರ್ಫರೋಷ್ (ಇಸ್ ದೀವಾನೆ ಲಡ್ಕೆ ಕೋ) ಚಿತ್ರದ ಹಾಡುಗಳಿಗೆ ಕಂಠದಾನ ಮಾಡಿದ್ದರೆ,ಫನಾ ಚಿತ್ರದ ಚಂದಾ ಚಮ್ಕೇ ಹಾಡಿನ ಕೆಲಸಾಲುಗಳಿಗೂ ಹಾಡಿದ್ದಾರೆ. ಆದರೆಇಡೀ ಹಾಡನ್ನು ಆಮಿರ್ ತಾವೇ ಹಾಡಿರುವುದು ಇದೇ ಪ್ರಥಮವಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X