Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅವಸರದ ನೋಟ್ ರದ್ದತಿಗೆ ಕಾರಣ...

ಅವಸರದ ನೋಟ್ ರದ್ದತಿಗೆ ಕಾರಣ...

ದಾಲ್ ಮೆ ಕುಚ್ ನಹೀ, ಬಹುತ್ ಕಾಲಾ ಹೈ

ದಿನೇಶ್ ಅಮಿನ್ ಮಟ್ಟುದಿನೇಶ್ ಅಮಿನ್ ಮಟ್ಟು13 Dec 2016 1:15 PM IST
share
ಅವಸರದ ನೋಟ್ ರದ್ದತಿಗೆ ಕಾರಣ...

ಅವಸರದ ನೋಟ್ ರದ್ದತಿಗೆ ಕಾರಣವೇನೆಂಬುದನ್ನು ಪ್ರಶಾಂತ್ ಭೂಷಣ್ ಸಿಬಿಐ, ಸಿಬಿಡಿಟಿ,ಸಿವಿಸಿ ಮತ್ತು ಕಪ್ಪುಹಣ ಪತ್ತೆಗಾಗಿ ರಚಿಸಲಾದ SIT ಗೆ ಬರೆದ ಪತ್ರಗಳನ್ನು 

ಉಲ್ಲೇಖಿಸಿ 'ಫ್ರಂಟ್ ಲೈನ್' ವರದಿ ಮಾಡಿದೆ:

'೨೦೧೪ರ ನವಂಬರ್ ತಿಂಗಳಲ್ಲಿ ವರಮಾನ ತೆರಿಗೆ ಇಲಾಖೆ ಸಹಾರಾ ಗ್ರೂಪ್ ಮೇಲೆ ದಾಳಿ ನಡೆಸಿತ್ತು. ಆಗ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ಸಹಾರ ಗ್ರೂಪ್ ನಿಂದ ಹಣ ಪಡೆದವರ ಅನೇಕ ಹೆಸರುಗಳಿದ್ದವು. ಅದರಲ್ಲಿ ಒಂದು ಹೆಸರು ಗುಜರಾತ್ ಮುಖ್ಯ ಮಂತ್ರಿ 'Modi ji'. 'ಜೈಸ್ವಾಲ್ ಜಿ' ಎಂಬವರ ಮೂಲಕ ಅಹ್ಮದಾಬಾದ್ ನಲ್ಲಿ ರೂ.೪೦.೧೦ ಕೋಟಿ ರೂಪಾಯಿಗಳನ್ನು ಮೋದಿಜಿಯವರಿಗೆ ಎಂಟು ಕಂತುಗಳಲ್ಲಿ ನೀಡಲಾಗಿತ್ತು ಎಂದು ಡೈರಿಯಲ್ಲಿ ಬರೆಯಲಾಗಿತ್ತು. ಇದೇ ಅವಧಿಯಲ್ಲಿ ನರೇಂದ್ರಮೋದಿ ಅವರನ್ನು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ.ಎಂದು ಘೋಷಿಸಲಾಗಿತ್ತು. ಪ್ರಶಾಂತ್ ಭೂಷಣ್ ಪ್ರಕಾರ ಆ ಡೈರಿಯಲ್ಲಿ CM MP, CM Chattisgarh ಮತ್ತು CM Delhi ಎಂಬ ಎಂಟ್ರಿಗಳಿವೆಯಂತೆ .
ಪ್ರಶಾಂತ್ ಭೂಷಣ್ ಪ್ರಕಾರ ಅಕ್ಟೋಬರ್ ೨೦೧೩ರಲ್ಲಿ ಆದಿತ್ಯ ಬಿಱ್ಲಾ ಗ್ರೂಪ್ ಮೇಲೆ ನಡೆಸಿದ್ದ ಐಟಿ ದಾಳಿಯಲ್ಲಿ ಪತ್ತೆಯಾದ ದಾಖಲೆ ಪತ್ರದಲ್ಲಿ 'CM Gujarath' ಇವರಿಗೆ ೨೫ ಕೋಟಿ ರೂ.ನೀಡಿರುವ ಎಂಟ್ರಿ ಇದೆಯಂತೆ.
ಪ್ರಶಾಂತ್ ಭೂಷಣ್ ಕಳೆದೆರಡು ವರ್ಷಗಳಿಂದ ಈಡೈರಿಗಳ ಹಿಂದೆ ಬಿದ್ದಿದ್ದಾರೆ. ಇದೇ ವೇಳೆ ರಾಮ ಜೇಠ್ಮಲಾನಿ ಕೂಡಾ ಕೇಂದ್ರ ಹಣಕಾಸು ಸಚಿವರಿಗೆ ಪತ್ರಬರೆದು ನೋಟ್ ರದ್ದತಿ ಯಾವುದೋ ದೊಡ್ಡ ಹಗರಣವನ್ನು ಮುಚ್ಚಿಹಾಕಲು ಜನಮನವನ್ನು ಬೇರೆಕಡೆ ಸೆಳೆಯಲು ಮಾಡಿದ ತಂತ್ರ ಎಂದು ಆರೋಪಿಸಿದ್ದಾರೆ.

share
ದಿನೇಶ್ ಅಮಿನ್ ಮಟ್ಟು
ದಿನೇಶ್ ಅಮಿನ್ ಮಟ್ಟು
Next Story
X