Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಮಾರ್ಟ್‌ಫೋನ್ ಮಾರಾಟದಲ್ಲಿ ತೀವ್ರ...

ಸ್ಮಾರ್ಟ್‌ಫೋನ್ ಮಾರಾಟದಲ್ಲಿ ತೀವ್ರ ಇಳಿಕೆ: ಉತ್ಪಾದನೆಯಲ್ಲಿ ಕಡಿತ

ವಾರ್ತಾಭಾರತಿವಾರ್ತಾಭಾರತಿ13 Dec 2016 6:41 PM IST
share
ಸ್ಮಾರ್ಟ್‌ಫೋನ್ ಮಾರಾಟದಲ್ಲಿ ತೀವ್ರ ಇಳಿಕೆ: ಉತ್ಪಾದನೆಯಲ್ಲಿ ಕಡಿತ

ಹೊಸದಿಲ್ಲಿ,ಡಿಸೆಂಬರ್ 13: ಹಳೆ ನೋಟು ಅಮಾನ್ಯವಾದ ನಂತರ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಂದಗತಿಯ ವ್ಯವಹಾರ ಕಂಡು ಬಂದಿದೆ. ಆದ್ದರಿಂದ ದೇಶದ ಪ್ರಮುಖ ಸ್ಮಾರ್ಟ್‌ಫೋನ್ ಕಂಪೆನಿಗಳು ಉತ್ಪಾದನೆಯಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಆಗಿರುವ ಇಳಿಕೆ ಉತ್ಪಾದನೆಯಲ್ಲಿ ಕಡಿಮೆಗೊಳಿಸಲು ಸ್ಮಾರ್ಟ್‌ಫೋನ್ ಉತ್ಪಾದಕ ಕಂಪೆನಿಗಳನ್ನು ಪ್ರೇರೇಪಿಸಿದ್ದು, ಕೆಲವು ಫ್ಯಾಕ್ಟರಿಗಳು ಕೆಲಸಗಾರರನ್ನು ಕೈಬಿಡುತ್ತಿವೆ. ನೋಟು ನಿಷೇಧಕ್ಕಿಂತ ಮೊದಲು ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟ ತಿಂಗಳಿಗೆ 175-200 ಕೋಟಿ ರೂಪಾಯಿವರೆಗೂ ವ್ಯವಹಾರವಿತ್ತು.

ಈಗ ಇದರ ಶೇ.40ರಷ್ಟು ಮಾತ್ರ ಮಾರಾಟವಾಗುತ್ತಿದೆ. ಆ್ಯಪಲ್ ಸಹಿತ ಬೃಹತ್ ಕಂಪೆನಿಗಳಿಗೆ ಗುತ್ತಿಗೆ ಆಧಾರದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ನಿರ್ಮಿಸಿ ನೀಡುತ್ತಿರುವ ಬಹುರಾಷ್ಟ್ರ ಕಂಪೆನಿ ಫೋಕ್ಸ್‌ಕೋನ್ ಹೈದರಾಬಾದ್ ಸಿರಿಸಿಟಿಯ ನಾಲ್ಕು ಫ್ಯಾಕ್ಟರಿಗಳಲ್ಲಿ ಸುಮಾರು ಎಂಟುಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ 1,700 ಮಂದಿಯನ್ನು ರಜೆಯಲ್ಲಿ ಹೋಗಲು ಸೂಚಿಸಲಾಗಿದೆ.

ಸ್ಮಾರ್ಟ್ ಫೋನ್ ಉತ್ಪಾದನೆ ತಿಂಗಳಿಗೆ 24ಲಕ್ಷದಿಂದ ಹನ್ನೆರಡು ಲಕ್ಷಕ್ಕೆ ಕಡಿಮೆಗೊಳಿಸಲು ನಿರ್ಧರಿಸಲಾಗಿದೆ.. ಚೈನೀಸ್ ಕಂಪೆನಿಗಳಾದ ಶಾವೊಮಿ, ಒಪ್ಪೊ, ಜಿಯೊನಿ ಮುಂತಾದ ಫೋನ್‌ಗಳನ್ನು ಫಾಕ್ಸ್‌ಕೋನ್ ಭಾರತದಲ್ಲಿ ನಿರ್ಮಿಸುತ್ತಿದೆ.

ಇತರ ಪ್ರಮುಖ ಕಂಪೆನಿಯ ಇಂಟೆಕ್ಸ್, ಲಾವಾ. ಕಾರ್ಬನ್ ಮಾರಾಟದಲ್ಲಾದ ಮಂದಗತಿಯ ಹಿನ್ನೆಲೆಯಲ್ಲಿ ಕೆಲಸಗಾರರ ಸಂಖ್ಯೆಯನ್ನು ಶೇ.10ರಿಂದ ಶೇ. 40ರಷ್ಟು ಕಡಿಮೆಗೊಳಿಸಲು ನಿರ್ಧರಿಸಿದೆ ಎಂದು ಸೂಚನೆ ಲಭಿಸಿದೆ. ಕಾರ್ಬನ್ ಕಂಪೆನಿಯ ನೋಯ್ಡದ ಎರಡು ಪ್ಲಾಂಟ್‌ಗಳಿಂದ 1,200 ರಿಂದ 2000ರಷ್ಟು ಕೆಲಸಗಾರರನ್ನು ಕೈಬಿಡಲು ನಿರ್ಧರಿಸಲಾಗಿದೆ.

ಲಾವಾಕಂಪೆನಿ ಈ ತಿಂಗಳಿಂದ 5,000 ಮಂದಿಯನ್ನು ಕೆಲಸದಿಂದ ಕೈಬಿಡಲು ನಿರ್ಧರಿಸಿದೆ. ಭಾರತೀಯ ಕಂಪೆನಿಯಾದ ಮೈಕ್ರೊಮ್ಯಾಕ್ಸ್ ಈ ಹಿಂದೆಯೇ ತನ್ನ ಉತ್ಪಾದನೆಯನ್ನು ಕಡಿಮೆ ಮಾಡಿತ್ತು. ಇಂಟಕ್ಸ್‌ನ ನೋಯ್ಡದ ಪ್ಲಾಂಟ್‌ನಿಂದ ಜನವರಿಯಿಂದ 500 ಕಾರ್ಮಿಕರನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಕೇಂದ್ರ ಸರಕಾರ 500,1000 ರೂಪಾಯಿ ಹಳೆ ನೋಟುಗಳಿಗೆ ನಿಷೇಧವನ್ನು ಘೋಷಿಸಿದ ಬಳಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕುಸಿತ ಸಂಭವಿಸಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X