Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ ಪ್ರಥಮ ಡಿಜಿಟಲ್...

ಉಡುಪಿ ಜಿಲ್ಲೆಯ ಪ್ರಥಮ ಡಿಜಿಟಲ್ ಗ್ರಾಮವಾಗಿ ಆಯ್ಕೆಯಾದ ಗ್ರಾಮ ಯಾವುದು ?

ವಾರ್ತಾಭಾರತಿವಾರ್ತಾಭಾರತಿ13 Dec 2016 7:10 PM IST
share
ಉಡುಪಿ ಜಿಲ್ಲೆಯ ಪ್ರಥಮ ಡಿಜಿಟಲ್ ಗ್ರಾಮವಾಗಿ ಆಯ್ಕೆಯಾದ ಗ್ರಾಮ ಯಾವುದು ?

ಪಡುಬಿದ್ರಿ, ಡಿ.13 : ಕುತ್ಯಾರು ಗ್ರಾಮಸ್ಥರಿಗೆ ವಿಜಯ ಬ್ಯಾಂಕ್ ವತಿಯಿಂದ ಸೋಮವಾರ ಜರಗಿದ ಡಿಜಿಟಲ್ ಬ್ಯಾಂಕಿಂಗ್ ಮಾಹಿತಿ ಕಾರ್ಯಾಗಾರದಲ್ಲಿ ಕುತ್ಯಾರು ಗ್ರಾಮವನ್ನು ಜಿಲ್ಲೆಯ ಪ್ರಥಮ ಡಿಜಿಟಲ್ ಗ್ರಾಮ ಎಂದು ಘೋಷಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಾ ಬ್ಯಾಂಕ್ ರೀಜನಲ್ ಮೆನೇಜರ್ ಎಮ್.ಜೆ. ನಾಗರಾಜ್,  ಮೊದಲನೆಯ ಸುತ್ತಿನಲ್ಲಿ ಆಯ್ಕೆಯಾದ ಜಿಲ್ಲೆಯ 8 ಗ್ರಾಮಗಳಲ್ಲಿ ಮುದಲನೆಯದಾಗಿ ಚಾಲನೆ ನೀಡಿದ ಕುತ್ಯಾರು ಗ್ರಾಮವು ಪ್ರಥಮ ಡಿಜಿಟಲ್ ಗ್ರಾಮವಾಗಲಿ ಎಂಬುದು ನನ್ನ ಆಶಯ. ಪ್ರತಿ ಕುಟುಂಬದ ಒಬ್ಬೊಬ್ಬರೂ ಬ್ಯಾಂಕ್ ಖಾತೆ ತೆರೆದು, ಸಾಮಾನ್ಯ ಮೊಬೈಲ್ ಬಳಸಿ ಬರಹ ಸಂದೇಶದ ಮೂಲಕ ವಹಿವಾಟು ಮಾಡಿದರೆ ಕಾರ್ಯಕ್ರಮ ಸಂಪೂರ್ಣ ಯಸಸ್ವೀಯಾಗಿ ದೇಶವು ಊಹಿಸಲಾಗದ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದರು. ಸಮಾಜದ ಪ್ರತಿ ವರ್ಗದವರೂ ಯಾರ ಸಹಾಯವೂ ಇಲ್ಲದೆ ವ್ಯವಹಾರ ಜ್ನಾನ ಪಡೆಯುವಂತಾಗಬೇಕು. ಕೈಯಲ್ಲಿ ಕಾಸಿಲ್ಲದೆಯೂ ವ್ಯವಹಾರ ನಡೆಸಿ ನಮ್ಮ ಲಾಭಕ್ಕೆ ಹೇಗೆ ಬಳಸಿಕೊಳ್ಳಬಹುದೆಂದು ತಿಳಿಸಿದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೇಂಜ ಶ್ರೀಧರ ತಂತ್ರಿ, ಕುತ್ಯಾರ್ ಗ್ರಾಮ ಪಂಚಾಯ್ತಿ ಅಧ್ಯಕ್ಷ ಧೀರಜ್ ಶೆಟ್ಟಿ, ಕುತ್ಯಾರು ಹಾಲು ಉತ್ಪಾದಕರ ಸಂಘ ಅಧ್ಯಕ್ಷೆ ವೀಣಾ ಭಟ್, ವಿಜಯಾ ಬ್ಯಾಂಕ್ ಕುತ್ಯಾರ್ ಶಾಖಾ ಪ್ರಬಂಧಕ ರಾಣೇಶ್ ಶೆಟ್ಟಿ ಹಾಗೂ
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೇಂಜ ಶ್ರೀಧರ ತಂತ್ರಿ ಮಾತನಾಡಿ, ಆನ್‌ಲೈನ್ ಯುಗದಲ್ಲಿ ಮೊಬೈಲ್ ಬಳಕೆಗೆ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮುಂದಿನ ದಿನಗಳಲ್ಲಿ ವಿಶೇಷ ಮಾಹಿತಿ ಕಾರ್ಯಾಗಾರ ಆಯೋಜಿಸಿ, ಗ್ರಾಮದ ಪ್ರತಿಯೋರ್ವನೂ ಡಿಜಿಟಲೈಸೇಷನ್ ಮೊಬೈಲ್ ಬ್ಯಾಂಕಿಂಗ್ ವಹಿವಾಟಿಗೆ ಒಗ್ಗಿಸಿಕೊಳ್ಳುವಂತಾಗಬೇಕು ಎಂದರು.
ಆನ್‌ಲೈನ್ ಪರ್ಸ್‌ಗಳ ಯುಗಕ್ಕೆ ಸುಲಭ ಹಾಗೂ ಸುರಕ್ಷಿತವಾದ ಇ ವ್ಯಾಲೆಟ್ ಪದ್ಧತಿಯನ್ನು ಬಳಸುವ ಎಲ್ಲಾ ಮಾಹಿತಿಗಳನ್ನು ಪರಿಣತರ ಮೂಲಕ ಗ್ರಾಮಸ್ಥರಿಗೆ ಈ ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
  ಸೌಲಭ್ಯಗಳು:

ಬ್ಯಾಂಕ್ ಖಾತೆದಾರರಿಗೆ ಉಚಿತ ವೈಫೈ ಸೌಲಭ್ಯ, ವ್ಯವಹಾರಸ್ಥರಿಗೆ ಉಚಿತ ಇಲೆಕ್ಟ್ರಾನಿಕ್ ಪಾವತಿ ಯಂತ್ರ, ಪಾಸ್‌ವರ್ಡ್ ಗೌಪ್ಯತೆ ಕಾಪಾಡಲು ಮನವಿ, ಸಾಮಾನ್ಯ ಮೊಬೈಲ್ ಬಳಸಿ ಬರಹ ಸಂದೇಶದ ಮೂಲಕ ವಹಿವಾಟು ಸೌಲಭ್ಯ.

ಉದ್ಯಮಿ ಕುತ್ಯಾರ್ ಪ್ರಸಾದ್ ಶೆಟ್ಟಿ ಪ್ರಾಸಾವಿಕವಾಗಿ ಮಾತನಾಡಿದರು , ಶಾಖಾ ಪ್ರಬಂಧಕ ರೀಣೀಶ್ ಶೆಟ್ಟಿ ನಿರೂಪಿಸಿದರು , ಶಿರ್ವ ಶಾಖಾ ಪ್ರಬಂಧಕ ಮೆಲ್ವಿನ್ ಸಿಕ್ವೇರಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X