Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಪಿಸಿದವರಿಗೆ ಚಪ್ಪಲಿಯೇಟು: ರಿಜಿಜು...

ಆರೋಪಿಸಿದವರಿಗೆ ಚಪ್ಪಲಿಯೇಟು: ರಿಜಿಜು ಬೆದರಿಕೆ

450 ಕೋ.ರೂ. ಹಗರಣದಲ್ಲಿ ಸಚಿವ ರಿಜಿಜು: ಆರೋಪ

ವಾರ್ತಾಭಾರತಿವಾರ್ತಾಭಾರತಿ13 Dec 2016 11:52 PM IST
share

 ಹೊಸದಿಲ್ಲಿ,ಡಿ.13: ತನ್ನ ತವರು ರಾಜ್ಯ ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಯಲ್ಲಿ 450 ಕೋ.ರೂ.ಗಳ ಹಗರಣದಲ್ಲಿ ತನ್ನ ಕೈವಾಡವಿದೆ ಎಂಬ ಆರೋಪವನ್ನು ಕೇಂದ್ರ ಸಹಾಯಕ ಗೃಹ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎದುರಿಸುತ್ತಿದ್ದಾರೆ. ರಿಜಿಜು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ ತನ್ನ ಬಳಿ ಆಡಿಯೋ ಸಾಕ್ಷಾಧಾರವಿದೆ ಎಂದು ಮಂಗಳವಾರ ಹೇಳಿರುವ ಪ್ರತಿಪಕ್ಷ ಕಾಂಗ್ರೆಸ್, ಅವರ ರಾಜೀನಾಮೆಗೆ ಆಗ್ರಹಿಸಿದೆ. ಇದಕ್ಕೂ ಮುನ್ನ ಬೆಳಗ್ಗೆ ತನ್ನ ವಿರುದ್ಧದ ಆರೋಪವನ್ನು ಬಲವಾಗಿ ನಿರಾಕರಿಸಿದ ರಿಜಿಜು, ಇದು ನಾಚಿಕೆಗೇಡಿನ ವಿಷಯ. ಈ ಸುಳ್ಳುಸುದ್ದಿಯನ್ನು ಸೃಷ್ಟಿಸಿದವರು ನಮ್ಮಲ್ಲಿಗೆ ಬಂದರೆ ಅವರಿಗೆ ಚಪ್ಪಲಿ ಏಟುಗಳ ಸ್ವಾಗತ ದೊರೆಯಲಿದೆ. ನಾವು ಬುಡಕಟ್ಟು ಜನರಿಗೆ ಸೇವೆ ಸಲ್ಲಿಸಲು ಪ್ರಯತ್ನಿಸುತ್ತಿದ್ದರೆ ಅದನ್ನು ಭ್ರಷ್ಟಾಚಾರವೆನ್ನುವುದೇ ಎಂದು ಪ್ರಶ್ನಿಸಿದರು.

ರಿಜಿಜು ಅವರ ಮತಕ್ಷೇತ್ರದಲ್ಲಿ ಜಲ ವಿದ್ಯುತ್ ಯೋಜನೆಗಾಗಿ ಅಣೆಕಟ್ಟು ನಿರ್ಮಿಸಲು ಉದ್ದೇಶಿತ ಸ್ಥಳದಿಂದ ದೊಡ್ಡ ದೊಡ್ಡ ಕಲ್ಲುಗಳು ಮತ್ತು ಬಂಡೆಗಳನ್ನು ಲಾರಿಗಳಲ್ಲಿ ಸಾಗಿಸಲು ಉತ್ಪ್ರೇಕ್ಷಿತ ಮತ್ತು ನಕಲಿ ಬಿಲ್‌ಗಳನ್ನು ಸರಕಾರವು ಪಾವತಿಸಿದೆ ಎಂದು ಆರೋಪಿಸಲಾಗಿದೆ. ರಿಜಿಜು ಅವರ ಸಂಬಂಧಿ ಗೊಬೊಯ್ ರಿಜಿಜು ಈ ಯೋಜನೆಯಲ್ಲಿ ಉಪ ಗುತ್ತಿಗೆದಾರರಾಗಿದ್ದಾರೆ. ಈ ಬಿಲ್‌ಗಳಿಗೆ ಹಣ ಪಾವತಿ ಯಾಗುವಂತೆ ರಿಜಿಜು ತನ್ನ ಪ್ರಭಾವವನ್ನು ಬೀರಿದ್ದಾರೆ ಎನ್ನುವುದು ಆರೋಪದ ಮುಖ್ಯ ತಿರುಳು.
ಬೃಹತ್ ಜಲ ವಿದ್ಯುತ್ ಯೋಜನೆಗಾಗಿ ಅಣೆಕಟ್ಟುಗಳನ್ನು ನಿರ್ಮಿಸುತ್ತಿರುವ ಸರಕಾರಿ ಸ್ವಾಮ್ಯದ ಈಶಾನ್ಯ ಭಾರತ ವಿದ್ಯುಚ್ಛಕ್ತಿ ನಿಗಮದ ಜಾಗ್ರತ ಅಧಿಕಾರಿ ಸತೀಶ ವರ್ಮಾ ತನ್ನ ವರದಿಯಲ್ಲಿ ಭ್ರಷ್ಟಾಚಾರದ ಆರೋಪವನ್ನು ಮೊದಲ ಬಾರಿಗೆ ಮಾಡಿದ್ದರು. ನಕಲಿ ಮತು ಉತ್ಪ್ರೇಕ್ಷಿತ ಬಿಲ್‌ಗಳಿಂದಾಗಿ ಸರಕಾರವು 450 ಕೋ.ರೂ.ಗಳ ನಷ್ಟವನ್ನು ಅನುಭವಿಸಬೇಕಾದ ಅಪಾಯವಿದೆ ಎಂದು ಅವರು ಹೇಳಿದ್ದರು.
2015, ಡಿಸೆಂಬರ್‌ನಲ್ಲಿ ಗೊಬೊಯ್ ಮತ್ತು ವರ್ಮಾ ನಡುವಿನ ಮಾತುಕತೆಯ ಸಿಡಿ ತನ್ನ ಬಳಿ ಇದೆ ಎಂದು ಕಾಂಗ್ರೆಸ್ ಹೇಳಿದೆ. ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ ಎಂದು ಗೊಬೊಯ್ ವರ್ಮಾಗೆ ಹೇಳಿದ್ದರು. ಇದಾದ ವಾರಗಳ ಬಳಿಕ ಅರುಣಾಚಲ ಪ್ರದೇಶದ ಕಾಂಗ್ರೆಸ್ ಸರಕಾರ ಉರುಳಿತ್ತು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ಸರಕಾರವನ್ನು ಉರುಳಿಸಲಿದೆ ಎನ್ನುವುದು ಗೊಬೊಯ್‌ಗೆ ಮೊದಲೇ ಗೊತ್ತಿತ್ತು ಎಂದೂ ಕಾಂಗ್ರೆಸ್ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X