Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಗಗನಯಾತ್ರಿ ಆಗಲಿದ್ದಾರೆ ಆಮಿರ್ ಖಾನ್ !

ಗಗನಯಾತ್ರಿ ಆಗಲಿದ್ದಾರೆ ಆಮಿರ್ ಖಾನ್ !

ಹೊಸ ಚಿತ್ರದ ಹೆಸರೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ14 Dec 2016 1:22 PM IST
share
ಗಗನಯಾತ್ರಿ ಆಗಲಿದ್ದಾರೆ ಆಮಿರ್ ಖಾನ್ !

ಇದಲ್ಲದೆ ಇನ್ನೂ ಎರಡು ಚಿತ್ರಗಳು

ಮುಂಬೈ, ಡಿ.14: ಬಾಲಿವುಡ್ ನಟ ಆಮಿರ್ ಖಾನ್ ಅವರ ಬಹುನಿರೀಕ್ಷಿತ ಚಿತ್ರ ದಂಗಲ್ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಆದರೆ ಇದೀಗ ಲಭ್ಯ ಮಾಹಿತಿಯಂತೆ ಆಮಿರ್ ಒಂದಲ್ಲ ಮೂರು ಚಿತ್ರಗಳ ಸ್ಕ್ರಿಪ್ಟ್ ಗೆ ಓಕೆ ಎಂದಿದ್ದಾರೆ. ಸಾಮಾನ್ಯವಾಗಿ ಒಂದು ಚಿತ್ರ ಮುಗಿಯದೆ ಇನ್ನೊಂದು ಚಿತ್ರಕ್ಕೆ ಕೈಹಾಕದ ಆಮಿರ್ ಪ್ರಪ್ರಥಮ ಬಾರಿ ಮೂರು ಚಿತ್ರಗಳಲ್ಲಿ ಬೆನ್ನು ಬೆನ್ನಿಗೆ ನಟಿಸಲಿದ್ದಾರೆ.

ಆಮಿರ್ ಅವರಿಗೆ ಆಸಕ್ತಿದಾಯಕ ಪಾತ್ರವಿರುವ ಅದ್ವೈತ್ ಚೌಹಾಣ್ ಅವರ ಸೀಕ್ರೆಟ್ ಸೂಪರ್ ಸ್ಟಾರ್ ಅವರ ಮುಂಬರುವ ಒಂದು ಸಿನಿಮಾ ಆದರೆ ಯಶ್ ರಾಜ್ ಫಿಂಸ್ ಸಂಸ್ಥೆಯ ಥಗ್ಸ್ ಆಫ್ ಹಿಂದುಸ್ಥಾನ್ 2018 ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಧೂಮ್-3 ಚಿತ್ರದ ನಿರ್ದೇಶಕ ವಿಜಯ್ ಕೃಷ್ಣ ಆಚಾರ್ಯಅವರದೇ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರೂ ಅಭಿನಯಿಸಲಿದ್ದಾರೆ. ಮೂರನೇ ಚಿತ್ರಭಾರತದ ಪ್ರಪ್ರಥಮ ಗಗನಯಾತ್ರಿ ರಾಕೇಶ್ ಶರ್ಮ ಅವರ ಜೀವನಾಧರಿತ ಚಿತ್ರವಾಗಿದೆ. ಈ ಚಿತ್ರದಲ್ಲಿ ರಾಕೇಶ್ ಶರ್ಮ ಪಾತ್ರಧಾರಿಯಾಗಲಿದ್ದಾರೆ ಆಮಿರ್.ಅಂದ ಹಾಗೆ ಈ ಚಿತ್ರಕ್ಕೆ ‘ಸಾರೇ ಜಹಾನ್ ಸೆ ಅಚ್ಛಾ’ ಎಂಬ ಹೆಸರಿಡಲಾಗಿದೆ.

1999ರಲ್ಲಿ ಭೋಪಾಲ್ ಎಕ್ಸ್ ಪ್ರೆಸ್ ಚಿತ್ರ ನಿರ್ದೇಶಿಸಿದ್ದ ಮಹೇಶ್ ಮಥಾಯಿ ಈ ಚಿತ್ರದ ನಿರ್ದೇಶಕರಾಗಲಿದ್ದಾರೆ. ಮೇಲಿನ ಶೀರ್ಷಿಕೆಯೊಂದಿಗೆ ಸೆಲ್ಯೂಟ್ ಎಂಬ ಶೀರ್ಷಿಕೆಯನ್ನೂ ಗಣನೆಗೆ ತೆಗೆದುಕೊಳ್ಳಲಾಗಿದ್ದರೂ ಅಂತಿಮವಾಗಿ ಸಾರೇ ಜಹಾನ್ ಸೆ ಅಚ್ಛಾ ಶೀರ್ಷಿಕೆಯೇ ಸೂಕ್ತವೆಂದು ನಿರ್ಧರಿಸಲಾಯಿತು.
ಗಗನಯಾತ್ರೆಯ ಸಂದರ್ಭ ಭಾರತ ಬಾಹ್ಯಾಕಾಶದಿಂದ ಹೇಗೆ ಕಾಣುತ್ತಿತ್ತು ಎಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ರಾಕೇಶ್ ಶರ್ಮ ಅವರನ್ನು ಪ್ರಶ್ನಿಸಿದ್ದಾಗ ಅವರು ‘ಸಾರೇ ಜಹಾನ್ ಸೆ ಅಚ್ಛಾ’ ಎಂದಿದ್ದರು. ಆದುದರಿಂದ ಈ ಶೀರ್ಷಿಕೆಗಿಂತ ಉತ್ತಮ ಹೆಸರು ಈ ಚಿತ್ರಕ್ಕೆ ಇಡಲು ಸಾಧ್ಯವಿಲ್ಲವೆಂದು ಚಿತ್ರದ ನಿರ್ಮಾಣ ಸಂಸ್ಥೆ ನಿರ್ಧರಿಸಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X