Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಹುಬಲಿ 2: ಕ್ರೂರ ಬಲ್ಲಾಳದೇವನಾಗಿ ರಾಣಾ...

ಬಾಹುಬಲಿ 2: ಕ್ರೂರ ಬಲ್ಲಾಳದೇವನಾಗಿ ರಾಣಾ ದಗ್ಗುಬಾಟಿಯ ಮೊದಲ ಪೋಟೊ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ14 Dec 2016 5:43 PM IST
share
ಬಾಹುಬಲಿ 2: ಕ್ರೂರ ಬಲ್ಲಾಳದೇವನಾಗಿ ರಾಣಾ ದಗ್ಗುಬಾಟಿಯ ಮೊದಲ ಪೋಟೊ ಬಹಿರಂಗ

ಹೈದರಾಬಾದ್,ಡಿ.14: ಬಾಕ್ಸ್ ಆಫೀಸನ್ನು ಚಿಂದಿ ಉಡಾಯಿಸದ್ದ ಬಾಹುಬಲಿ ಚಿತ್ರದಲ್ಲಿ ದೊರೆ ಬಲ್ಲಾಳದೇವನಾಗಿ ವಿಜೃಂಭಿಸಿದ್ದ ಖ್ಯಾತ ತೆಲುಗು ನಟ ರಾಣಾ ದಗ್ಗುಬಾಟಿ ಇಂದು 33ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಬಾಹುಬಲಿ 2ರಲ್ಲಿ ರಾಣಾ ಅದೇ ಪಾತ್ರವನ್ನು ನಿರ್ವಹಿಸಿದ್ದು ಈ ಸಂದರ್ಭ ಇದೇ ಮೊದಲ ಬಾರಿಗೆ ಆ ಪಾತ್ರದಲ್ಲಿ ರಾಣಾರ ಫೊಟೊವನ್ನು ನಿರ್ದೇಶಕ ಎಸ್.ಎಸ್.ರಾಜವೌಳಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.ಈ ಚಿತ್ರದಲ್ಲಿ ರಾಣಾ ಅತ್ಯಂತ ಕ್ರೂರವಾಗಿ ಕಾಣಿಸಿಕೊಂಡಿದ್ದಾರೆ. ಕ್ರೌರ್ಯದ ಪ್ರತೀಕವಾಗಿರುವ ಕಂಗಳು.ಕಪ್ಪುಬಿಳಿ ತಲೆಗೂದಲಿನಲ್ಲಿ ಕ್ರೂರತನವೇ ಮೈವೆತ್ತಿದಂತೆ ಕಾಣಿಸಿಕೊಂಡಿರುವ ರಾಣಾ ನೋಡುಗರ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸುತ್ತಾರೆ. ದೊರೆ ಬಲ್ಲಾಳದೇವ ಚಿತ್ರದಲ್ಲಿ ಸಾಕಷ್ಟು ವಿನಾಶಕ್ಕೆ ಕಾರಣನಾಗುತ್ತಾನೆ ಎಂದಿದ್ದಾರೆ ರಾಜವೌಳಿ.

ಬಾಹುಬಲಿ 2 ಚಿತ್ರಕ್ಕಾಗಿ ರಾಣಾ ತನ್ನ ಶರೀರವನ್ನು ಸಾಕಷ್ಟು ದಂಡಿಸಿದ್ದಾರೆ. ಯುವ ಮತ್ತು ವೃದ್ಧ ಬಲ್ಲಾಳನಾಗಿ ಕಾಣಿಸಿಕೊಳ್ಳುವ ಹಂತಗಳಲ್ಲಿ ಅವರು ತನ್ನ ದೇಹತೂಕವನ್ನು 108-110 ಕೆಜಿ ಮತ್ತು 92-94 ಕೆಜಿ ನಡುವೆ ಬಹಳಷ್ಟು ಬಾರಿ ಏರಿಳಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬಹಳಷ್ಟು ಸಾಹಸ ದೃಶ್ಯಗಳಿರಲಿವೆ ಎಂದು ರಾಣಾ ತನ್ನ ಅಭಿಮಾನಿಗಳಿಗೆ ಭರವಸೆಯನ್ನು ನೀಡಿದ್ದಾರೆ.

ನಾಯಕ ಪ್ರಭಾಸ್,ರಾಣಾ ಜೊತೆಗೆ ತಮನ್ನಾ ಭಾಟಿಯಾ,ಅನುಷ್ಕಾ ಶೆಟ್ಟಿ ಮತ್ತು ನಾಸರ್ ಅವರೂ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಚಿತ್ರವು ಮುಂದಿನ ವರ್ಷದ ಎಪ್ರಿಲ್ 28ರಂದು ಬಿಡುಗಡೆಯಾಗಲಿದೆ. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಇತ್ತೀಚಿಗೆ ಸೋರಿಕೆಯಾಗಿತ್ತಾದರೂ, ಸೋರಿಕೆಯ ಹಿಂದಿದ್ದ ವ್ಯಕ್ತಿಗಳನ್ನು ಪೊಲೀಸರು ಶೀಘ್ರವೇ ಬಂಧಿಸಿದ್ದರಿಂದ ಅಂತಹ ದೊಡ್ಡ ನಷ್ಟವೇನೂ ಸಂಭವಿಸಿಲ್ಲ.

250 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಬಾಹುಬಲಿ ಈವರೆಗೆ ಸುಮಾರು 600 ಕೋ.ರೂ.ಗಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X