Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತುಂಬೆ ಮೊಯ್ದೀನ್ ಅವರಿಗೆ ಎನ್ ಡಿಟಿವಿ...

ತುಂಬೆ ಮೊಯ್ದೀನ್ ಅವರಿಗೆ ಎನ್ ಡಿಟಿವಿ 'ಗ್ಲೋಬಲ್ ಲೀಡರ್ ' ಗೌರವ

ವಾರ್ತಾಭಾರತಿವಾರ್ತಾಭಾರತಿ14 Dec 2016 6:22 PM IST
share
ತುಂಬೆ ಮೊಯ್ದೀನ್ ಅವರಿಗೆ ಎನ್ ಡಿಟಿವಿ ಗ್ಲೋಬಲ್ ಲೀಡರ್  ಗೌರವ

ದುಬೈ,ಡಿ.14: ಸಂಯುಕ್ತ ಅರಬ್ ಗಣರಾಜ್ಯಾದ್ಯಂತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣಕ್ಷೇತ್ರದಲ್ಲಿ ತುಂಬೆ ಸಮೂಹದ ಸ್ಥಾಪಕ ಅಧ್ಯಕ್ಷ ತುಂಬೆ ಮೊಯಿದೀನ್ ಅವರ ಗಣನೀಯ ಕೊಡುಗೆಯನ್ನು ಗುರುತಿಸಿ ಎನ್‌ಡಿಟಿವಿ ರವಿವಾರ ಇಲ್ಲಿ ನಡೆದ ತನ್ನ ಗಲ್ಫ್ 2016ರ ಇಂಡಿಯನ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ’ಗ್ಲೋಬಲ್ ಲೀಡರ್’ ಬಿರುದನ್ನು ನೀಡಿ ಗೌರವಿಸಿದೆ. ದುಬೈ ಕ್ರೀಕ್ ಹೈಟ್ಸ್‌ನ ಹ್ಯಾಟ್  ರೀಜೆನ್ಸಿಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ತುಂಬೆ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಕೊಲ್ಲಿ ಪ್ರದೇಶದಿಂದ ಹಲವಾರು ಪ್ರಮುಖ ಭಾರತೀಯ ಉದ್ಯಮಿಗಳು ಮತ್ತು ವೃತ್ತಿಪರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ತುಂಬೆ ಅವರು,ತುಂಬ ವಿನಮ್ರತೆಯಿಂದ ಈ ಗೌರವವನ್ನು ಸ್ವೀಕರಿಸುತ್ತಿದ್ದೇನೆ. ಜಾಗತಿಕ ವೇದಿಕೆಗಳಲ್ಲಿ ಸಾಧನೆಗಳು ಗುರುತಿಸಲ್ಪಡುವುದು ತುಂಬ ಹೆಮ್ಮೆಯನ್ನು ಮೂಡಿಸುತ್ತದೆ. ನಾವು ನಮ್ಮ ಉದ್ಯಮವನ್ನು ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ವಿಸ್ತರಿಸುತ್ತಿರುವ ಈ ಸಂದರ್ಭದಲ್ಲಿಯೇ ಪ್ರಶಸ್ತಿಯು ಒಲಿದು ಬಂದಿದೆ ಎಂದು ಹೇಳಿದರು.

ಪ್ರಶಸ್ತಿ ಪ್ರಧಾನ ಸಮಾರಂಭದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ಯಾನೆಲ್ ಚರ್ಚೆಯ ನೇತೃತ್ವವನ್ನೂ ತುಂಬೆಯವರು ವಹಿಸಿದ್ದರು. ಖಲೀಜ್ ಟೈಮ್ಸ್‌ನ ಅಸೋಸಿಯೇಟ್ ಎಡಿಟರ್ ವಿಕಿ ಕಪೂರ್, ಮುಲ್ಕ್ ಹೋಲ್ಡಿಂಗ್ಸ್‌ನ ಅಧ್ಯಕ್ಷ ಶಾಜಿ ಉಲ್ ಮುಲ್ಕ್, ಐಬಿಪಿಸಿಯ ಅಧ್ಯಕ್ಷ ಕುಲವಂತ್ ಸಿಂಗ್ ಅವರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಯುಎಇಯಲ್ಲಿ ಸಾಧನೆಗಳ ಬಳಿಕ ತುಂಬೆ ಸಮೂಹ ತನ್ನ ಉದ್ಯಮಗಳನ್ನು ಆಫ್ರಿಕಾ ಮತ್ತು ಭಾರತಕ್ಕೆ ವಿಸ್ತರಿಸಲಿದೆ. ಅದರ ಪ್ರಮುಖ ಯೋಜನೆಗಳು 2022ರ ವೇಳೆಗೆ ಪೂರ್ಣಗೊಳ್ಳಲಿವೆ. ಈ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ತುಂಬೆ ಹಾಸ್ಪಿಟಲ್, ತುಂಬೆ ಫಾರ್ಮಸಿ,ತುಂಬೆ ಲ್ಯಾಬ್ಸ್ ಹಾಘೂ ಬ್ಲೆಂಡ್ಸ್ ಆ್ಯಂಡ್ ಬ್ರೂಸ್ ಕಾಫೀ ಶಾಪೆ ಸ್ಥಾಪಿಸುವ ಮೂಲಕ ತುಂಬೆ ಸಮೂಹವು ಭಾರತವನ್ನು ಪ್ರವೇಶಿಸಿದೆ. ಪ್ರಮುಖ ಮಹಾಗರಗಳಲ್ಲಿ ವಿವಿ ಕ್ಯಾಂಪಸ್‌ಗಳು ಮತ್ತು ಸರಣಿ ಬೋಧನಾ ಆಸ್ಪತ್ರೆಗಳ ಸ್ಥಾಪನೆ ಭವಿಷ್ಯದ ಯೋಜನೆಗಳಲ್ಲಿ ಸೇರಿವೆ. ಸಮೂಹವು 20 ರಾಷ್ಟ್ರಗಳಲ್ಲಿ ತನ್ನ ಪ್ರತಿನಿಧಿ ಕಚೇರಿಗಳನ್ನು ಹೊಂದಿದೆ. ಮುಂದಿನ ಐದು ವರ್ಷಗಳಲ್ಲಿ 15 ತುಂಬೆ ಶೈಕ್ಷಣಿಕ ಆಸ್ಪತ್ರೆಗಳ ಸ್ಥಾಪನೆ ಸೇರಿದಂತೆ ಸಮೂಹದ ವ್ಯೆಹಾತ್ಮಕ ಯೋಜನೆಗಳ ಬಗ್ಗೆ ತುಂಬೆ ಅವರು ವಿವರಿಸಿದರು.

1998ರಲ್ಲಿ ತುಂಬೆ ಮೊಯಿದ್ದೀನ್ ಅವರಿಂದ ಸ್ಥಾಪಿಸಲ್ಪಟ್ಟ ತುಂಬೆ ಸಮೂಹವು ಇಂದು ಶಿಕ್ಷಣ,ಆರೋಗ್ಯ ರಕ್ಷಣೆ ,ವೈದ್ಯಕೀಯ ಸಂಶೋಧನೆ,ರೋಗನಿದಾನ,ಔಷಧಿ ಮಾರಾಟ ಇತ್ಯಾದಿಗಳು ಸೇರಿದಂತೆ 18 ವಿವಿಧ ಕ್ಷೇತ್ರಗಳಲ್ಲಿ 18 ಬ್ರಾಂಡ್‌ಗಳನ್ನು ನಿರ್ವಹಿಸುತ್ತಿದೆ. ಸಮೂಹವು ಪ್ರಸ್ತುತ ಸುಮಾರು 5,000 ನೌಕರರನ್ನು ಹೊಂದಿದ್ದು, 2022ರ ವೇಳೆಗೆ ಇದು ಸುಮಾರು 20,000 ತಲುಪುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X